ಕೋವಿಡ್ ನಿಯಮ ಉಲ್ಲಂಘಿಸಿದರೆ ದಂಡ
Team Udayavani, Jun 30, 2021, 10:26 PM IST
ಚಿಕ್ಕಮಗಳೂರು: ಕೋವಿಡ್ ನಿಯಮ ನಗರ ಪ್ರದೇಶದಲ್ಲಿ ಉಲ್ಲಂಘನೆಯಾಗುತ್ತಿರು ವುದು ಕಂಡುಬಂದಲ್ಲಿ ನಗರಸಭೆಯಿಂದ ದಂಡ ವಿಧಿ ಸಲಾಗುವುದು ಎಂದು ಪೌರಾಯುಕ್ತ ಬಿ.ಸಿ. ಬಸವರಾಜ್ ತಿಳಿಸಿದ್ದಾರೆ.
ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೋವಿಡ್ ನಿಯಮಗಳನ್ನು ಉಲ್ಲಂಘಿ ಸುವವರ ವಿರುದ್ಧ ಕ್ರಮ ಕೈಗೊಳ್ಳಲು ನಗರಸಭೆ ಸಿಬ್ಬಂದಿಗಳನ್ನು ಒಳಗೊಂಡ 6 ತಂಡಗಳನ್ನು ರಚಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ತಿರುಗಾಡುವುದು, ಸಾಮಾಜಿಕ ಅಂತರ ಕಾಪಾಡದಿರುವುದು, ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವುದು ಕಂಡು ಬಂದಲ್ಲಿ 200 ರೂ. ದಂಡ ವಿಧಿ ಸಲಿದ್ದಾರೆ ಎಂದಿದ್ದಾರೆ.
ತಂಡ 1 ರಲ್ಲಿ ಶ್ರೀನಿವಾಸ್ಮೂರ್ತಿ, ಸುನೀಲ್ ಕುಮಾರ್, ಬಿ.ಸಿ. ನಾಗರಾಜ್, ತಂಡ 2 ರಲ್ಲಿ ವೈ.ಕೆ. ರಂಗಪ್ಪ, ಡಿ.ಮಂಜುನಾಥ್, ರಮೇಶ್, ತಂಡ 3 ರಲ್ಲಿ ಕೆ.ಎಸ್. ಈಶ್ವರಪ್ಪ, ಎನ್. ಅಣ್ಣಯ್ಯ, ವಿವೇಕ್, ತಂಡ 4 ರಲ್ಲಿ ಟಿ.ಎಚ್. ಶಶಿಕುಮಾರ್ ರಾಜ್ ಅರಸ್, ಶ್ರೀನಿವಾಸ್, ವಿವೇಕ್, ತಂಡ 5 ರಲ್ಲಿ ಎಸ್. ವೆಂಕಟೇಶ್, ಸತೀಶ್, ತಂಡ 6 ರಲ್ಲಿ ಎಚ್. ಆರ್. ರವಿ, ಮುರುಗೇಶ್, ನಗರಸಭೆ ಸಿಬ್ಬಂದಿ ಗಳು ಮತ್ತು ಹೊರಗುತ್ತಿಗೆ ಸಿಬ್ಬಂದಿ ಕಾರ್ಯ ನಿರ್ವಹಿಸಲಿ ದ್ದಾರೆ ಎಂದು ತಿಳಿಸಿದ್ದಾರೆ.
ಈ ತಂಡ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30ರ ವರೆಗೂ ಕಾರ್ಯ ನಿರ್ವಹಿಸಲಿದ್ದು ಸಾರ್ವಜನಿಕರು ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಉಲ್ಲಂಘಿಸಿದಲ್ಲಿ ದಂಡ ಕಟ್ಟಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.