ಮನೆಮದ್ದುಗಳನ್ನು ಬಳಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ…


Team Udayavani, Nov 29, 2021, 11:12 AM IST

Increase Immunity …

ಕೋವಿಡ್‌ -19 ರೋಗವು ತನ್ನ ಕಬಂಧ ಬಾಹುಗಳನ್ನು ಎಲ್ಲೆಡೆ ಚಾಚಿಬಿಟ್ಟಿದೆ.ಶರವೇಗದಲ್ಲಿ ಹಬ್ಬುತ್ತಿರುವ ಈ ರೋಗ, ಎಲ್ಲರಲ್ಲಿಯೂ ಭಯ ಹುಟ್ಟಿಸಿದೆ. ಹೆಚ್ಚಿನರೋಗ ನಿರೋಧಕ ಶಕ್ತಿ ಹೊಂದಿದ್ದರೆ ಕೊರೊನಾದ ಕಪಿಮುಷ್ಟಿಯಿಂದ ಪಾರಾಗಬಹುದು.

 ಮನೆಮದ್ದುಗಳನ್ನು ಬಳಸಿ ನಮ್ಮ ದೇಹದರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಹೇಗೆ ಗೊತ್ತೇ?„

4-5 ತುಳಸಿ ಎಲೆಗಳನ್ನು 10 ನಿಮಿಷ ನೀರಿನಲ್ಲಿ ನೆನೆಸಿ, ಆನೀರನ್ನು ಕುದಿಸಬೇಕು. ನಂತರ ಅದಕ್ಕೆ ಸ್ವಲ್ಪ ಕಾಳುಮೆಣಸನ್ನುಹುಡಿ ಹಾಗೂ ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಹಾಕಿ ಚೆನ್ನಾಗಿ ಕುದಿಸಬೇಕು. ಸ್ವಲ್ಪತಣ್ಣಗಾದ ಬಳಿಕ ಈ ಪಾನೀಯವನ್ನು ಸೇವಿಸಿ.

„ ಕೊತ್ತಂಬರಿ ಬೀಜ, ಜೀರಿಗೆ,ಕಾಳುಮೆಣಸು, ದಾಲಿcàನಿ, ಲವಂಗ, ಏಲಕ್ಕಿ ಹುಡಿ ಮಾಡಿಇಟ್ಟುಕೊಳ್ಳಬೇಕು. ಒಂದು ಚಮಚ ಹುಡಿಯನ್ನು ಹಾಲಿಗೆ ಹಾಕಿ, ಸ್ವಲ್ಪ ಬೆಲ್ಲ,ಅರಿಶಿನ,ಶುಂಠಿ ಸೇರಿಸಿ ಕುದಿಸಿ ಕಷಾಯ ಮಾಡಬೇಕು. ಇದನ್ನು ನಿತ್ಯ ಸೇವಿಸಿದರೆ ಒಳ್ಳೆಯದು.

„ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ 2 ಎಸಳು ಬೆಳ್ಳುಳ್ಳಿಯನ್ನು ಸೇವಿಸುವುದು ಉತ್ತಮ.ಸಾರಿಗೆ ಒಗ್ಗರಣೆ ಹಾಕುವ ಸಂದರ್ಭದಲ್ಲಿ ಬೆಳ್ಳುಳ್ಳಿ ಬಳಸಿಯೂ ಸೇವಿಸಬಹುದು.

„ ಬೇಯಿಸಿದ ಅನ್ನದ ಗಂಜಿಯನ್ನು ಕುಡಿಯುವುದು ಆರೋಗ್ಯಕರ. ಬೇಕಿದ್ದರೆಅದಕ್ಕೆ ಸ್ವಲ್ಪ ಉಪ್ಪು ಹಾಗೂ ಈರುಳ್ಳಿಯನ್ನು ಹಾಕಬಹುದು.

„ ಪ್ರತಿ ಆಹಾರ ಪದಾರ್ಥದಲ್ಲಿ ಚಿಟಿಕೆ ಪ್ರಮಾಣದ ಅರಿಶಿನವನ್ನು ಹಾಕಿದರೆ ಒಳ್ಳೆಯದು.ಮಲಗುವ ಮುನ್ನ ಹಾಲಿಗೆ ಅರಿಶಿನ ಹಾಕಿ ಕುಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುವುದು.

 ಡಾ. ಶ್ರೀಲತಾ ಪದ್ಯಾಣ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.