ನರೇಗಾ ಯೋಜನೆ ಸದ್ಬಳಕೆಯಾಗಲಿ : ಸಿಇಒ


Team Udayavani, Jun 19, 2021, 4:07 PM IST

d್ಗಹಜಹಗ್ದ್ಗಹಜ

ಚಡಚಣ: ಲಾಕ್‌ಡೌನ್‌ ಸಮಯದಲ್ಲಿ ಹಳ್ಳಿಗರಿಗೆ ಕೆಲಸವಿರುವುದಿಲ್ಲ. ನಿಮ್ಮ ಜೀವನೋಪಾಯಕ್ಕಾಗಿ ನರೇಗಾ ಯೋಜನೆ ಆರಂಭಿಸಲಾಗಿದ್ದು ಅಗತ್ಯ ಇರುವವರು ಸದ್ಬಳಕೆ ಮಾಡಿಕೊಳ್ಳುವಂತೆ ಜಿಪಂ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಸಲಹೆ ನೀಡಿದರು. ಮಹಾತ್ಮ ಗಾಂಧಿ  ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯಡಿ ಇಂಚಗೇರಿ ಕೆರೆ ಮತ್ತು ಕನಕನಾಳ ಹಳ್ಳದ ಹೂಳೆತ್ತುವ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು.

ನೀವು ಸರಿಯಾಗಿ ಕೆಲಸ ಮಾಡಿದರೆ ಯಾವಾಗಲೂ ನಿಮಗೆ ಕೆಲಸ ಸಿಗುವುದು. ಗಂಡು ಹೆಣ್ಣಿಗೆ ಸಮಾನವಾಗಿ ವೇತನ ನೀಡಲಾಗುವದು. ಪ್ರತಿಯೊಬ್ಬರಿಗೂ 289 ರೂ. ಹಾಗೂ 10 ರೂ. ಸಲಕರಣೆಗಳ ಸಲುವಾಗಿ ನೀಡಲಾಗುವದು. ಎಲ್ಲರೂ ತಪ್ಪದೇ ಲಸಿಕೆ ಹಾಕಿಸಿಕೊಳ್ಳಿರಿ. ಪ್ರತಿಯೊಬ್ಬರೂ ಮಾಸ್ಕ್ ಧರಿಸಿರಿ. ನೀವುಗಳು ಕೆಲಸಕ್ಕೆ ತಯಾರಾದರೆ ಯಾವಾಗಲೂ ಕೆಲಸ ಕೊಡುವ ಜವಾಬ್ದಾರಿ ನಮ್ಮದು. ನಿಮಗೆ ಯಾವುದೇ ತೊಂದರೆಗಳಿದ್ದರೆ ತಿಳಿಸಿರಿ ಎಂದು ಹೇಳಿದರು.

ಅಂಗವಿಕಲರು, 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಕೆಲಸಕ್ಕೆ ಬಂದರೆ ಅವರು ಶೇ. 50 ಕೆಲಸ ಮಾಡಿದರೆ ಪೂರ್ಣ ಪಗಾರ ಕೊಡಲಾಗುವದು. ಇದರಿಂದ ಜೀವನೋಪಾಯ ಆರ್ಥಿಕ ಪರಿಸ್ಥಿತಿ ಸುಧಾರಿಸುವದು. ಚಿಕ್ಕ ಮಕ್ಕಳು ಬಂದರೆ ಅವರನ್ನು ಗಮನಿಸಲು ಆಯಾಗಳನ್ನು ನೇಮಿಸಿ ಅವರಿಗೆ ಏನಾದರೂ ತೊಂದರೆಯಾದರೆ ಪ್ರಥಮ ಚಿಕಿತ್ಸೆ ನೀಡಲಾಗುವುದು ಎಂದರು.

45 ವರ್ಷ ಮೇಲ್ಪಟ್ಟ ಮಹಿಳೆಯರು ಸೇರಿದಂತೆ ಎಲ್ಲರಿಗೂ ಆರೋಗ್ಯ ಇಲಾಖೆಯಿಂದ ಲಸಿಕೆ ಮ¤ತು ಮಾಸ್ಕ್ ನೀಡಲಾಗುವದು. ಇಂಚಗೇರಿ ಕೆರೆಯಲ್ಲಿ 77 ಜನರು ಕೆಲಸ ಮಾಡುತ್ತಿದ್ದರೆ, ಕನಕನಾಳದಲ್ಲಿ 110 ಜನರು ಕೆಲಸ ಮಾಡುತ್ತಿದ್ದಾರೆ ಎಂದರು. ತಾಪಂ ಇಒ ಸಂಜಯ ಖಡಗೇಕರ, ಸಹಾಯಕ ನಿರ್ದೇಶಕ ಮಹಾಂತೇಶ ಹೋಗೊಡಿ, ಮಹೇಶ ದೈವಾಡಿ, ಪಿಡಿಒ ವಿಶ್ವನಾಥ ರಾಠೊಡ, ಟೆಕ್ನಿಕಲ್‌ ಕೋ-ಆರ್ಡಿನೇಟರ್‌ ಶಿವಶರಣ, ಬಾಬರ, ಅರುಣ, ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.