ಶಾಸಕಾಂಗ ಸಭೆ ರದ್ದು ಮಾಡಿ, ಪಕ್ಷದ ಶಾಸಕರಿಗೆ ಔತಣಕೂಟ ಆಯೋಜಿಸಿದ ಸಿಎಂ ಬಿಎಸ್ ವೈ!


Team Udayavani, Jul 17, 2021, 8:17 PM IST

ಶಾಸಕಾಂಗ ಸಭೆ ರದ್ದು ಮಾಡಿ, ಪಕ್ಷದ ಶಾಸಕರಿಗೆ ಔತಣಕೂಟ ಆಯೋಜಿಸಿದ ಸಿಎಂ ಬಿಎಸ್ ವೈ!

ಬೆಂಗಳೂರು: ದೆಹಲಿಯಲ್ಲಿ ವರಿಷ್ಠರನ್ನು ಭೇಟಿಯಾಗಿ ಬೆಂಗಳೂರಿಗೆ ಬಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಡೆ ಹಲವು ಕುತೂಹಲಗಳಿಗೆ ಕಾರಣವಾಗಿದೆ. ಜುಲೈ 26 ಕ್ಕೆ ಶಾಸಕಾಂಗ ಸಭೆ ಕರೆದಿರುವುದಾಗಿ ಈ ಹಿಂದೆ ತಿಳಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಇದೀಗ ತಮ್ಮ ಯೋಜನೆಯನ್ನು ದಿಢೀರ್ ಬದಲಿಸಿದ್ದಾರೆ.

ಜುಲೈ 26ಕ್ಕೆ ಬಿ ಎಸ್ ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿ ಎರಡು ವರ್ಷವಾಗುತ್ತದೆ. ಸದ್ಯ ಶಾಸಕಾಂಗ ಸಭೆಯನ್ನು ರದ್ದು ಮಾಡಿರುವ ಸಿಎಂ ಬಿಎಸ್ ವೈ ಜುಲೈ 25 ರಂದು ಸಂಜೆ ಪಕ್ಷದ ಶಾಸಕರಿಗೆ ಔತಣಕೂಟ ಆಯೋಜನೆ ಮಾಡಿದ್ದಾರೆ. ಮರು‌ದಿನ ಅಂದರೆ ಜುಲೈ 26 ರಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸರ್ಕಾರ ಎರಡು ವರ್ಷ ಪೂರೈಸಿದ್ದಕ್ಕಾಗಿ ಅಭಿನಂದನೆ ಹಾಗೂ ಸಾಧನಾ ಸಮಾವೇಶ ಏರ್ಪಡಿಸಿದ್ದಾರೆ.

ಇದನ್ನೂ ಓದಿ:ಸಿಎಂ ಯಡಿಯೂರಪ್ಪ ರಾಜ್ಯದ ಜನರಿಗೆ ಸುಳ್ಳು ಹೇಳುತ್ತಿದ್ದಾರೆ: ವಾಟಾಳ್ ನಾಗರಾಜ್

ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಎಲ್ಲರ ಭೇಟಿಯ ಬಳಿಕ, ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆ ಮಾಡಿಲ್ಲ. ಉಳಿದ ಅವಧಿಗೂ ನಾನೇ ಮುಖ್ಯಮಂತ್ರಿಯಾಗುತ್ತೇನೆ. ಈ ವೇಳಳೆ ಹೈಕಮಾಂಡ್ ಬಯಸಿದರೆ ಅವರ ಮಾತು ಕೇಳಬೇಕು ಎಂದಿದ್ದಾರೆ.

ಪಕ್ಷ ಸಂಘಟನೆಗೆ ಒತ್ತು ನೀಡಲಾಗುತ್ತದೆ. ರಾಜ್ಯದಲ್ಲಿ ಪಕ್ಷ ಸಂಘಟನೆ ಬಲಪಡಿಸಬೇಕು. ನಾನು ಸಂಘಟನೆ ಪ್ರಾಮಾಣಿಕವಾಗಿ ಮಾಡುತ್ತೇನೆ, 2023ಕ್ಕೆ ಮತ್ತೆ ಅಧಿಕಾರಕ್ಕೆ ತರಬೇಕಿದೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಆದರೆ ದೆಹಲಿಯಲ್ಲಿ ಸಿಎಂ ಗೆ ಮುಂದೆನೆರಡು ವರ್ಷಗಳ ಕಾಲ ಅಭಯ ಸಿಕ್ಕಿಲ್ಲ ಎನ್ನುತ್ತದೆ ಮೂಲಗಳು.

ಟಾಪ್ ನ್ಯೂಸ್

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

Producer K Manju Teams Up With Director Smile Sreenu

Sandalwood: ಸ್ಮೈಲ್‌ ಶ್ರೀನು ಚಿತ್ರಕ್ಕೆ ಕೆ.ಮಂಜು ಸಾಥ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.