![Santhe-last](https://www.udayavani.com/wp-content/uploads/2025/02/Santhe-last-415x249.jpg)
![Santhe-last](https://www.udayavani.com/wp-content/uploads/2025/02/Santhe-last-415x249.jpg)
Team Udayavani, Jun 14, 2021, 3:31 PM IST
ನವದೆಹಲಿ:ಪಶ್ಚಿಮಬಂಗಾಳ ಪೊಲೀಸರು ಸೋಮವಾರ(ಜೂನ್ 14) ಬಿಜೆಪಿ ಮುಖಂಡ ಸುವೇಂದು ಅಧಿಕಾರಿಯ ಇಬ್ಬರು ಆಪ್ತ ಸಹಾಯಕರನ್ನು ಪೊಲೀಸರು ಬಂಧಿಸಿದ್ದು, ಎರಡು ದೇಶೀ ನಿರ್ಮಿತ ಬಂದೂಕು, ಸ್ಫೋಟಕ ಹಾಗೂ ಒಂದು ಸ್ವಯಂ ಚಾಲಿತ ಬಂದೂಕನ್ನು ವಶಪಡಿಸಿಕೊಂಡಿರುವ ಘಟನೆ ಹಲ್ಡಿಯಾದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ’:ನಟ ಚೇತನ್ ವಿರುದ್ಧ ಆಕ್ರೋಶಗೊಂಡ ರಕ್ಷಿತ್ ಶೆಟ್ಟಿ
ಸುವೇಂದು ಆಪ್ತ ಸಹಾಯಕರನ್ನು ಅಮೀರ್ ಅಲಿಯಾಸ್ ಅರ್ಮಾನ್ ಭೋಲಾ ಮತ್ತು ಅರುಣವ್ ಕುಯ್ಟಿ ಎಂದು ಗುರುತಿಸಲಾಗಿದೆ. ಇಬ್ಬರ ಬಳಿ ಇದ್ದ ಏಳು ಸುತ್ತುಗಳ ಜೀವಂತ ಗುಂಡುಗಳನ್ನು ವಶಕ್ಕೆ ಪಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಪ್ತರಾಗಿದ್ದ ಸುವೇಂದು ಅಧಿಕಾರಿ ಇತ್ತೀಚೆಗೆ ನಡೆದ ಪಶ್ಚಿಮಬಂಗಾಳ ಚುನಾವಣೆಯ ಸಂದರ್ಭದಲ್ಲಿ ಟಿಎಂಸಿಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಅಲ್ಲದೇ ನಂದಿಗ್ರಾಮದಲ್ಲಿ ಸ್ಫರ್ಧಿಸಿದ್ದ ಮಮತಾ ಬ್ಯಾನರ್ಜಿ ಅವರನ್ನು 1,200 ಮತಗಳಿಂದ ಅಧಿಕಾರಿ ಸೋಲಿಸಿದ್ದರು.
Updated…
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.