![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 26, 2021, 8:35 PM IST
ಭೋಪಾಲ್: ಕೊರೊನಾದಿಂದ ಪಾರಾಗಲು ಜನರು ಚಿತ್ರವಿಚಿತ್ರವಾದ ಉಪಾಯಗಳನ್ನು ಮಾಡಿದ್ದಾರೆ. ಆದರೆ ಕೊರೊನಾ ಲಸಿಕೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದನ್ನು ಕೇಳಿದ್ದೀರಾ? ಅಂತಹದ್ದೊಂದು ಘಟನೆ ಮಧ್ಯಪ್ರದೇಶದ ರಾಜಗಢ ಜಿಲ್ಲೆಯ ಪಟಾನ್ಕಾಲನ್ ಹಳ್ಳಿಯಲ್ಲಿ ನಡೆದಿದೆ. ಅಲ್ಲಿನ ಆರೋಗ್ಯ ಕಾರ್ಯಕರ್ತರು ಹಳ್ಳಿಯಲ್ಲಿ ಲಸಿಕೆ ಹಾಕಲು ಆರಂಭಿಸಿದ್ದರು.
ಕನ್ವರ್ಲಾಲ್ ಕೂಡಾ ಪತ್ನಿಯೊಂದಿಗೆ ಸ್ಥಳಕ್ಕೆ ತೆರಳಿದ್ದರು. ಯಾವಾಗ ಅದು ಕೊರೊನಾ ಲಸಿಕೆ ಎಂದು ಗೊತ್ತಾಯಿತೋ, ಆತ ಹೆದರಿ ಪತ್ನಿಯ ಆಧಾರ್ ಕಾರ್ಡನ್ನೂ ಕಿತ್ತುಕೊಂಡು ಮರವೇರಿ ಕುಳಿತರು! ಇಡೀ ದಿನ ಆತ ಮರದಲ್ಲೇ ಕುಳಿತ್ತಿದ್ದರು.
ಕಡೆಗೆ ವೈದ್ಯಾಧಿಕಾರಿಗಳು ಅವರಿಗೆ ವಿಷಯ ಅರ್ಥ ಮಾಡಿಸಿದ ನಂತರ, ಮುಂದಿನ ದಿನಗಳಲ್ಲಿ ಲಸಿಕೆ ಪಡೆಯಲು ಒಪ್ಪಿಕೊಂಡಿದ್ದಾರೆ.
ಇದನ್ನೂ ಓದಿ :ಜಪಾನ್ನಲ್ಲಿನ್ನು ವಾರಕ್ಕೆ 5 ದಿನ ಕೆಲಸ! ವಿತ್ತೀಯ ಸುಧಾರಣೆಗಾಗಿ ಮಾರ್ಗಸೂಚಿ ಪ್ರಕಟ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.