![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jun 11, 2021, 7:26 AM IST
ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ಇಂದಿನಿಂದ ಐದು ದಿನ ರಾಜ್ಯಾದ್ಯಂತ ಐದು ಸಾವಿರ ಪೆಟ್ರೋಲ್ ಬಂಕ್ಗಳ ಮುಂದೆ ಹಮ್ಮಿಕೊಂಡಿರುವ ಸರಣಿ ಪ್ರತಿಭಟನೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೆಪಿಸಿಸಿಯಿಂದ ಜಿಲ್ಲಾವಾರು ಉಸ್ತುವಾರಿಗಳನ್ನು ನೇಮಿಸಲಾಗಿದೆ.
ಶಾಸಕರು, ಮಾಜಿ ಸಚಿವರು ಮತ್ತು ಸಂಸದರು, ಮಾಜಿ ಸಂಸದರಿಗೆ ಜಿಲ್ಲಾವಾರು ಉಸ್ತುವಾರಿ ನೀಡಿದ್ದು, ಪ್ರತಿಯೊಬ್ಬರೂ ಪ್ರತಿಭಟನೆಯ ಮೇಲೆ ಜೂಮ್ ಮೂಲಕ ನಿಗಾ ಇರಿಸಿ ಕೆಪಿಸಿಸಿಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಪ್ರತಿಭಟನೆಯ ಒಂದು ನಿಮಿಷದ ವೀಡಿಯೊವನ್ನು ಕೂಡ ಕಳುಹಿಸಿಕೊಡಲು ತಿಳಿಸಲಾಗಿದೆ. ಐದು ದಿನ ಜಿಲ್ಲಾ, ತಾಲೂಕು, ಜಿಲ್ಲಾ ಪಂಚಾಯತ್, ಹೋಬಳಿವಾರು 10 ಪೆಟ್ರೋಲ್ ಬಂಕ್ಗಳ ಮುಂದೆ ಪ್ರತಿಭಟನೆ ನಡೆಯಲಿದೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.