![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jun 26, 2021, 9:37 AM IST
ಮುಂಬಯಿ: ದೆಹಲಿಯಿಂದ ಗೋವಾಕ್ಕೆ ತೆರಳುತ್ತಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿರುವ ಘಟನೆ ಶನಿವಾರ(ಜೂನ್ 26) ಬೆಳಗ್ಗೆ ಮಹಾರಾಷ್ಟ್ರದ ರತ್ನಗಿರಿ ಸುರಂಗದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಟೀಂ ಇಂಡಿಯಾಗೆ ಕೇನ್ ಬಳಗ ಕಬ್ಬಿಣದ ಕಡಲೆಯಾಗುತ್ತಿರುವುದ್ಯಾಕೆ?
ದೆಹಲಿಯ ಹಜರತ್ ನಿಜಾಮುದ್ದೀನ್ ರೈಲ್ವೆ ನಿಲ್ದಾಣದಿಂದ ಮಡ್ಗಾಂವ್ ನಿಲ್ದಾಣಕ್ಕೆ ಹೊರಟಿದ್ದ ರಾಜಧಾನಿ ಎಕ್ಸ್ ಪ್ರೆಸ್ ಇಂದು ಬೆಳಗ್ಗೆ ರತ್ನಗಿರಿ ಸಮೀಪದ ಕಾರ್ಬುಡೆ ಸುರಂಗ ಮಾರ್ಗದಲ್ಲಿ ಹಳಿ ತಪ್ಪಿರುವುದಾಗಿ ಅಧಿಕಾರಿಯೊಬ್ಬರು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಕ್ಕೆ ತಿಳಿಸಿದ್ದಾರೆ.
ರಾಜಧಾನಿ ಎಕ್ಸ್ ಪ್ರೆಸ್ ಹಳಿತಪ್ಪಿದ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯವಾಗಿಲ್ಲ ಎಂದು ತಿಳಿದು ಬಂದಿದ್ದು, ಈ ಘಟನೆ ಮುಂಬಯಿನಿಂದ ಸುಮಾರು 325 ಕಿಲೋ ಮೀಟರ್ ದೂರದಲ್ಲಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ…
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.