ತ್ಯಾಜ್ಯ ನಿರ್ವಹಣೆಯಲ್ಲಿ ಲೋಪವಾದರೆ, ಸಂಬಂಧಪಟ್ಟವರ ಮೇಲೆ ಕ್ರಮ : ಸಚಿವ ಲಿಂಬಾವಳಿ ಎಚ್ಚರಿಕೆ


Team Udayavani, Jun 19, 2021, 5:55 PM IST

Minister Aravind  Limbavali

ಬೆಂಗಳೂರು : ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಯಾವುದೇ ಲೋಪಗಳು ಕಂಡುಬಂದಲ್ಲಿ ಅದಕ್ಕೆ ಸಂಬಂಧಪಟ್ಟ ಗುತ್ತಿಗೆದಾರರು ಮತ್ತು ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ,  ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಎಚ್ಚರಿಕೆ ನೀಡಿದ್ದಾರೆ.

ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಕುರಿತಂತೆ ಬಿಬಿಎಂಪಿ ಅಧಿಕಾರಿಗಳು, ಸ್ವಯಂಸೇವಾ ಸಂಸ್ಥೆಗಳು ಹಾಗೂ ಗುತ್ತಿಗೆದಾರರ ಜೊತೆ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಸಚಿವರು, ಸಮರ್ಪಕ ತ್ಯಾಜ್ಯ ನಿರ್ವಹಣೆ  ಆದ್ಯತೆ ಆಗಬೇಕೆಂದರು.

ಇದನ್ನೂ ಓದಿ : ಕೃಷ್ಣಾ ನದಿ ನೀರು ಹಂಚಿಕೆ : ಅಂತಿಮ ಅಧಿಸೂಚನೆಗೆ ಕರ್ನಾಟಕ-ಮಹಾರಾಷ್ಟ್ರ ಜಂಟಿ ಪ್ರಯತ್ನ

ಕಸ ನಿರ್ವಹಣೆಯ ಬಗ್ಗೆ ಹಲವು ದೂರುಗಳು ನಮ್ಮ ಗಮನಕ್ಕೆ ಬಂದಿವೆ. ಇಂತಹ ಯಾವುದೇ  ದೂರುಗಳು ಬಂದರೂ ಅದಕ್ಕೆ ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳೇ ನೇರ ಹೊಣೆಯಾಗುತ್ತಾರೆ. ಸಾರ್ವಜನಿಕರು ತ್ಯಾಜ್ಯ ನಿರ್ವಹಣೆ ಬಗ್ಗೆ ನೀಡುವ ದೂರುಗಳನ್ನು ಅಧಿಕಾರಿಗಳು ತಕ್ಷಣವೇ ಪರಿಶೀಲಿಸಿ ಬಗೆಹರಿಸಬೇಕು, ಯಾವುದೇ ದೂರುಗಳು ಬರದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದ್ದಾರೆ.

ಕಸ ಸಂಗ್ರಹಣೆ ಗುತ್ತಿಗೆ ಪಡೆದ ಗುತ್ತಿಗೆದಾರರಿಗೆ ಕಸವಿಂಗಡಣೆಗೆ ಅವಶ್ಯವಾದ ಸೂಕ್ತ ಸ್ಥಳವಕಾಶ ಇದೆಯೇ ಎಂಬುದನ್ನು ಸ್ಥಳಪರೀಕ್ಷೆ ಮಾಡಿ ವರದಿ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ತ್ಯಾಜ್ಯ ವಿಂಗಡನೆಗೆ ಸೂಕ್ತ ಸ್ಥಳ ಹೊಂದಿರದ ಗುತ್ತಿಗೆದಾರ ಗುತ್ತಿಗೆ ರದ್ದುಪಡಿಸಿ ಎಂದು ಸೂಚಿಸಿದರು.

ತ್ಯಾಜ್ಯ ನಿರ್ವಹಣೆಯ ಬಗ್ಗೆ ಸ್ವಯಂಸೇವಾ ಸಂಸ್ಥೆಗಳ ಅಭಿಪ್ರಾಯವನ್ನು ಪಡೆದ ಸಚಿವರು ಸಮರ್ಪಕ ತ್ಯಾಜ್ಯ ನಿರ್ವಹಣೆಗೆ ಅವರುಗಳ ಸಕ್ರಿಯ ಭಾಗವಹಿಸುವಿಕೆ ಮತ್ತು ಸಹಕಾರವೂ ಬೇಕು ಎಂದು ಮನವಿ ಮಾಡಿದರು.

ಒಣಕಸ ಸಂಗ್ರಹಿಸುವವರು ಅದನ್ನು ಸಂಗ್ರಹಿಸುವ ವಿಧಾನದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ತಿಳುವಳಿಕೆ ನೀಡಲಾಯಿತು.

ಸಭೆಯಲ್ಲಿ ಸ್ಥಳೀಯ ಮುಖಂಡರ ಜೊತೆ ಬಿಬಿಎಂಪಿ ಜಂಟಿ ಆಯುಕ್ತ ವೆಂಕಟಾಚಲಪತಿ, ಮುಖ್ಯ ಅಭಿಯಂತರ ವಿಶ್ವನಾಥ್, ಅಧೀಕ್ಷಕ ಅಭಿಯಂತರ ಕಬಾಡೆ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ : ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಮಹಾರಾಷ್ಟ್ರದ ಮಾಜಿ ಸಚಿವ ಸುನಿಲ್ ದೇಶ್ ಮುಖ್..!

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.