ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದ್ದ ಮೊಸಳೆ ಸೆರೆ


Team Udayavani, Jul 12, 2021, 8:29 PM IST

gದಸಗದಗ್ಗಹಗಹಗಹ

ಮುದ್ದೇಬಿಹಾಳ: ಹಡಲಗೇರಿ ಗ್ರಾಮದ ಕೆರೆಯಲ್ಲಿ ಅಡಗಿಕೊಂಡು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದ್ದ ಮೊಸಳೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಮಾರ್ಗದರ್ಶನದಲ್ಲಿ ಮೊಸಳೆ ಪರಿಣಿತರು ರವಿವಾರ ಸೆರೆ ಹಿಡಿದಿದ್ದಾರೆ. ಕೆಲ ದಿನಗಳ ಹಿಂದೆ ಗ್ರಾಮಸ್ಥರು ಕೆರೆಯಲ್ಲಿ ಮೊಸಳೆ ಸೇರಿದ್ದನ್ನು ಕಂಡಿದ್ದರು.

ಇದನ್ನು ಹಿಡಿಯಲು ಅಂದಿನಿಂದಲೇ ಬಲೆ ಬೀಸಲಾಗಿತ್ತು. ಮೊಸಳೆ ಇದೆ ಎನ್ನುವ ಎಚ್ಚರಿಕೆ ಫಲಕ ಗ್ರಾಪಂನವರು ಕೆರೆ ಬಳಿ ಅಳವಡಿಸಿದ್ದರು. ಕೆರೆಯಲ್ಲಿ ನೀರು ಕಡಿಮೆ ಆಗಿರುವುದನ್ನು ಅರಿತು ತಜ್ಞರನ್ನು ಕರೆಸಲಾಗಿತ್ತು. ಮೊದಲೇ ಹಾಕಿದ್ದ ಬಲೆಗೆ ಮೊಸಳೆ ಸಿಕ್ಕಿದ್ದನ್ನು ಅರಿತು ತೆಪ್ಪದ ನೆರವಿನಲ್ಲಿ ಅದರ ಬಳಿ ತೆರಳಿ ಹರಸಾಹಸದಿಂದ ಮೊಸಳೆ ಕಟ್ಟಿ ಹಾಕಿ ದಂಡೆಗೆ ತರಲಾಯಿತು.

ಮೊಸಳೆ ಹಿಡಿಯುವ ಪರಿಣಿತರಾದ ನಾಗೇಶ ಮೋಪಗಾರ, ಸುರೇಶ ಮೋಪಗಾರ, ಶಿವು ಮೋಪಗಾರ, ಮಂಜು, ಸುಭಾಸ, ಯಮನೂರಿ, ಮೂರ್ತಿ, ಮುದುಕು ಕಿರಶ್ಯಾಳ, ಎಂ. ಮಂಜು, ಶ್ರೀಶೈಲ ಮನಗೂರ, ಲೋಹಿತ ಮುದ್ದೇಬಿಹಾಳ, ಹೃತಿಕ ಮುದ್ದೇಬಿಹಾಳ ಇತರರು ತಂಡದ ಮುಖಂಡ ಮೌನೇಶ ಮೋಪಗಾರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದರು. ಮುದ್ದೇಬಿಹಾಳ ಬಿಜೆಪಿ ಧುರೀಣ ಪರಶುರಾಮ ನಾಲತವಾಡ ಸುದ್ದಿಗಾರರೊಂದಿಗೆ ಮಾತನಾಡಿ, ಮೊಸಳೆ ಕಂಡು ಬಂದ ದಿನದಿಂದ ಬಲೆ ಹಾಕಿ ಸೆರೆ ಹಿಡಿಯಲು ಹಗಲು-ರಾತ್ರಿ ಕಾವಲು ಕಾಯಲಾಗುತ್ತಿತ್ತು.

ಮೊಸಳೆ ಬಲೆಗೆ ಬಿದ್ದಿದ್ದನ್ನು ತಿಳಿದು ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲಾಗಿದೆ ಎಂದರು. ಎಆರ್‌ಎಫ್‌ಒ ಮಲ್ಲಪ್ಪ ತೇಲಿ ಮಾತನಾಡಿ, ಆಲಮಟ್ಟಿ ಜಲಾಶಯದ ಕೃಷ್ಣಾ ನದಿ ಹಿನ್ನೀರಿನಲ್ಲಿ ಮೊಸಳೆಯನ್ನು ಸುರಕ್ಷಿತವಾಗಿ ಬಿಡಲಾಗುತ್ತದೆ. ಮೊಸಳೆ ಹಿಡಿಯಲು ಧೈರ್ಯದಿಂದ ಮುಂದೆ ಬಂದ ಪರಿಣಿತರ ತಂಡವನ್ನು ಅರಣ್ಯ ಇಲಾಖೆ ವತಿಯಿಂದ ಶ್ಲಾಘಿಸುವುದಾಗಿ ತಿಳಿಸಿದರು. ಪಿಡಿಒ ಶೋಭಾ ಮುದಗಲ್ಲ ಮಾತನಾಡಿ, ಪರಶುರಾಮ ನಾಲತವಾಡ ಪ್ರಯತ್ನದಿಂದ ಬಂಧುಗಳು ಮೊಸಳೆ ಹಿಡಿಯುವಲ್ಲಿ ಪಳಗಿದ್ದರಿಂದ ಈ ಕೆಲಸ ಯಶಸ್ವಿಯಾಗಿದೆ.

ಇದಕ್ಕಾಗಿ ಪಂಚಾಯಿತಿ ವತಿಯಿಂದ ಅವರನ್ನು ಅಭಿನಂದಿಸುತ್ತೇವೆ ಎಂದರು. ಕಾರ್ಯಾಚರಣೆ ನಂತರ ಮೊಸಳೆ ಹಿಡಿದ ತಂಡವನ್ನು ಪಂಚಾಯಿತಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅರಣ್ಯ ರಕ್ಷಕ ಈಶ್ವರ ಹಿರೇಮಠ, ಗ್ರಾಮಸ್ಥರಾದ ವಿಠuಲ ಹರಿಂದ್ರಾಳ, ಭೀಮಣ್ಣ ಹರಿಂದ್ರಾಳ, ಮಾಳಪ್ಪ ಹರಿಂದ್ರಾಳ, ಚಿನ್ನಪ್ಪಗೌಡ ನಾಡಗೌಡ ಸೇರಿದಂತೆ ಗ್ರಾಪಂ ಸದಸ್ಯರು ಇದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

dw

Muddebihal: ಬೈಕ್ ವ್ಹೀಲಿಂಗ್ ನಾಲ್ವರು ಯುವಕರ ಬಲಿ

Yathanal

Ganesh Festival: ಪ್ರಸಾದಕ್ಕೆ ಪರವಾನಗಿ: ಹಿಂದೂ ಹಬ್ಬಗಳ ಹತ್ತಿಕ್ಕುವ ಪ್ರಯತ್ನ: ಯತ್ನಾಳ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.