![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jul 6, 2021, 5:14 PM IST
ಉಡುಪಿ : ಡಿಸಿಎಂ ಸವದಿ ಪುತ್ರನ ಕಾರು ಅಪಘಾತದ ವಿಚಾರ ಈಗಷ್ಟೇ ನನ್ನ ಗಮನಕ್ಕೆ ಬಂದಿದೆ. ಪೊಲೀಸರು ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು. ಪೊಲೀಸರು ತಮ್ಮ ಕರ್ತವ್ಯವನ್ನು ಮಾಡಬೇಕು. ನಾನು ಪ್ರವಾಸದಲ್ಲಿ ಇರುವುದರಿಂದ ಎಲ್ಲ ಮಾಹಿತಿ ಪಡೆದುಕೊಂಡು ಪ್ರತಿಕ್ರಿಯೆ ನೀಡುತ್ತೇನೆ ಎಂದು ಉಡುಪಿಯಲ್ಲಿ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಇದೇ ವೇಳೆ ಮುರುಗೇಶ್ ನಿರಾಣಿಗೆ ಹೈಕಮಾಂಡ್ ಬುಲಾವ್ ನೀಡಿರುವ ವಿಚಾರವಾಗಿ ಮಾತನಾಡಿದ ಅವರು, ಯಾರನ್ನು ಬೇಕಾದರೂ ಬಿಜೆಪಿ ಸಿಎಂ ಮಾಡಲಿ. ಇದನ್ನು ಪ್ರಶ್ನಿಸುವುದು ಕಾಂಗ್ರೆಸ್ ಕೆಲಸ ಅಲ್ಲ. ಕಾಂಗ್ರೆಸ್ ಬಳಿ ಸರಕಾರ ಮಾಡಲು ನಂಬರ್ ಇಲ್ಲ ಎಂದರು.
ಯಡಿಯೂರಪ್ಪನವರ ಬಗ್ಗೆ ಖಾಲಿ ಮಾತು ಯಾಕೆ ಮಾತನಾಡಲಿ. ಅವರ ಪಾರ್ಟಿಯಲ್ಲಿ ಏನೇನೋ ಜೋರಾಗಿ ಶಬ್ದ ಮಾಡುತ್ತಿರುತ್ತವೆ. ಎಮ್ಟಿ ವೆಸಲ್ಸ್ ಮೇಕ್ ಮೋರ್ ಸೌಂಡ್. ಖಾಲಿ ಪಾತ್ರೆಗಳು ಬಹಳ ಶಬ್ದ ಮಾಡುತ್ತವೆ. ಸಚಿವ ಯೋಗೀಶ್ವರ್, ಶಾಸಕ ಯತ್ನಾಳ್ ಗೆ ಖಾಲಿ ಪಾತ್ರೆಯೆಂದ ಡಿ.ಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.