![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jul 14, 2021, 7:22 PM IST
ಯಾದಗಿರಿ: ನಿಮಗೆ ಲಕ್ಕಿ ಡಿಫ್ ನಲ್ಲಿ ಕಾರ್ ,ಬೈಕ್ ಸಿಗುತ್ತೆ ಅಂತೇಳಿ ಹಳ್ಳಿಗರನ್ನು ನಂಬಿಸಿದ ಖದೀಮರ ತಂಡವೊಂದು ಅವರಿಂದ ಹಣ ಪಡೆದು ಬಳಿಕ ಎಸ್ಕೇಪ್ ಆಗಿದ್ದಾರೆ.
ಕೆಎಸ್ ಎಸ್ ಎಂಟಪ್ರೈಸಸ್ ಹೆಸರಿನಲ್ಲಿ ಯಾದಗಿರಿ ಲಕ್ಷ್ಮಿ ನಗರದಲ್ಲಿ ವಂಚಕರ ಗ್ಯಾಂಗ್ ಕಳೆದ ಜನವರಿ ತಿಂಗಳಲ್ಲಿ ಕಂಪನಿ ಆರಂಭಿಸಿತ್ತು ಎನ್ನಲಾಗಿದೆ.
ಕಾರ್,ಬೈಕ್, ಚಿನ್ನಾಭರಣ ಮೊದಲಾದ ಗೃಹ ಬಳಿಕೆ ವಸ್ತುಗಳನ್ನು ಬಂಪರ್ ಲಕ್ಕಿ ಸ್ಕೀಮ್ ನಲ್ಲಿ ಲಾಟರಿ ಮೂಲಕ ನೀಡುತ್ತಿವೆ ಅಂತ ಜನರಿಗೆ ನಂಬಿಸಲಾಗಿದೆ.
ಇದನ್ನೂ ಓದಿ : ನಮಗೆ ರಾಜಕೀಯ ಮಾಡುವುದಕ್ಕೆ ಬರುವುದಿಲ್ಲ, ಜನರ ಸೇವೆಗಾಗಿ ಇಲ್ಲಿ ಇದ್ದೇವೆ : ಕೇಜ್ರಿವಾಲ್
ಕೂಲಿ ಕಾರ್ಮಿಕರು ಮತ್ತು ಗ್ರಾಮೀಣ ಭಾಗದವರನ್ನು ಟಾರ್ಗೆಟ್ ಮಾಡಿದ ಖದೀಮರು ಯಾದಗಿರಿ ನಗರ ಸೇರಿದಂತೆ ಯರಗೋಳ, ಬಂದಳ್ಳಿ,ಹತ್ತಿಕುಣಿ ಸೇರಿ ಸುತ್ತಮುತ್ತಲಿನ ಹಳ್ಳಿಗಳಯಲ್ಲಿ 2000 ಅಧಿಕ ಜನರಿಂದ 8 ಕಂತುಗಳಲ್ಲಿ ಪ್ರತಿ ಕಂತು ಹಣ 399 ವಸೂಲಿ ಮಾಡಿ ,ಪ್ರತಿಯೊಬ್ಬರಿಂದಲ್ಲೂ 3000 ಗಳಂತೆ ಸುಮಾರು 60 ಲಕ್ಷಕ್ಕೂ ಅಧಿಕ ಹಣ ಪಡೆದುಕೊಂಡು ಜಾಗಖಾಲಿ ಮಾಡಿದ್ದಾರೆ. ಸ್ಕೀಮ್ ಮೋಸದಿಂದ ತಡವಾಗಿ ಎಚ್ಚರಗೊಂಡ ಜನ ನ್ಯಾಯಕ್ಕಾಗಿ ಜಿಲ್ಲಾಡಳಿತದ ಮೊರೆ ಹೋಗಿದ್ದಾರೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.