![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 6, 2021, 1:29 PM IST
ಬೆಂಗಳೂರು: ನಿಮ್ಮೆಲ್ಲರ ಆಸೆಯಂತೆ ಮತ್ತೊಮ್ಮೆ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಸಿದ್ದರಾಮಯ್ಯ ಕ್ಷೇತ್ರದಿಂದ ಬೆಂಗಳೂರು ನಿವಾಸಕ್ಕೆ ಬಂದಿದ್ದ ಜನರ ಸಮ್ಮುಖದಲ್ಲಿ ಮಾತಾನಾಡಿದ ಅವರು,ಬಾದಾಮಿಯಿಂದ ಸ್ಪರ್ಧಿಸುವ ಕುರಿತು ಘೋಷಿಸಿದರು.
ಬಾದಾಮಿಯಿಂದ ಬಂದಿದ್ದ ಜನರು, ಸಿದ್ದರಾಮಯ್ಯ ಯಾವ ಕಾರಣಕ್ಕೂ ಚಾಮರಾಜಪೇಟೆಗೆ ಹೋಗಬಾರದು, ಮತ್ತೆ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಬೇಕು ಎಂದು ಜನರು ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯ ಮುಂದೆ ಮುಖ್ಯಮಂತ್ರಿ ಆಗಬೇಕು. ಅವರು ಸಿಎಂ ಆಗುವ ಅವಕಾಶ ಇದೆ. ಹಾಗಾಗಿ ಬಾದಾಮಿಯಿಂದಲೆ ಸ್ಪರ್ಧೆ ಮಾಡಿ ಗೆಲ್ಲಬೇಕು, ಬೇರೆ ಯಾವ ಕ್ಷೇತ್ರಕ್ಕೂ ಹೋಗಬಾರದೆಂದು ಪಟ್ಟು ಹಿಡಿದರು.
ಕೆಲ ದಿನಗಳ ಹಿಂದೆ ಶಾಸಕ ಜಮೀರ್ ಅಹ್ಮದ್ ಸಿದ್ದರಾಮಯ್ಯ ಅವರಿಗೆ ಚಾಮರಾಜಪೇಟೆಯಲ್ಲಿ ಸ್ಪರ್ಧಿಸಲು ಆಹ್ವಾನ ನೀಡಿದ್ದರು.
ಊರ ಜನರ ಅಪಾರ ಅಭಿಮಾನಕ್ಕೆ ಮಣಿದ ಸಿದ್ದರಾಮಯ್ಯ ಮತ್ತೊಮ್ಮೆ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ಎರಡು ದಿನದ ನಂತರ ನಾನು ಅಲ್ಲಿಗೆ ಬರ್ತೇನೆ. ನಿಮ್ಮ ಪ್ರೀತಿ ಗೆ ಋಣಿ ಎಂದು ಭಾವನಾತ್ಮಕವಾಗಿ ನುಡಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.