ದೊಡ್ಡಬಳ್ಳಾಪುರದಲ್ಲಿ ಶೌಚಾಲಯ ಸಮಸ್ಯೆ ಇತ್ಯರ್ಥ


Team Udayavani, Jul 17, 2021, 4:13 PM IST

———

ದೊಡ್ಡಬಳ್ಳಾಪುರ: ಮುಚ್ಚಲಾಗಿದ್ದ ನಗರಸಭೆಗೆ ಸೇರಿದ ನಗರದ ಕೊಂಗಾಡಿಯಪ್ಪ ಬಸ್‌ನಿಲ್ದಾಣದಲ್ಲಿದ ಶೌಚಾಲಯಗಳು ತೆರೆದಿವೆ.ಗುತ್ತಿಗೆ ವಿಚಾರವಾಗಿ ಗೊಂದಲದಿಂದಶೌಚಾಲಯಗಳ ಬಾಗಿಲು ಮುಚ್ಚಲಾಗಿತ್ತು.ಬಸ್‌ ನಿಲ್ದಾಣಕ್ಕೆ ಬರುವ ಸಾರ್ವಜನಿಕರುಶೌಚಾಲಯವಿಲ್ಲದೇ ತೊಂದರೆ ಅನುಭವಿಸಿದ್ದರು.

ಈ ಶೌಚಾಲಯಗಳು ಬಂದ್‌ ಮಾಡಿದ್ದವರದಿ ಉದಯವಾಣಿ ದಿನ ಪತ್ರಿಕೆಯಲ್ಲಿಪ್ರಕಟವಾಗಿತ್ತು. ಈ ನಿಟ್ಟಿನಲ್ಲಿ ಸಮಸ್ಯೆಯನ್ನು ಬೇಗಇತ್ಯರ್ಥಪಡಿಸುವಂತೆ ಸಾರ್ವಜನಿಕರು ದೂರಿದ್ದಹಿನ್ನೆಲೆಯಲ್ಲಿ ಬಸ್‌ ನಿಲ್ದಾಣದ ಶೌಚಾಲಯಗಳಬಳಿಗೆ ಶಾಸಕ ಟಿ.ವೆಂಕಟರಮಣಯ್ಯ ಭೇಟಿನೀಡಿ, ಗುತ್ತಿಗೆದಾರರು ಹಾಗೂ ನಗರಸಭೆಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಆದೇಶ ನೀಡಿದರೆ ತೆಗೆಯಲು ಅಡ್ಡಿಯಿಲ್ಲ: ಕೊರೊನಾಲಾಕ್‌ಡೌನ್‌ನಿಂದ ಶೌಚಾಲಯಕ್ಕೆ ಜನರು ಬರದೇ ಶೌಚಾಲಯದ ನಿರ್ವಹಣೆ ನಮಗೂ ಕಷ್ಟವಾಗಿದೆ. ಈ ಸಮಯದಲ್ಲಿನಗರಸಭೆಯಿಂದ ನಮಗೆ ಕಾರ್ಯಾದೇಶವನ್ನು ನೀಡದೆ ಹಾಗೂ 4ತಿಂಗಳ ಶುಲ್ಕ ಕಡಿತ ಮಾಡುವ ಬಗ್ಗೆ ನಮಗೆ ಸ್ಪಷ್ಟವಾಗಿ ಹೇಳದೆ,ಶುಲ್ಕ ವಸೂಲಿ ಮಾಡಬೇಡಿ ಎಂದರೆ ಶೌಚಾಲಯ ನಿರ್ವಹಿಸುವುದು ಹೇಗೆ. ಇದರಿಂದ ನಾವು ಅನಿವಾರ್ಯ ವಾಗಿ ಶೌಚಾಲಯದ ಬಾಗಿಲು ಮುಚ್ಚಿದ್ದೇವೆ.

ನಮಗೆ ಕಾರ್ಯಾದೇಶ ನೀಡಿದರೆತೆಗೆಯಲು ಅಡ್ಡಿಯಿಲ್ಲ ಎಂದು ಗುತ್ತಿಗೆದಾರರಾದ ಮಂಜುನಾಥ್‌, ನಾಗರಾಜ್‌ ಹೇಳಿದರು.ಕೊರೊನಾ ದಿಂದ ಶೌಚಾಲಯಗುತ್ತಿಗೆದಾರ ರಿಗೆ ಕಾರ್ಯಾದೇಶನೀಡುವ ಕುರಿತು ವಿಳಂಬ ವಾಗಿದೆ.ಇದನ್ನು ಜಿಲ್ಲಾಧಿಕಾ ರಿಗಳ ಗಮನಕ್ಕೆತರಲಾಗಿದೆ ಎಂದು ನಗರ ಸಭೆಯಕಂದಾಯಾಧಿಕಾರಿ ರವೀಂದ್ರ ಜಾಯಗೊಡೆ ಮತ್ತು ಕಂದಾಯ ನಿರೀಕ್ಷಕನಾರಾ ಯಣ್‌ ತಿಳಿಸಿದರು.ಸಾರ್ವಜನಿಕರಿಗೆ ತೊಂದರೆ ಸರಿಯಲ್ಲ: ಶಾಸಕಟಿ.ವೆಂಕಟರಮಣಯ್ಯ ಮಾತನಾಡಿ, ಬಸ್‌ನಿಲ್ದಾಣಗಳಲ್ಲಿ ಸಾರ್ವಜನಿಕರಿಗೆಶೌಚಾಲಯಗಳ ಅಗತ್ಯ ಹೆಚ್ಚಿದೆ.

ಗುತ್ತಿಗೆವಿಚಾರ ಏನೇ ಇದ್ದರೂ, ಸಾರ್ವಜನಿಕರಿಗೆತೊಂದರೆಕೊಡುವುದು ಸರಿಯಲ್ಲ. ನಿಗದಿತಶುಲ್ಕ ವಸೂಲಿ ಮಾಡದೇ ಗುತ್ತಿಗೆದಾರರುಶೌಚಾಲಯಗಳನ್ನು ನಡೆಸುವುದು ಕಷ್ಟ. ಕೊರೊನಾದಿಂದಅವರಿಗೂ ನಷ್ಟವಾಗಿದೆ. ಇವೆಲ್ಲವನ್ನೂ ಪರಿಗಣಿಸಿಗುತ್ತಿಗೆದಾರರಿಗೆ 3 ತಿಂಗಳು ಹೆಚ್ಚುವರಿ ಅವಧಿ ನೀಡಿ, ನಂತರಮುಂದಿನ ವರ್ಷದ ಗುತ್ತಿಗೆ ಟೆಂಡರ್‌ ಕರೆಯುವಂತೆಸೂಚಿಸಿದರು. ಚರ್ಚೆ ನಂತರ ಮುಚ್ಚಿದ್ದ ಶೌಚಾಲಯಗಳನ್ನುತೆರೆಯಲಾಯಿತು. ನಗರಸಭೆ ಕಿರಿಯ ಅಭಿಯಂತರಚಂದ್ರಶೇಖರ್‌, ಅಧಿಕಾರಿ ಸುಲ್ತಾನ್‌ ಖಾನ್‌, ಮುಖಂಡ ರವಿಹಸನ್‌ಘಟ್ಟ ಹಾಜರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.