ಲಾಕ್‌ಡೌನ್‌ ಸಡಿಲಿಕೆ: ರಸ್ತೆಗಳಲ್ಲಿ ಜನವೋ ಜನ


Team Udayavani, Jun 15, 2021, 8:15 PM IST

covid lockdown

ತುಮಕೂರು: ಮಹಾಮಾರಿ ಕೊರೊನಾ ಇನ್ನೂಜಿಲ್ಲೆಯಿಂದ ದೂರವಾಗಿಲ್ಲ. ಆದರೆ, ಸೋಂಕುಕಡಿಮೆಯಾಗುತ್ತಿರುವುದಕ್ಕೆ ಜನರಿಗೆ ಅನುಕೂಲವಾಗಲಿಎಂದು ಜಿಲ್ಲಾಡಳಿತ ಲಾಕ್‌ಡೌನ್‌ ಸಡಿಲಿಕೆ ಮಾಡಿದ್ದರೂ ಅದನ್ನು ಜನ ಅರಿಯದೇ ಕೊರೊನಾ ನಿಯಮ ಮೀರಿ ಎಗ್ಗಿಲ್ಲದೇ ವಾಹನಗಳಲ್ಲಿ ಸಂಚಾರ ಆರಂಭಿಸಿದ್ದಾರೆ.

ಕಳೆದ 2-3 ದಿನಗಳಿಂದ ಪಾಸಿವಿಟಿದರ ಕಡಿಮೆಯಾಗಿ ಶೇಕಡ ಆರು, ಏಳು ಬರುತ್ತಿತ್ತು. ಸರ್ಕಾರಸೋಂಕು ಕಡಿಮೆಯಾಗಬಹುದು ಎಂದು ನಿರ್ಬಂಧಿತಲಾಕ್‌ಡೌನ್‌ಗೆ ಅವಕಾಶ ನೀಡಿ ದಿನಸಿ ಮತ್ತು ಅಗತ್ಯವಸ್ತು ಖರೀದಿಗೆ ಸ್ವಲ್ಪ ಸಡಿಲಿಕೆ ಮಾಡಿದ್ದೇ ತಡ ಸೋಮವಾರ ಕೊರೊನಾ ಮರೆತು ಲೀಲಾ ಜಾಲವಾಗಿ ವಾಹನಗಳಲ್ಲಿ ಎಂದಿನಂತೆ ಸಂಚಾರ ಆರಂಭಿಸಿದರು.

ಇದರಿಂದಸಹಜವಾಗಿಯೇ ಸಂಚಾರ ಸಮಸ್ಯೆ ಉಂಟಾಗಿತ್ತು.ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿನಗರದಲ್ಲಿ ಜ್ಯೂವೆಲ್ಲರಿ, ಜವಳಿ ಹಾಗೂ ಗ್ಯಾರೇಜ್‌ಗಳನ್ನು ಮಧ್ಯಾಹ್ನ 2 ಗಂಟೆವರೆಗೆ ತೆರೆಯಲು ಅವಕಾಶ ನೀಡಲಾಗುವುದು ಎಂದು ಘೋಷಿಸಿದ್ದರು. ಆದರೆಮತ್ತೆ ಭಾನುವಾರ ಸಂಜೆ ಬಟ್ಟೆ ಅಂಗಡಿ, ಚಿನ್ನ ಬೆಳ್ಳಿಅಂಗಡಿ ಹಾಗೂ ಗ್ಯಾರೇಜ್‌ ಗಳಿ ಆರಂಭವಾದರೆ ಇನ್ನೂ ಜನ ಸಂಚಾರ ಅಧಿಕವಾಗುತ್ತದೆ ಎಂದು ಈ ಅಂಗಡಿಗಳನ್ನು ತೆರೆಯಲು ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿವೈ.ಎಸ್‌.ಪಾಟೀಲ ಆದೇಶ ಹೊರಡಿಸಿದರು.

ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.