![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 6, 2021, 2:22 PM IST
ಮೈಸೂರು : ಸದ್ಯಕ್ಕೆ KSRTC ಬಸ್ ದರ ಏರಿಕೆ ಇಲ್ಲ. ಕೋವಿಡ್ ನಿಂದ ನಿಗಮಕ್ಕೆ ನಷ್ಟ ಆಗಿರೋದು ಸತ್ಯ. ಆದರೆ ಜನರು ಸಹ ಆರ್ಥಿಕ ಸಂಕಷ್ಟದಲ್ಲಿ ಇದ್ದಾರೆ. ಈ ವೇಳೆ ಬಸ್ ಟಿಕೆಟ್ ಗಳ ದರ ಏರಿಕೆ ಸದ್ಯಕ್ಕೆ ಬೇಡ ಎಂದು ತೀರ್ಮಾನಿಸಿದ್ದೇವೆ ಎಂದು ಮೈಸೂರಿನಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿಕೆ ನೀಡಿದ್ದಾರೆ.
ಮತ್ತೊಮ್ಮೆ ನೌಕರರ ಮುಷ್ಕರದ ಎಚ್ಚರಿಕೆ ವಿಚಾರವಾಗಿ ಮಾತನಾಡಿದ ಅವರು, 9 ಬೇಡಿಕೆಯಲ್ಲಿ 8 ಬೇಡಿಕೆ ಈಡೇರಿಸಿದ್ದೇವೆ. ವೇತನ ಪರಿಷ್ಕರಣೆ ಸದ್ಯದ ಪರಿಶೀಲನೆ ಆಗಲ್ಲ. ಸರ್ಕಾರಕ್ಕೆ ಬರುತ್ತಿರುವ ಹಣ ನಿಗಮದ ನಿರ್ವಹಣೆಗೆ ಕಷ್ಟ ಇದೆ. ಹಾಗಾಗಿ ಸದ್ಯಕ್ಕೆ ವೇತನ ಹೆಚ್ಚಳ ಕಷ್ಟ ಎಂದರು.
ಇನ್ನು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಘಿ ಪ್ರತಿಕ್ರಿಯೆ ನೀಡಿದ ಸವದಿ, ಅದು ಕೆಲ ಶಾಸಕರ ವೈಯಕ್ತಿಕ ಅಭಿಪ್ರಾಯ ಅಷ್ಟೇ. ಆದರೆ ಹೈಕಮಾಂಡ್ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಕೆಲವರು ಅಲ್ಲಿ ಇಲ್ಲಿ ಮಾತನಾಡುತ್ತಿದ್ದಾರೆ. ಅದು ಅವರ ವೈಯಕ್ತಿಕ ಅಭಿಪ್ರಾಯ, ಪಕ್ಷದ ಅಭಿಪ್ರಾಯ ಅಲ್ಲ ಎಂದುರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.