ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ವತಿಯಿಂದ ಕನ್ನಡ ಪತ್ರಿಕಾ ದಿನಾಚರಣೆ

ಪತ್ರಿಕಾ ಮಿತ್ರ ಸಮಾಜ ಸೇವಕ ಬಿ ಬಾಲಕೃಷ್ಣ ಅಗ್ಗಿತ್ತಾಯ ಅವರಿಗೆ ಗೌರವಾರ್ಪಣೆ

Team Udayavani, Jul 1, 2021, 5:50 PM IST

Kasaragod News Udayavani

ಕಾಸರಗೋಡು :  ಜೀವನದುದ್ದಕ್ಕೂ ಪತ್ರಿಕೆಯೊಂದಿಗೆ ಅನಿನಾಭಾವ ಸಂಬಂಧ ಹೊಂದಿರುವ  ಅಗ್ಗಿತ್ತಾಯರು ಬರಹಗಾರನಾಗಿಯೂ, ಪತ್ರಿಕೆಯ ಓದುಗರಾಗಿಯೂ ಅನುಭವ ಹಾಗೂ ಅರಿವಿನ ಖಜಾನೆಯನ್ನೇ ಹೊಂದಿರುವವರು.‌ ಪತ್ರಿಕಾ ಮಿತ್ರರಾಗಿರುಗ ಇವರು ಒಳ್ಳೆಯ ಓದುಗ ಹಾಗೂ ಪತ್ರಿಕೆಗಳಿಗೆ ಸಕಾಲದಲ್ಲಿ ವರದಿಗಳನ್ನು ತಲುಪಿಸುವ ಕಾರ್ಯವನ್ನೂ ಮಾಡುತ್ತಿದ್ದರು.   ಆದ್ದರಿಂದ ಅವರನ್ನು ಸನ್ನಾನಿಸಿ ಗೌರವಿಸುವ ಮೂಲಕ ಪತ್ರಿಕಾ ದಿನಾಚರಣೆ ಸಂಪನ್ನವಾಯಿತು ಎಂದು ಪತ್ರಕರ್ತ ವೀಜಿ ಕಾಸರಗೋಡು ಅಭಿಪ್ರಾಯಪಟ್ಟರು.

ಇದನ್ನೂ  ಓದಿ : ಅಮೆಜಾನ್, ಫ್ಲಿಪ್ ಕಾರ್ಟ್, ಮಿಂತ್ರಾ, ಅಜಿಯೋ ಡಾಟ್ ಕಾಮ್ ಗಳಲ್ಲಿ ಭರ್ಜರಿ ಆಫರ್ ಸೇಲ್ 

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಜರಗಿದ ಪತ್ರಿಕಾ ದಿನಾಚರಣಾ ಕಾರ್ಯಕ್ರಮದಲ್ಲಿ ಹಿರಿಯ ಪತ್ರಿಕಾ ಮಿತ್ರ, ಸಮಾಜ ಸೇವಕ  ಬಾಲಕೃಷ್ಣ ಅಗ್ಗಿತ್ತಾಯ ಮಧೂರು ಅವರಿಗೆ ಗೌರವಾರ್ಪಣೆ ಸಲ್ಲಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಗಡಿನಾಡ ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎ ಆರ್ ಸುಬ್ಬಯ್ಯಕಟ್ಟೆ ಕನ್ನಡ ಪತ್ರಕರ್ತ ಸಂಘ ಮಹಾರಾಷ್ಟ್ರ ಅಧ್ಯಕ್ಷ ರೋನ್ಸ್ ಬಂಟ್ವಾಳ್ ಶುಭಾಶಂಸನೆಗೈದರು.

ಕಾರ್ಯಕ್ರಮದಲ್ಲಿ   ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಉಪಾಧ್ಯಕ್ಷರಾದ   ಪ್ರೊ ಶ್ರೀನಾಥ್ ಕಾಸರಗೋಡು ಅಧ್ಯಕ್ಷತೆ ವಹಿಸಿದರು.

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಕಾರ್ಯದರ್ಶಿ, ಪತ್ರಕರ್ತ ಅಖಿಲೇಶ್ ನಗುಮುಗಂ ಮಲಯಾಳ ಸಿನಿಮಾ ನಿರ್ದೇಶಕ ಕೃಷ್ಣಕುಮಾರ್ ಬದಿಯಡ್ಕ. ಬಾಲಕೃಷ್ಣ ಅಗ್ಗಿತ್ತಾಯ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ಇದನ್ನೂ  ಓದಿ : ಲಂಕಾ ವಿರುದ್ದದ ಅಂತಿಮ ಪಂದ್ಯಕ್ಕೆ ಇಂಗ್ಲೆಂಡ್ ತಂಡಕ್ಕೆ ಟಾಮ್ ಬ್ಯಾಂಟನ್ ಸೇರ್ಪಡೆ

ಟಾಪ್ ನ್ಯೂಸ್

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

pejawara

Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

River: ನದಿಯೇ ಜೀವನ ಸಾಕ್ಷಾತ್ಕಾರ!

River: ನದಿಯೇ ಜೀವನ ಸಾಕ್ಷಾತ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

Untitled-1

Kasaragod ಅಪರಾಧ ಸುದ್ದಿಗಳು

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

\172.17.1.5ImageDirUdayavaniDaily21-09-24Daily_NewsDrugs.tif\172.17.1.5ImageDirUdayavaniDaily21-09-24Daily_NewsDrugs.tif

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶಕ್ಕೆ: ಓರ್ವನ ಸೆರೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Belthangady: ತೋಡಿಗೆ ಅಡಿಕೆ ಮರವೇ ಸಂಕ!

Belthangady: ತೋಡಿಗೆ ಅಡಿಕೆ ಮರವೇ ಸಂಕ!

pejawara

Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.