ಹಾದಿ ಬೀದಿಯಲ್ಲಿ ಮಾತನಾಡುವವರಿಗೆ ನಾನು ಉತ್ತರಕೊಡಲ್ಲ: ಯತ್ನಾಳ್ ಆರೋಪಕ್ಕೆ ನಿರಾಣಿ ತಿರುಗೇಟು


Team Udayavani, Jun 30, 2021, 7:09 PM IST

ಹಾದಿ ಬೀದಿಯಲ್ಲಿ ಮಾತನಾಡುವವರಿಗೆ ನಾನು ಉತ್ತರಕೊಡಲ್ಲ: ಯತ್ನಾಳ್ ಆರೋಪಕ್ಕೆ ನಿರಾಣಿ ತಿರುಗೇಟು

ಬೆಂಗಳೂರು : ಹಾದಿಬೀದಿಯಲ್ಲಿ ಹೋಗುವವರು ನನ್ನ ಬಗ್ಗೆ ಟೀಕೆ ಮಾಡಿದರೆ ನಾನು ಅದಕ್ಕೆಲ್ಲ ತಲೆಕೆಡೆಸಿಕೊಳ್ಳುವುದಿಲ್ಲ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾನು ಜವಬ್ದಾರಿಯುತ ಸ್ಥಾನದಲ್ಲಿದ್ದು, ಬಸನಗೌಡ ಪಾಟೀಲ್ ಯತ್ನಾಳ್ ಆರೋಪಗಳಿಗೆ ಉತ್ತರ ಕೊಡುವುದಿಲ್ಲ.ಪದೇ ಪದೇ ಅವರ ಪ್ರಶ್ನೆಗಳನ್ನ ಕೇಳಬೇಡಿ ಎಂದು ಕಿಡಿಕಾರಿದರು.

ನನ್ನ‌ಸಮಾಜದ ಬಗ್ಗೆ ನಾನು ಮಾತನಾಡುವುದಿಲ್ಲ. ಇಲ್ಲಿ ಮಾಡಲು ಸಾಕಷ್ಟು ಕೆಲಸವಿದೆ. ಯಾರೋ ಮಾತನಾಡಿದ್ರೆ ಉತ್ತರ ಕೊಡಲು ಆಗುವುದಿಲ್ಲ. ಹಾದಿ ಬೀದಿಯಲ್ಲಿ ಮಾತನಾಡೋವವರಿಗೆ ನಾನು ಉತ್ತರಕೊಡಲ್ಲ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಪಂಚಮಸಾಲಿ ಹೋರಾಟ ಮಾತ್ರವಲ್ಲ ಇಡೀ ವೀರಶೈವ ಲಿಂಗಾಯತ ಹೋರಾಟದ ಬಗ್ಗೆ ನಾವು ಹೋರಾಟ ಮಾಡಬೇಕಾಗುತ್ತದೆ.ಕೇವಲ ಪಂಚಮಸಾಲಿ ಮಾತ್ರವಲ್ಲ.ಇಡೀ ವೀರಶೈವ ಲಿಂಗಾಯತ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದ ಜನರಿದ್ದಾರೆ‌ ಅವುಗಳೆಲ್ಲವನ್ನೂ ಕೂಡ ನಾವು ಅಧಿಕಾರದಲ್ಲಿ ಇರುವವರು ಗಮನ ಹರಿಸಬೇಕು.ನಾವು ಸರ್ಕಾರದಲ್ಲಿ ಇರುವವರು ಕೇವಲ ಒಂದು ಸಮುದಾಯಕ್ಕೆ ಮಾತ್ರ ಹೋರಾಟ ಮಾಡಿದರೆ ಸಾಕಾಗಲ್ಲ ಎಂದರು.

ಇದನ್ನೂ ಓದಿ :ಇಂದಿನಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ : ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ

ಮುಂದೆ ಅಗತ್ಯ ಬಿದ್ದರೆ ಪಂಚಮಸಾಲಿ ಹೋರಾಟಕ್ಕೆ ಜೊತೆಗೂಡುತ್ತೇನೆ‌ಈಗ ಯಾರೋ ಮಾತನಾಡಿದರೂ ಎಂದು ಉತ್ತರ ಕೊಡೋದಕ್ಕೆ ಹೋಗಲ್ಲ.ಹೈಕಮಾಂಡ್ ಏನೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ಬದ್ದ ಎಂದು ಪುನರುಚ್ಚರಿಸಿದರು.

ವೀರಶೈವ ಸಮಾಜ ಪ್ರಭುದ್ಧವಾಗಿದೆ. ಯಾರು‌ದುರ್ಬಲರು ಎನ್ನುವುದನ್ನು ನಿರ್ಧಾರ ಮಾಡುತ್ತದೆ.ನಾನು ಪಂಚಮಸಾಲಿ ಸಮುದಾಯದವನು.ನೂರಾರು ಉಪಜಾತಿಗಳು ಸಮಾಜದಲ್ಲಿವೆ.ಅವರಿಗೂ ನ್ಯಾಯ ಕೊಡಿಸಬೇಕಿದೆ.ನಾನು ಯಾರೋ ಪ್ರಶ್ನೆಗೆ ಉತ್ತರ ಕೊಡುವವನಲ್ಲ ಎಂದು ಸ್ಪಷ್ಟಪಡಿಸಿದರು.

ನಮ್ಮದು ಶಿಸ್ತು ಬದ್ಧ ಪಕ್ಷ.ವರಿಷ್ಠರ ಇಂತಹ ಪ್ರಶ್ನೆಗಳಿಗೆ ಉತ್ತರ ಕೊಡುತ್ತಾರೆ.ನಾಯಕರ ಬದಲಾವಣೆ ನಮ್ಮ‌ಕೈಯಲಿಲ್ಲ.ಅದನ್ನ ಹೈಕಮಾಂಡ್ ತೀರ್ಮಾನ ಮಾಡುತ್ತದೆ.ಯಡಿಯೂರಪ್ಪ ಅವರು ಎರಡು ವರ್ಷ ಮುಂದುವರಿಯುತ್ತಾರೆ. ಇದರಲ್ಲಿ ಯಾವುದೇ ಸಂದೇಹ ಬೇಡ ಎಂದು ನಿರಾಣಿ ಅವರು ಮನವಿ ಮಾಡಿದರು.

ನನಗೆ ಇರುವ ಮಾಹಿತಿ ಪ್ರಕಾರ ಯಡಿಯೂರಪ್ಪ ಇನ್ನು ಎರಡು ವರ್ಷ ಅವರೇ ಸಿಎಂ ಇರುತ್ತಾರೆ.ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ ಎಂದು ವದಂತಿಗಳಿಗೆ ನಿರಾಣಿ ಅವರು ತೆರೆಎಳೆದರು.

ಟಾಪ್ ನ್ಯೂಸ್

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Max Movie: ಮ್ಯಾಕ್ಸ್‌ ಆಡಿಯೋ ಸದ್ದು ಜೋರು

Max Movie: ಮ್ಯಾಕ್ಸ್‌ ಆಡಿಯೋ ಸದ್ದು ಜೋರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.