ರಕ್ತದಾನದಿಂದ ದೈಹಿಕ-ಮಾನಸಿಕ ಆರೋಗ್ಯ ಸದೃಢ


Team Udayavani, Jun 25, 2021, 10:07 PM IST

25-10

ದಾವಣಗೆರೆ: ರಕ್ತದಾನ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಸದೃಢವಾಗಲಿದೆ. ಯುವ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಕ್ಕೆ ಮುಂದಾಗಬೇಕು ಎಂದು ಆನಗೋಡು ಜಿಪಂ ಸದಸ್ಯ ಕೆ.ಎಸ್‌. ಬಸವಂತಪ್ಪ ಮನವಿ ಮಾಡಿದರು.

ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಗ್ರಾಮದ ಜನತಾ ವಿದ್ಯಾಲಯದಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಸವಾಪಟ್ಟಣ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೊರೊನಾದಂತಹ ಸಂದಿಗ್ಧ ಸಂದರ್ಭದಲ್ಲಿ ರೋಗಿಗಳಿಗೆ ರಕ್ತ ಅತ್ಯವಶ್ಯಕವಾಗಿದ್ದು, ರಕ್ತದ ಕೊರತೆ ಆಗುತ್ತಿರುವಂತಹ ಸಂದರ್ಭದಲ್ಲಿ ಯುವ ಜನಾಂಗ ಒಳಗೊಂಡಂತೆ ಅರ್ಹರು ರಕ್ತದಾನ ಮಾಡುವ ಮೂಲಕ ಬಡ ರೋಗಿಗಳ ಬಾಳಿಗೆ ಬೆಳಕಾಗಬೇಕು. ಕೊರೊನಾ ಲಸಿಕೆ ಹಾಕಿಸಿಕೊಂಡವರು 15 ದಿನ ಕೊಡುವುದಕ್ಕೆ ಬರುವುದಿಲ್ಲ. ಆದರೆ, ಲಸಿಕೆ ಹಾಕಿಸಿಕೊಂಡು 15 ದಿನ ಕಳೆದವರು ರಕ್ತದಾನ ಮಾಡಲು ಅವಕಾಶವಿದೆ. ರಕ್ತದಾನ ಮಾಡಲು ಮುಂದೆ ಬರಬೇಕು ಎಂದು ಮನವಿ ಮಾಡಿದರು.

ಕೊರೊನಾ ಎರಡನೇ ಅಲೆ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ. ಲಾಕ್‌ಡೌನ್‌ ನಿಂದ ಜನಸಾಮಾನ್ಯರ ಬದುಕು ಬೀದಿಗೆ ಬಂದರೂ ಕೂಡ ರಾಜ್ಯ ಸರ್ಕಾರ ನೆರವಿಗೆ ಬರಲಿಲ್ಲ. ಕೇವಲ ಪರಿಹಾರ ಘೋಷಣೆ ಮಾಡಿತು ವಿನಃ ಘೋಷಣೆ ಮಾಡಿದ ಪರಿಹಾರ ಅವರ ಖಾತೆಗಳಿಗೆ ಬಿದ್ದಿಲ್ಲ. ಕಾಂಗ್ರೆಸ್‌ ಕಾರ್ಯಕರ್ತರು ಬಡವರು, ರೋಗಿಗಳ ನೆರವಿಗಾಗಿ ರಕ್ತದಾನ, ಆಹಾರ ಪೊಟ್ಟಣ ವಿತರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಬಸವಾಪಟ್ಟಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಜಿ.ನಾಗರಾಜ್‌ ಮಾತನಾಡಿ, ಕೊರೊನಾ ಸಂಕಷ್ಟದ ಸಮಯದಲ್ಲೂ ಕಾಂಗ್ರೆಸ್‌ ಯುವ ಘಟಕದ ಯುವಕರು ರಕ್ತದಾನ ಶಿಬಿರ ಆಯೋಜಿಸುವ ಬಡ ರೋಗಿಗಳಿಗೆ ನೆರವಾಗುತ್ತಿರುವುದು ಸಂತಸ ತಂದಿದೆ. ಸಾಮಾಜಿಕ ಸೇವೆ ಮಾಡುವ ಮೂಲಕ ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ತಿಳಿಸಿದರು.

ತಾಲೂಕು ಪಂಚಾಯತ್‌ ಸದಸ್ಯ ಜಿ.ಪಿ. ಪ್ರಕಾಶ್‌, ಯುವ ಕಾಂಗ್ರೆಸ್‌ ಅಧ್ಯಕ್ಷ ಓ.ಜಿ. ಕಿರಣ್‌, ಜಿ.ಎಂ. ಗಂಗಾಧರ, ಬಿ.ಜಿ. ಅಮಿತ್‌, ಮಾಯಕೊಂಡ ವಿಧಾನಸಭಾ ಕ್ಷೇತ್ರ ವಿದ್ಯಾರ್ಥಿ ಕಾಂಗ್ರೆಸ್‌ ಅಧ್ಯಕ್ಷ ಡಿ.ಜಿ. ವಿನಾಯಕ, ಕಾರ್ಮಿಕ ವಿಭಾಗದ ಇ. ಮಂಜುನಾಥ್‌, ಮಂಜುನಾಥ್‌ ಚಿರಡೋಣಿ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?

6-hangyo-bigg-boss

Hangyo Ice Cream: ಬಿಗ್‌ಬಾಸ್‌ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್‌ಕ್ರೀಂ!

“Koragajja” Movie producer gifted a car to the director

Kannada Film; ʼಕೊರಗಜ್ಜʼ ನಿರ್ದೇಶಕರಿಗೆ ಕಾರ್‌ ಗಿಫ್ಟ್ ಮಾಡಿದ ನಿರ್ಮಾಪಕ

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

ಸಿಎಂ ರಾಜೀನಾಮೆ ಕೊಡಲ್ಲ, ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್. ಮಲ್ಲಿಕಾರ್ಜುನ್

Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್

Davanagere City Corporation: new Mayor-Deputy Mayor elected

Davanagere City Corporation: ನೂತನ ಮೇಯರ್-ಉಪ ಮೇಯರ್‌ ಆಯ್ಕೆ

Shamanuru Shivashankarappa

Raj Bhavan ದುರ್ಬಳಕೆ ಮಾಡಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ: ಶಾಮನೂರು ಶಿವಶಂಕರಪ್ಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?

6-hangyo-bigg-boss

Hangyo Ice Cream: ಬಿಗ್‌ಬಾಸ್‌ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್‌ಕ್ರೀಂ!

5-

Mangaluru: ಸೆನ್‌ ಪೊಲೀಸ್‌ ಠಾಣೆಗಳು ಮೇಲ್ದರ್ಜೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.