ಸಾವಿನ ಸಂಖ್ಯೆ ಹೆಚ್ಚಳಕ್ಕೆ ಇಲ್ಲಿದೆ ಕಾರಣ
Team Udayavani, Jun 16, 2021, 6:22 PM IST
ಮೈಸೂರು: ಕೊರೊನಾ ಸೋಂಕು ದೃಢಪಟ್ಟು ಮನೆಯಲ್ಲಿಮೃತಪಟ್ಟವರೂ ಸೇರಿದಂತೆ ಹಲವು ಕೋವಿಡ್ ಸಾವುಗಳನ್ನುಪರಿಗಣನೆಗೆ ತೆಗೆದುಕೊಳ್ಳುತ್ತಿರುವ ಕಾರಣ ಕಳೆದ ಕೆಲ ದಿನಗಳಿಂದ ಸಾವಿನ ಸಂಖ್ಯೆಯಲ್ಲಿ ಹೆಚ್ಚಳ ಕಾಣುತ್ತಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೋಂಕು ದೃಢಪಟ್ಟು ಮನೆಯಲ್ಲಿ ಸಾವು ಸಂಭವಿಸಿದಸಂದರ್ಭದಲ್ಲಿ ಕಮ್ಯೂನಿಟಿ ಡೆತ್ ಆಡಿಟ್ನಲ್ಲಿ ವರದಿಮಾಡಿಕೊಳ್ಳಲಾಗುತ್ತಿದೆ. ಈ ಕಾರಣದಿಂದಾಗಿ ಮೈಸೂರುಜಿÇÉೆಯಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್-19 ಪ್ರಕರಣಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದ್ದರೂ, ಸಾವಿನಪ್ರಮಾಣ ಹೆಚ್ಚಾಗಿ ದಾಖಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಕೆಲವು ಆಸ್ಪತ್ರೆಗಳು ಕೋವಿಡ್ನಿಂದ ಮೃತರಾದವರಪಟ್ಟಿಯನ್ನು ಒಂದು ವಾರದ ನಂತರ ತಡವಾಗಿ ಒಂದೇಬಾರಿಗೆ ಜಿಲ್ಲಾ ಸರ್ವೇಕ್ಷಣಾ ಘಟಕಕ್ಕೆ ನೀಡುತ್ತಿರುವುದರಿಂದ ಜಿಲ್ಲೆಯಲ್ಲಿ ಸಾವಿನ ಪ್ರಮಾಣ ಹೆಚ್ಚಾಗಿ ಕಂಡುಬರುತ್ತಿದೆ. ಕೋವಿಡ್-19 ಮರಣದ ಮಾಹಿತಿಯನ್ನು ಟ್ರಯಾಜ್ತಂಡದಿಂದ 10 ದಿನಗಳ ನಂತರ ಕರೆ ಮಾಡಿದಾಗ ಲಭ್ಯವಾದ ಮಾಹಿತಿಯನ್ನು ಪಡೆದು ರಾಜ್ಯಕ್ಕೆ ಕಳುಹಿಸಲಾಗಿದೆ. ಜೊತೆಗೆ ಸಿಟಿಸ್ಕ್ಯಾನ್ ಮೂಲಕ ಕೋವಿಡ್-19 ದೃಢೀಕೃತ ಮರಣದ ವರದಿಯನ್ನು ಕೂಡ ಸಾಸ್ಟ್ ಮೂಲಕ ಸಲ್ಲಿಸಲಾಗುತ್ತಿದೆ. ಈ ಕಾರಣದಿಂದ ಸಾವಿನ ಸಂಖ್ಯೆಯಲ್ಲಿ ಹೆಚ್ಚಳ ಕಾಣುತ್ತಿದೆ ಎಂದುಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.