ಮಕ್ಕಳಿಗೆ ತೊಂದರೆಯಾದ್ರೆ ಜನ ಸಹಿಸಲ್ಲ


Team Udayavani, Jun 30, 2021, 10:47 PM IST

30-20

ಚಿತ್ರದುರ್ಗ: ಕೋವಿಡ್‌ ಮೊದಲ ಮತ್ತು ಎರಡನೇ ಅಲೆಯಲ್ಲಿ ವಯಸ್ಕರು ಮೃತಪಟ್ಟರು. ಆದರೆ ಮೂರನೇ ಅಲೆಯಲ್ಲಿ ಮಕ್ಕಳಿಗೆ ತೊಂದರೆಯಾದರೆ ಜನ ಸಹಿಸುವುದಿಲ್ಲ. ಈ ನಿಟ್ಟಿನಲ್ಲಿ ಎಚ್ಚರಿಕೆಯಿಂದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದು ಸಂಸದ ಎ. ನಾರಾಯಣಸ್ವಾಮಿ, ಅ ಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕೋವಿಡ್‌-19 ಸಂಭಾವ್ಯ ಮೂರನೇ ಅಲೆ ನಿಯಂತ್ರಣ ಸಂಬಂಧ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್‌-19 ಎರಡನೇ ಅಲೆಯ ಸಂದರ್ಭದಲ್ಲಿ ಆಗಿರುವ ಲೋಪ ದೋಷಗಳನ್ನು ಸರಿಪಡಿಸಿಕೊಂಡು ಸಂಭಾವ್ಯ ಮೂರನೇ ಅಲೆಯ ನಿಯಂತ್ರಣಕ್ಕೆ ಸಿದ್ಧರಾಗಬೇಕು. ಮಕ್ಕಳಿಗೆ ತೊಂದರೆಯಾದರೆ ಆಸ್ಪತ್ರೆಗಳು ದ್ವಂಸವಾಗುತ್ತವೆ ಎಂದು ಎಚ್ಚರಿಸಿದರು.

ಸಂಭಾವ್ಯ ಮೂರನೇ ಅಲೆಯು ಹೆಚ್ಚಾಗಿ ಮಕ್ಕಳಲ್ಲಿ ಸೋಂಕು ಕಂಡು ಬರುವ ಸಾಧ್ಯತೆ ಇರುವುದರಿಂದ, ಒಂದು ತಿಂಗಳೊಳಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳೊಂದಿಗೆ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಡಿಎಚ್‌ಒ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚನೆ ನೀಡಿದರು.

ಅಗತ್ಯ ಪರಿಕರ ಖರೀದಿಗೆ ಪ್ರಸ್ತಾವನೆ ಸಲ್ಲಿಸಿ: ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳನ್ನು ದೃಷ್ಟಿಯಲ್ಲಿಟ್ಟುಕೊಂಡು ಅವರಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಪರಿಕರ, ಔಷಧ ಮತ್ತಿತರೆ ವ್ಯವಸ್ಥೆಗಳಿಗೆ ಪ್ರಸ್ತಾವನೆ ಸಲ್ಲಿಸಿ. ಬೇಕಾಗಿರುವ ಆಸ್ಪತ್ರೆ, ಕೋವಿಡ್‌ ಕೇರ್‌ ಸೆಂಟರ್‌, ತಜ್ಞ ವೈದ್ಯರು, ಸಿಬ್ಬಂದಿ, ಹಾಸಿಗೆ, ಆಕ್ಸಿಜನ್‌, ವೆಂಟಿಲೇಟರ್‌, ಔಷ ಗಳ ವಿವರಗಳನ್ನೊಳಗೊಂಡಂತೆ ಇದಕ್ಕೆ ಬೇಕಾಗುವ ಬಜೆಟ್‌ನ ಸಂಪೂರ್ಣ ವಿವರದ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಸಂಸದರು ತಿಳಿಸಿದರು.

ಜಿಲ್ಲೆಗೆ ಅಗತ್ಯವಿರುವ ಸಿಬ್ಬಂದಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಶೀಘ್ರದಲ್ಲಿ ಅರ್ಜಿ ಆಹ್ವಾನಿಸಬೇಕು. ಶೇ. 10 ರಷ್ಟು ಅಗತ್ಯವಿರುವ ಔಷ ಧಿಯನ್ನು ಖರೀದಿಸಬೇಕು. ಕೋವಿಡ್‌-19 ಮೂರನೇ ಅಲೆಯಲ್ಲಿ ಮಕ್ಕಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು ಎಂದರು.

ಸಭೆಯಲ್ಲಿ ಜಿಲ್ಲಾ ಧಿಕಾರಿ ಕವಿತಾ ಎಸ್‌. ಮನ್ನಿಕೇರಿ, ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಜಿ. ರಾಧಿ ಕಾ, ಅಪರ ಜಿಲ್ಲಾಧಿ ಕಾರಿ ಇ. ಬಾಲಕೃಷ್ಣ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಎಚ್‌.ಜೆ. ಬಸವರಾಜಪ್ಪ, ಆರ್‌ಸಿಎಚ್‌ ಅ ಧಿಕಾರಿ ಡಾ| ಕುಮಾರಸ್ವಾಮಿ ಹಾಗೂ ತಾಲೂಕು ಆರೋಗ್ಯಾಧಿ ಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

Sirigere: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

Sirigere: ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಲಾರಿಗೆ ಡಿಕ್ಕಿ.. ಓರ್ವ ಮೃತ್ಯು, ಇಬ್ಬರಿಗೆ ಗಾಯ

1-ddaaa

Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.