ಕೋವಿಡ್ ಲಸಿಕೆ ಪಡೆದು ಸೋಂಕಿನಿಂದ ಮುಕ್ತರಾಗಿ
Team Udayavani, Jun 22, 2021, 9:22 PM IST
ಮಂಡ್ಯ: ಸೋಮವಾರದಿಂದ ಜಿಲ್ಲೆಯಾದ್ಯಂತಕೊರೊನಾ ಸೋಂಕು ನಿಯಂತ್ರಿಸುವ ಹಿನ್ನೆಲೆಯಲ್ಲಿಲಸಿಕಾ ಅಭಿಯಾನ ಪ್ರಾರಂಭವಾಗಿದ್ದು, ಅದರಂತೆಮಂಡ್ಯ ಹಾಗೂ ಮೇಲುಕೋಟೆ ವಿಧಾನಸಭಾ ಕ್ಷೇತ್ರದಶಾಸಕರಾದ ಎಂ.ಶ್ರೀನಿವಾಸ್ ಹಾಗೂ ಸಿ.ಎಸ್.ಪುಟ್ಟರಾಜು ಚಾಲನೆ ನೀಡಿದರು.
ನಗರದ ಬೀಡಿ ಕಾರ್ಮಿಕರ ಕಾಲೋನಿಯಲ್ಲಿರುವಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ನಗರಸಭೆ, ಆರೋಗ್ಯಇಲಾಖೆ ವತಿಯಿಂದ ಕೋವಿಡ್-19 ವಿಶೇಷ ಲಸಿಕಾಅಭಿಯಾನ ಕಾರ್ಯಕ್ರಮಕ್ಕೆ ಶಾಸಕ ಎಂ.ಶ್ರೀನಿವಾಸ್ಚಾಲನೆ ನೀಡಿದರೆ, ಹೊಳಲು ಗ್ರಾಮದಲ್ಲಿ ಶಾಸಕಸಿ.ಎಸ್.ಪುಟ್ಟರಾಜು ಚಾಲನೆ ನೀಡಿದರು.
ಶಾಸಕ ಎಂ.ಶ್ರೀನಿವಾಸ್ ಮಾತನಾಡಿ, ಕೋವಿಡ್ಲಸಿಕೆ ಪಡೆದಲ್ಲಿ ಯಾವುದೇ ಅಡ್ಡಪರಿಣಾಮವೂ ಇಲ್ಲ.ಭಯ ಬೇಡ, ಎಲ್ಲರೂ ಲಸಿಕೆ ಪಡೆದು ಕೋವಿಡ್ಸೋಂಕಿನಿಂದ ದೂರ ಇರಿ ಎಂದು ಸಲಹೆ ನೀಡಿದರು.ನಗರಸಭಾಧ್ಯಕ್ಷ ಎಚ್.ಎಸ್.ಮಂಜು ಮಾತನಾಡಿ,ಮುಸ್ಲಿಮರಲ್ಲಿ ಲಸಿಕೆ ಬಗ್ಗೆ ಒಂದಷ್ಟು ಗೊಂದಲಗಳುಇದ್ದವು. ಹಾಗಾಗಿ ಯಾರೂ ಲಸಿಕೆ ಪಡೆಯಲು ಮಂದೆಬರುತ್ತಿರಲಿಲ್ಲ.
ಇದನ್ನು ಮನಗಂಡ ಶಾಸಕ ಶ್ರೀನಿವಾಸ್ಅವರು ಮುಸ್ಲಿಂ ಧರ್ಮಗುರುಗಳ ಮೂಲಕ ಸಂದೇಶರವಾನಿಸಿದ್ದಾರೆ. ಎಲ್ಲರೂ ಲಸಿಕೆ ಪಡೆಯುವಂತೆ ಅವರಮೂಲಕ ಅರಿವು ಮೂಡಿಸಿದ್ದಾರೆ ಎಂದು ಹೇಳಿದರು.ನಗರಸಭಾ ಸದಸ್ಯ ಜಾಕೀರ್ ಪಾಷ, ನಗರಸಭೆಸಹಾಯಕ ಕಾರ್ಯಪಾಲಕ ಅಭಿಯಂತರ ರವಿಕುಮಾರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್. ಅಶ್ವತ್ಥನಾರಾಯಣ
Bharathinagar: ಕಾರು ಡಿಕ್ಕಿ ಹೊಡೆದು ಅಜ್ಜಿ, ಮೊಮ್ಮಗ ಸ್ಥಳದಲ್ಲೇ ಮೃತ್ಯು
Nagamangala ಗಲಭೆಗೆ ಕೇರಳ ಲಿಂಕ್: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರು
Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು
Nagamangala Case: “ಟಾರ್ಗೆಟ್ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.