ನ್ಯಾಯವಾದಿ-ನ್ಯಾಯಾಧೀಶರ ಸಂಬಂಧ ಅನ್ಯೋನ್ಯವಾಗಿರಲಿ
Team Udayavani, Jun 30, 2021, 10:10 PM IST
ಹರಪನಹಳ್ಳಿ: ನ್ಯಾಯಾಲಯದ ಕಲಾಪದಲ್ಲಿ ನ್ಯಾಯಾ ಧೀಶರ ಹಾಗೂ ನ್ಯಾಯವಾದಿಗಳ ಸಂಬಂಧ ಅನ್ಯೋನ್ಯವಾಗಿರಲಿ ಎಂದು ಜೆಎಂಎಫ್ಸಿ ನ್ಯಾಯಾಲಯದ ನೂತನ ಹಿರಿಯ ನ್ಯಾಯಾ ಧೀಶೆ ಎಂ. ಭಾರತಿ ಪ್ರತಿಪಾದಿಸಿದರು.
ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದ ತಾಲೂಕು ವಕೀಲರ ಸಂಘದ ಕಚೇರಿಯಲ್ಲಿ ವಕೀಲರ ಸಂಘದಿಂದ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಕೀಲರ ಹಾಗೂ ನ್ಯಾಯಾ ಧೀಶರ ಮಧ್ಯೆ ಅನ್ಯೋನ್ಯ ಸಂಬಂಧ ಹೊಂದಿರಬೇಕು. ನ್ಯಾಯಾಲಯದಲ್ಲಿ ಸಣ್ಣಪುಟ್ಟ ನೂನ್ಯತೆಗಳು ಕಂಡು ಬಂದಲ್ಲಿ ನ್ಯಾಯಾಲಯದ ಕಲಾಪದಲ್ಲೇ ಬಗೆಹರಿಸಿಕೊಳ್ಳಬೇಕು ಎಂದರು.
ಬೆಂಗಳೂರು, ಮಂಡ್ಯ, ಮೈಸೂರು ಸೇರಿದಂತೆ ಅನೇಕ ತಾಲೂಕುಗಳಲ್ಲಿ ನ್ಯಾಯಾಧಿಧೀಶರಾಗಿ ಕಾರ್ಯನಿರ್ವಹಿಸಿದ ಅನುಭವವಿದೆ. ಹರಪನಹಳ್ಳಿ ತಾಲೂಕು ನನಗೆ ಹೊಸದು. ನಾನು ಮ್ಯಾಪ್ ನೋಡಿ ಹರಪನಹಳ್ಳಿ ತಾಲೂಕಿಗೆ ಬಂದಿದ್ದೇನೆ. ನ್ಯಾಯಾವಾದಿಗಳು ಹಾಗೂ ಸಿಬ್ಬಂ ದಿಯವರು ಸ್ವಲ್ಪದಿನ ನನಗೆ ಸಹಕರಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಚಂದ್ರೇಗೌಡ್ರು ಮಾತನಾಡಿದರು. ವಕೀಲರ ಸಂಘದ ಉಪಾಧ್ಯಕ್ಷ ಟಿ. ವೆಂಕಟೇಶ್, ಕಾರ್ಯದರ್ಶಿ ಬಸವರಾಜ್, ಸಹ ಕಾರ್ಯದರ್ಶಿ ಎಂ. ಮೃತೃಂಜಯ್ಯ, ಅಪರ ಸರ್ಕಾರಿ ವಕೀಲ ವಿ.ಜಿ. ಪ್ರಕಾಶ್ಗೌಡ, ಗಂಗಾಧರ್ ಗುರುಮs…, ಎಂ.ಅಜ್ಜಪ್ಪ, ಸರ್ಕಾರಿ ಅಭಿಯೋಜಕರಾದ ಮಿನಾಕ್ಷಿ, ನಿರ್ಮಲಾ, ಕೆ. ಜಗದಪ್ಪ, ಕೆ. ಬಸವರಾಜ್, ರುದ್ರಮನಿ, ಆರುಂಡಿ ನಾಗರಾಜ್, ಜಗ ದೀಶ್ ಗೌಡ್ರು, ಬಿ. ಗೋಣಿಬಸಪ್ಪ, ಶಾಂತವೀರನಾಯ್ಕ, ಮಂಜುನಾಥ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Bellary; ಕಳಪೆ ಆಹಾರ ಪೂರೈಕೆ; ಎಸ್ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ
Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್ ದೂರು?
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Ballari: ಕೊನೆಗೂ ನಟ ದರ್ಶನ್ ಸೆಲ್ಗೆ ಟಿವಿ; ಡಿಡಿ ಚಾನೆಲ್ ಮಾತ್ರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.