ಇ-ವೋಚರ್‌ ನೀಡಿ ಲೋಕ ಕಲ್ಯಾಣ ಮಾಡಿ


Team Udayavani, Jun 11, 2021, 7:50 AM IST

ಇ-ವೋಚರ್‌ ನೀಡಿ ಲೋಕ ಕಲ್ಯಾಣ ಮಾಡಿ

ಹೊಸದಿಲ್ಲಿ: ಆರ್ಥಿಕವಾಗಿ ದುರ್ಬಲ ವರ್ಗದವರು ಲಸಿಕೆ ಪಡೆಯಲು ಉಳ್ಳವರು ನೆರವಾಗಲಿ ಎಂಬ ಉದ್ದೇಶದಿಂದ ಕೇಂದ್ರ ಸರಕಾರ ಇ-ವೋಚರ್‌ ಪರಿಚಯಿಸಿದೆ. ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಈ ಇ-ವೋಚರ್‌ ಸೌಲಭ್ಯ ಪರಿಚಯಿಸಿದ್ದು, ಹಣವಿರುವವರು ಲೋಕ ಕಲ್ಯಾಣಾರ್ಥವಾಗಿ ಆರ್ಥಿಕವಾಗಿ ದುರ್ಬಲರಿಗೆ ಲಸಿಕೆ ಹಾಕಿಸಲಿ ಎಂದು ಕರೆ ನೀಡಿದ್ದಾರೆ.

ಇ-ವೋಚರ್‌ ಎಂದರೇನು?  :

ಇದು ಎಲೆಕ್ಟ್ರಾನಿಕ್‌ ವೋಚರ್‌.  ಆರ್ಥಿಕವಾಗಿ ದುರ್ಬಲರ ಅನುಕೂಲಕ್ಕಾಗಿ ಹಣವಿರುವವರು ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ಖರೀದಿಸಿ ಒದಗಿಸುವುದು. ಇದರಲ್ಲಿ ಲಸಿಕೆ ಪಡೆಯುವ ಸಮಯ ನಮೂದಿಸಲಾಗಿರುತ್ತದೆ. ಇದನ್ನು ಗಿಫ್ಟ್ ವೋಚರ್‌ ಆಗಿ ಬಡವರಿಗೆ ನೀಡಬಹುದು.

ಇ-ವೋಚರ್‌ ದರವೆಷ್ಟು?  :

ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆಯ ದರವನ್ನೇ ನೀಡಬೇಕು. ಅಂದರೆ ಕೊವಿಶೀಲ್ಡ್‌ಗೆ 780 ರೂ., ಕೊವ್ಯಾಕ್ಸಿನ್‌ಗೆ 1,410 ಮತ್ತು ಸ್ಪುಟ್ನಿಕ್‌ ವಿಗೆ 1,145 ರೂ. ಇದರಲ್ಲಿ ನೀವು ಕೊಡಿಸುವ ಲಸಿಕೆಯ ದರವನ್ನು ನೀಡಿ ಇ-ವೋಚರ್‌ ಖರೀದಿಸಬೇಕು.

ಇ-ವೋಚರ್‌ ಖರೀದಿ ಹೇಗೆ?  :

ಸದ್ಯ ಕೇಂದ್ರ ಸರಕಾರ ಇ-ವೋಚರ್‌ ಬಗ್ಗೆ ಮಾಹಿತಿ ನೀಡಿಲ್ಲ. ಆದರೆ ಇದನ್ನು ಮೊಬೈಲ್‌ ಫೋನ್‌ನಲ್ಲಿ ಖರೀದಿಸಿ, ಡೌನ್‌ಲೋಡ್‌ ಮಾಡಿಕೊಳ್ಳಲು ಅವಕಾಶ ನೀಡುವ ಸಾಧ್ಯತೆ ಇದೆ. ಇದನ್ನು ಖಾಸಗಿ ಆಸ್ಪತ್ರೆಗಳಿಗೆ ತೆರಳಿ ತೋರಿಸಿದರೆ, ಅಲ್ಲಿ ಸ್ಕ್ಯಾನ್‌ ಮಾಡಿ ಲಸಿಕೆ ನೀಡುತ್ತಾರೆ.

ವರ್ಗಾಯಿಸಬಹುದೇ?  :

ಇಲ್ಲ, ಬಳಕೆದಾರರು ವರ್ಗಾ ಯಿಸಲು ಸಾಧ್ಯವಿಲ್ಲ. ನೀವು ಯಾರ ಹೆಸರಿಗೆ ಇ-ವೋಚರ್‌ ಖರೀದಿಸಿರುತ್ತೀರೋ ಅವರೇ ಲಸಿಕೆ ಪಡೆಯಬೇಕು. ಅವರು ಬೇರೊಬ್ಬರಿಗೆ ವರ್ಗಾವಣೆ ಮಾಡಲು ಸಾಧ್ಯವಿಲ್ಲ.

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.