![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jun 21, 2021, 9:43 AM IST
Representative Image used
ಸೌಥಾಂಪ್ಟನ್: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ನಲ್ಲಿ ಅವಕಾಶ ಪಡೆಯದ ಭಾರತದ ಐವರು ಕ್ರಿಕೆಟಿಗರನ್ನು ಜೈವಿಕ ಸುರಕ್ಷಾ ವಲಯದಿಂದ ಬಿಡುಗಡೆಗೊಳಿಸಲಾಗಿದೆ.
ಸುದೀರ್ಘ ಪ್ರವಾಸದ ಹಿನ್ನೆಲೆಯಲ್ಲಿ ಆಟಗಾರರು ಮಾನಸಿಕವಾಗಿ ಕುಗ್ಗಬಾರದು ಎಂಬುದು ಇದರ ಉದ್ದೇಶ. ಚಾಂಪಿಯನ್ ಶಿಪ್ ಫೈನಲ್ ಗೆ ಅಂತಿಮಗೊಳಿಸಿದ 15 ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆಯದ ಮಾಯಾಂಕ್ ಅಗರ್ವಾಲ್, ಶಾರ್ದೂಲ್ ಠಾಕೂರ್, ಕೆ.ಎಲ್.ರಾಹುಲ್, ವಾಷಿಂಗ್ಟನ್ ಸುಂದರ್ ಮತ್ತು ಅಕ್ಷರ್ ಪಟೇಲ್ ಇದೀಗ ಜೈವಿಕ ಸುರಕ್ಷಾ ವಲಯದಿಂದ ಹೊರ ಬಂದಿದ್ದಾರೆ.
ಇದನ್ನೂ ಓದಿ:ಫೈನಲ್ ಟೆಸ್ಟ್: ಕಾನ್ವೇ ಅರ್ಧಶತಕದ ನೆರವಿನಿಂದ ಉತ್ತಮ ಆರಂಭ ಪಡೆದ ಕಿವೀಸ್
ಕಳೆದ ಮೇ 19ರಿಂದ ಭಾರತದ ಆಟಗಾರರು ಬಯೋ ಬಬಲ್ ನಲ್ಲಿದ್ದಾರೆ. ಅಂದು ಮುಂಬೈ ಹೋಟೆಲ್ ನಲ್ಲಿ ಕ್ವಾರಂಟೈನ್ ಗೆ ಒಳಗಾದ ಆಟಗಾರರು ಬಳಿಕ ಇಂಗ್ಲೆಂಡ್ ಗೆ ಆಗಮಿಸಿ ಅಲ್ಲಿ ಕ್ವಾರಂಟೈನ್ ನಲ್ಲಿದ್ದರು. ಚಾಂಪಿಯನ್ ಶಿಪ್ ಫೈನಲ್ ಬಳಿಕ ಇಂಗ್ಲೆಂಡ್ ಸರಣಿಗೆ ಇನ್ನೂ ಒಂದು ತಿಂಗಳ ಕಾಲ ಸಮಯವಿದೆ. ಈ ವೇಳೆ ಆಟಗಾರರು ನಿರಂತರ ಬಬಲ್ ನಲ್ಲಿದ್ದರೆ ಮಾನಸಿಕವಾಗಿ ಕುಗ್ಗುತ್ತಾರೆ ಎಂಬ ಕಾರಣಕ್ಕೆಅವರನ್ನು ಬಿಡುಗಡೆ ಮಾಡಲಾಗಿದೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
You seem to have an Ad Blocker on.
To continue reading, please turn it off or whitelist Udayavani.