![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 15, 2021, 1:50 PM IST
ಚಿಕ್ಕಮಗಳೂರು : ಬೈಕ್ ಅಪಘಾತದಿಂದ ಮೆದುಳು ನಿಷ್ಕ್ರಿಯಗೊಂಡು ಇಂದು ಮುಂಜಾನೆ ನಟ ಸಂಜಾರಿ ವಿಜಯ್ ಇಹಲೋಕ ತ್ಯಜಿಸಿದ್ದಾರೆ. ಇಂದು ಸಂಜೆ ವಿಜಯ್ ಅವರ ಅಂತ್ಯ ಸಂಸ್ಕಾರವನ್ನು ಅವರ ಹುಟ್ಟೂರಾದ ಚಿಕ್ಕಮಗಳೂರಿನಲ್ಲಿ ನಡೆಸಲಾಗುತ್ತಿದೆ. ಇದೇ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರದ ಸ್ಥಳಕ್ಕೆ ಕುಪ್ಪೂರು ಶ್ರೀ ಡಾ.ಯತೀಶ್ವರ ಶಿವಚಾರ್ಯ ಆಗಮಿಸಿದ್ದಾರೆ.
ಇನ್ನು ಶ್ರೀ ಡಾ.ಯತೀಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತಿಮ ಸಂಸ್ಕಾರವನ್ನು ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇದೇ ವೇಳೆ ಮಾತನಾಡಿದ ಸ್ವಾಮೀಜಿ, ಸಂಚಾರಿ ವಿಜಯ್ ಸಾವು ನಮ್ಮ ಸಮಾಜಕ್ಕೆ ನುಂಗಲಾರದ ತುತ್ತಾಗಿದೆ. ಯಾವುದೇ ಪಾತ್ರ ಕೊಟ್ರೂ ಅದಕ್ಕೆ ಜೀವ ತುಂಬುವ ಶಕ್ತಿ ವಿಜಯ್ ಗೆ ಇತ್ತು. ಅವರ ಹುಟ್ಟೂರಿನಲ್ಲೇ ಸಂಸ್ಕಾರ ಆಗುತ್ತಿರುವುದು ಸಂತೋಷ ಎಂದು ಹೇಳಿದ್ದಾರೆ.
ಬಂಧುಗಳಿರಬೇಕು, ಜೊತೆಗೆ ಮಿತ್ರರೂ ಇರಬೇಕು. ಸಂಚಾರಿ ವಿಜಯ್ ಒಳ್ಳೆಯ ಸ್ನೇಹಿತರನ್ನ ಸಂಪಾದಿಸಿದ್ದಾರೆ. ವೀರಶೈವ ಶೋಡಶ ಸಂಸ್ಕಾರಗಳನ್ನ ನಡೆಸಲಾಗುತ್ತಿದೆ ಎಂದು ಕುಪ್ಪೂರು ಶ್ರೀ ಡಾ.ಯತೀಶ್ವರ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.