![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 17, 2021, 7:30 PM IST
ಚೆನ್ನೈ: ಅತ್ಯಾಚಾರ ಪ್ರಕರಣವೊಂದರ ವರದಿ ತಯಾರಿಸುವಾಗ ಟೈಪಿಸ್ಟ್ ಮಾಡಿರುವ ಎಡವಟ್ಟೊಂದು ಅಪರಾಧಿಯನ್ನು, ನಿರಪರಾಧಿಯಾಗಿ ಬಿಡುಗಡೆಯಾಗಿಸುವ ಸಂದರ್ಭ ಸೃಷ್ಟಿಸಿತ್ತು. ಕೊನೆಗೆ ಮದ್ರಾಸ್ ಹೈಕೋರ್ಟ್ ಈ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿ, ಕೆಳಹಂತದ ನ್ಯಾಯಾಲಯ ನೀಡಿದ್ದ ಬಿಡುಗಡೆ ತೀರ್ಪನ್ನು ಬದಲಿಸಿ ಅಪರಾಧಿಗೆ ಶಿಕ್ಷೆ ವಿಧಿಸಿದೆ.
ಏನಿದು ಪ್ರಕರಣ?: 2017ರಲ್ಲಿ ಚೆನ್ನೈನ ಮಹಿಳೆಯೊಬ್ಬರು, ತಮ್ಮ ಎರಡು ವರ್ಷ 9 ತಿಂಗಳ ಮಗುವಿನ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇರೆಗ ನೆರೆ ಮನೆಯಾತನ ವಿರುದ್ಧ ದೂರು ದಾಖಲಿಸಿದ್ದರು. ಆಗ ತಯಾರಾದ ವೈದ್ಯಕೀಯ ಚಿಕಿತ್ಸಾ ವರದಿಯಲ್ಲಿ ಮಗುವಿನಲ್ಲಿ ಕಂಡುಬಂದ ಆ ವ್ಯಕ್ತಿಯ ಸಿಮೆನ್ (ವೀರ್ಯ) ಅನ್ನು “ಸೆಮ್ಮನ್’ ಎಂದು ತಪ್ಪಾಗಿ ಮುದ್ರಿಸಲಾಗಿತ್ತು.
ರೈತರನ್ನು ಕಂಗಾಲು ಮಾಡಿದ ಅಂತರಗಂಗೆ : ಶಾಶ್ವತ ಪರಿಹಾರಕ್ಕಾಗಿ ಹೂಳೆತ್ತುವಂತೆ ಆಗ್ರಹ
ತಮಿಳಿನಲ್ಲಿ ಸೆಮ್ಮನ್ ಎಂದರೆ ಕೆಮ್ಮಣ್ಣು ಎಂದರ್ಥ. ಹಾಗಾಗಿ, ಪ್ರಕರಣದ ವಿಚಾರಣೆ ನಡೆಸಿದ್ದ ಪೋಕ್ಸೋ ನ್ಯಾಯಾಲಯ, ಆರೋಪಿಯ ಬಿಡುಗಡೆಗೆ ಆದೇಶಿಸಿತ್ತು. ಆದರೆ, ಮಗುವಿನ ತಾಯಿ ಮದ್ರಾಸ್ ಹೈಕೋರ್ಟ್ ಮೊರೆ ಹೋದರು. ವರದಿಯಲ್ಲಿ ಆಗಿರುವ ಮುದ್ರಣ ದೋಷವನ್ನು ಪತ್ತೆ ಹಚ್ಚಿದ ಉಚ್ಚ ನ್ಯಾಯಾಲಯ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.