ಶಿರಸಿ : ದೀಪಕ ಹೊನ್ನಾವರ ಅಭಿಮಾನಿ ಬಳಗದಿಂದ ಆಟೋ ಚಾಲಕರಿಗೆ ಫುಡ್ ಕಿಟ್ ವಿತರಣೆ
Team Udayavani, Jul 12, 2021, 4:12 PM IST
ಶಿರಸಿ : ಇಲ್ಲಿನ ದೀಪಕ ಹೊನ್ನಾವರ ಅಭಿಮಾನಿ ಬಳಗದಿಂದ ಬಸ್ ಸ್ಟ್ಯಾಂಡ್ ಸಮೀಪವಿರುವ ಆಟೋ ನಿಲ್ದಾಣದಲ್ಲಿ ಸಂಕಷ್ಟಕ್ಕೆ ಒಳಗಾದ ಆಟೋ ಚಾಲಕರಿಗೆ ಫುಡ್ ಕಿಟ್ ವಿತರಣೆ ಮಾಡಲಾಯಿತು.
ಕಿಟ್ ವಿತರಣೆ ಮಾಡಿ ಮಾತನಾಡಿದ ಸುಷ್ಮಾ ರಾಜಗೋಪಾಲ್, ನಗರದಲ್ಲಿರುವ ಆಟೋ ಚಾಲಕರಿಗೆ ಆಹಾರವಸ್ತುಗಳನ್ನು ವಿತರಿಸುತ್ತದ್ದೇವೆ.ಕೋವಿಡ್ ಲಾಕ್ ಡೌನ್ ಸಂಕಷ್ಟದಲ್ಲಿ ತೊಂದರೆಗೊಳಗಾದ ಆಟೋ ಮಾಲಕರು,ಚಾಲಕರು ಜೀವನ ನಡೆಸಲು ಕಷ್ಟ ಪಟ್ಟಿದ್ದಾರೆ.ಟ್ಯಾಕ್ಸ್ ತುಂಬಲು,ಆಟೋ ಸುಸ್ಥಿತಿಯಲ್ಲಿ ಇಡಲು ತೊಂದರೆ ಅನುಭವಿಸಿದ್ದಾರೆ.ಅವರಿಗೆ ನಮ್ಮ ಕಡೆಯಿಂದ ಸಣ್ಣ ಸಹಾಯವನ್ನು ಮಾಡುತ್ತಿದ್ದೇವೆ ಎಂದರು.
ಇದನ್ನೂ ಓದಿ : ದಲೈ ಲಾಮಾ ಹುಟ್ಟುಹಬ್ಬ ಆಚರಣೆ; ಲಡಾಖ್ ಡೆಮ್ ಚುಕ್ ಪ್ರವೇಶಿಸಿ ಚೀನಾ ಸೈನಿಕರಿಂದ ಪ್ರತಿಭಟನೆ
ಸಿದ್ದಾಪುರ ನಗರದ ಟೆಂಪೋ ,ಆಟೋ ಚಾಲಕರು,ಸಹಾಯಕರಿಗೆ ಆಹಾರ ಕಿಟ್ ವಿತರಣೆಯನ್ನು ಮಾಡುತ್ತೇವೆ. ನಂತರ ಶಿರಸಿ ಮತ್ತು ಸಿದ್ದಾಪುರದ ಗ್ರಾಮೀಣ ಪ್ರದೇಶಗಳ ಪಂಚಾಯತ ಮಟ್ಟದಲ್ಲಿ ತೊಂದರೆಗೊಳಗಾದ ಆಯ್ದ ಬಡವರಿಗೆ ಆಹಾರ ಕಿಟ್ ವಿತರಿಸುತ್ತೇವೆ. ಎಲ್ಲರ ಸಹಕಾರದೊಂದಿಗೆ ಈ ಕಾರ್ಯವನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಸತೀಶ್ ನಾಯ್ಕ್ ಮಧುರವಳ್ಳಿ ಸ್ವಾಗತಿಸಿದರು.
ನಂತರ ನೀಲೆಕಣಿ,ಅಗಸೇಬಾಗಿಲು,ಕರ್ಜಗಿ ಕಲ್ಯಾಣಮಂಟಪ,ಸರಕಾರಿ ಆಸ್ಪತ್ರೆ,ಹೊಸ ಬಸ್ ಸ್ಟ್ಯಾಂಡ್, ಸಾಮ್ರಾಟ್ ಆಟೋ ನಿಲ್ದಾಣಗಳಿಗೆ ಭೇಟಿ ನೀಡಿ ಚಾಲಕರಿಗೆ ಆಹಾರ ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಳಾದ ಸೂರ್ಯಪ್ರಕಾಶ ಹೊನ್ನಾವರ, ಸುಮಾ ಉಗ್ರಾಣಕರ್, ಆಟೋ ಚಾಲಕರ ಮಾಲಕರ ಸಂಘದ ಜಿಲ್ಲಾಧ್ಯಕ್ಷ ವಿಶ್ವನಾಥ ಗೌಡ, ರಾಜ್ಯ ಮೀನುಗಾರ ಕಾಂಗ್ರೆಸ್ ಕಾರ್ಯದರ್ಶಿ ರಾಜು ಉಗ್ರಾಣಕರ್, ಮಹೇಶ ಶೆಟ್ಟಿ ಚಿಪಗಿ, ಕಿಸಾನ್ ಕಾಂಗ್ರೆಸ್ ನ ಮಾಲತಿ ಮರಾಠೆ, ಹಿರಿಯ ಕಾಂಗ್ರೆಸ್ಸಿಗರಾದ ಪಠಾಣ್ ಸಾಹೇಬ್ರು, ಶಂಕರ ಗುಡ್ಡದಮನೆ, ನಾಗಪ್ಪ ಪಟಗಾರ,ಸಲೀಂ,ಈಶ್ವರ ಆಚಾರಿ, ಸುರೇಶ ಮುಂತಾದವರು ಪಾಲ್ಗೊಂಡು ಕಿಟ್ ವಿತರಿಸುವಲ್ಲಿ ಸಹಕರಿಸಿದರು.
ಇದನ್ನೂ ಓದಿ : ಎಸ್ಎಸ್ಎಲ್ ಸಿ: ಭರವಸೆ ಮೂಡಿಸಿದ ಹೈಕೋರ್ಟ್ ತೀರ್ಪು ಎಂದ ಸುರೇಶ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ
Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್
Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ
Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.