ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ
Team Udayavani, Jul 7, 2021, 11:13 PM IST
ಶಿವಮೊಗ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬೆಲೆ ಏರಿಕೆ ವಿರೋ ಧಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ನಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಅಡುಗೆ ಅನಿಲ ಸಿಲಿಂಡರ್, ಪೆಟ್ರೋಲ್, ಡೀಸೆಲ್, ಖಾಸಗಿ ಬಸ್ ಪ್ರಯಾಣ ದರ, ವಿದ್ಯುತ್ ಬೆಲೆಗಳು ಗಗನಕ್ಕೇರಿವೆ. ಜನಸಾಮಾನ್ಯರು ಜೀವನ ನಡೆಸುವುದೇ ಕಷ್ಟವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ.
ಆದ್ದರಿಂದ ಈ ಸರ್ಕಾರಗಳನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ಟ್ರಸ್ಟ್ ಸದಸ್ಯರು ಒತ್ತಾಯಿಸಿದರು.
ಕೊರೊನಾ ನಿಯಂತ್ರಿಸುವಲ್ಲಿ ಕೂಡ ಕೇಂದ್ರ ಸರ್ಕಾರ ವಿಫಲವಾಗಿದೆ. ಪ್ರಾರಂಭದಲ್ಲಿ ಅವಶ್ಯಕತೆ ಇದ್ದರೂ ಸಹ ಲಸಿಕೆಯನ್ನು ಹೊರ ದೇಶಕ್ಕೆ ರಫ್ತು ಮಾಡಲಾಗಿತ್ತು. ಅಲ್ಲದೇ, ದುಡಿಯುವ ಕೈಗಳಿಗೆ ಲಾಕ್ಡೌನ್ ನಿಂದಾಗಿ ಕೆಲಸವೂ ಇರಲಿಲ್ಲ.
ಜೀವನ ನಡೆಸುವುದೇ ದುಸ್ತರವಾಗಿದ್ದು, ಈಗ ಬೆಲೆ ಏರಿಕೆ ಮಾಡಿ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ವಜಾಗೊಳಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಟ್ರಸ್ಟ್ ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಪದಾ ಧಿಕಾರಿಗಳಾದ ಹೊಳೆಮಡಿಲು ವೆಂಕಟೇಶ್, ಎಚ್.ಎಂ. ಸಂಗಯ್ಯ, ಎಸ್.ವಿ. ರಾಜಮ್ಮ, ಶಂಕ್ರಾನಾಯ್ಕ, ಗೋಪಾಲಕೃಷ್ಣ, ಆದಿಶೇಷ, ಶ್ರೀಧರ್ ಸೇರಿದಂತೆ ಹಲವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್.. ಕಾಲಿನಲ್ಲಿ ನೇತಾಡಿದ ಮಗು.!
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Belthangady: ತೋಡಿಗೆ ಅಡಿಕೆ ಮರವೇ ಸಂಕ!
Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ
Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.