![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 3, 2021, 3:30 PM IST
ಬೆಂಗಳೂರು: ನಿನ್ನೆಯಷ್ಟೆ ಹುಟ್ಟುಹಬ್ಬ ಆಚರಿಸಿಕೊಂಡ ಗೋಲ್ಡನ್ ಸ್ಟಾರ್ ಗಣೇಶ್ ಅವರ ಕೈಯಲ್ಲಿ ಇದೀಗ ಸಾಲು ಸಾಲು ಸಿನಿಮಾಗಳಿವೆ. ಒಂದಿಷ್ಟು ಶೂಟಿಂಗ್ ಹಂತದಲ್ಲಿದ್ದರೆ, ಮತ್ತೊಂದಿಷ್ಟು ಇನ್ನಷ್ಟೆ ಮುಹೂರ್ತ ಮಾಡಿಕೊಳ್ಳಲಿವೆ.
ಗಣಿ ಹುಟ್ಟು ಹಬ್ಬದ ಪ್ರಯುಕ್ತ ಬಿಡುಗಡೆಯಾಗಿರುವ ‘ರಾಯಗಡ’ ಚಿತ್ರದ ಪೋಸ್ಟರ್ ಇದೀಗ ಗಾಂಧಿ ನಗರದಲ್ಲಿ ಸಂಚಲನ ಮೂಡಿಸುತ್ತಿದೆ. ಕನ್ನಡ ಸಿನಿ ರಸಿಕರ ಕುತೂಹಲ ಕೆರಳಿಸುತ್ತಿರುವ ರಾಯಗಡ ಫಸ್ಟ್ ಲುಕ್ ಚಿಂದಿ ಉಡಾಯಿಸುವಂತಿದೆ.
ಕನ್ನಡ ಸಿನಿಮಾಭಿಮಾನಿಗಳಿಗೆ ‘ಚಮಕ’ ನೀಡಿ ಮನರಂಜನೆಯ ರಸದೌತನ ಉಣಬಡಿಸಿದ್ದ ಗಣಿ ಆಂಡ್ ಸುನಿ ಜೋಡಿ ‘ಸಖತ್’ ಸಿನಿಮಾದಲ್ಲಿಯೂ ಕೆಲಸ ಮಾಡುತ್ತಿದೆ. ‘ಸಖತ್’ ಜೊತೆಗೆ ‘ರಾಯಗಡ’ ಸ್ಟೋರಿ ಹೇಳಲು ರೆಡಿಯಾಗಿರುವ ನಿರ್ದೇಶಕ ಸುನಿ, ಈ ಚಿತ್ರಕ್ಕೆ ಮಳೆ ಹುಡುಗ ಗಣೇಶ್ ಅವರನ್ನೇ ನಾಯಕ ನಟರನ್ನಾಗಿ ಸೆಲೆಕ್ಟ್ ಮಾಡಿಕೊಂಡಿದ್ದಾರೆ. ನಿನ್ನೆಯಷ್ಟೆ ಬಿಡುಗಡೆಯಾಗಿರುವ ಈ ಚಿತ್ರದ ಮೊದಲ ನೋಟ ಅಭಿಮಾನಿಗಳಿಗೆ ಸಖತ್ ಇಷ್ಟವಾಗಿದೆ.
ಇನ್ನು ನಟ ಗಣೇಶ್ ಅವರು ಸದ್ಯ ಗಾಳಿಪಟ-2, ಸಖತ್ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜೊತೆಗೆ ರಾಯಗಡ ಸಿನಿಮಾದಲ್ಲೂ ತೊಡಗಿಸಿಕೊಳ್ಳಲಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.