ಆರೋಗ್ಯಕರ ಬದುಕಿಗೆ ಸಮಯಕ್ಕೆ ಸರಿಯಾಗಿ ಆಹಾರ ಸೇವನೆ ಅತ್ಯಗತ್ಯ…

ಬಿಸ್ಕೆಟ್‌ ಅಥವಾ ಬೇರೇನಾದರೂ ತಿನಿಸು, ರೋಟಿಯೊಂದಿಗೆ ಮೊಸರನ್ನು ಅಲ್ಪ ಪ್ರಮಾಣದಲ್ಲಿ ತಿನ್ನಬಹುದು.

Team Udayavani, Nov 2, 2021, 3:45 PM IST

ಖಾಲಿ ಹೊಟ್ಟೆಗೆ ಇವುಗಳನ್ನು ಸೇವಿಸಬೇಡಿ

ಆರೋಗ್ಯಕರ ಬದುಕಿಗೆ ಸಮಯಕ್ಕೆ ಸರಿಯಾಗಿ ಆಹಾರ ಸೇವನೆ ಅತ್ಯಗತ್ಯ. ವ್ಯಾಯಾಮ ಮಾಡಿದ ಬಳಿಕ ಅಥವಾ ಕೆಲವೊಮ್ಮೆ ಕೆಲಸದ ಒತ್ತಡದ ಕಾರಣದಿಂದಲೋ ಆಹಾರವನ್ನು ಸಮಯಕ್ಕೆ ಸರಿಯಾಗಿ ಸೇವಿಸಲು ಆಗುವುದಿಲ್ಲ. ಇದರಿಂದ ಹಸಿವಿನ ಬಯಕೆ ಹೆಚ್ಚಾಗಿರುತ್ತದೆ. ಈ ಸಂದರ್ಭದಲ್ಲಿ ಎದುರು ಏನೇ ಸಿಕ್ಕಿದರೂ ತಿಂದು ಬಿಡುವ ಎಂದೆನಿಸುತ್ತದೆ. ಆದರೆ ಕೆಲವೊಂದು ಆಹಾರ ಪದಾರ್ಥಗಳು ಈ ಸಂದರ್ಭದಲ್ಲಿ ಸೇವಿಸಬಾರದು. ಯಾಕೆಂದರೆ ಇದು ಆರೋಗ್ಯದ ಮೇಲೆ ಗಂಭೀರ ಪರಿಣಾಮವನ್ನು ಉಂಟು ಮಾಡುತ್ತದೆ.

 ಖಾಲೆ ಹೊಟ್ಟೆಗೆ ಚಹಾ, ಕಾಫಿ ಸೇವನೆಯೂ ಉತ್ತಮವಲ್ಲ. ಇದರಿಂದ ಗ್ಯಾಸ್ಟ್ರಿಕ್‌ ಸಮಸ್ಯೆ ಹೆಚ್ಚಾಗುತ್ತದೆ.

 ಜೋರು ಹಸಿವಿನಲ್ಲಿದ್ದಾಗ ಪೇರಳೆಯನ್ನು ತಿನ್ನದಿರುವುದು ಉತ್ತಮ. ಯಾಕೆಂದರೆ ಇದು ಹೊಟ್ಟೆ ನೋವಿಗೆ ಕಾರಣವಾಗುವುದು.

 ದಿನಕ್ಕೊಂದು ಸೇಬು ತಿನ್ನಿ ಆರೋಗ್ಯವಾಗಿ ಎನ್ನುತ್ತಾರೆ ವೈದ್ಯರು. ಆದರೆ ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಬಾರದು. ಯಾಕೆಂದರೆ ರಕ್ತದೊತ್ತಡ ಹೆಚ್ಚಾಗುವ ಸಾಧ್ಯತೆ ಇರುತ್ತದೆ.

ಬೆಳಗ್ಗೆ ಖಾಲಿ ಹೊಟ್ಟೆಗೆ ಮೊಸರು ಸೇವಿಸುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವುದು.

 ಖಾಲಿ ಹೊಟ್ಟೆಯಲ್ಲಿ ವಿಟಮಿನ್‌ ಸಿ ಅಧಿಕವಾಗಿರುವ ಹುಳಿ ಪದಾರ್ಥಗಳನ್ನು ಮುಖ್ಯವಾಗಿ ಟೊಮೆಟೊ, ಕಿತ್ತಳೆ, ಮೊಸಂಬಿಯಂತಹ ಹಣ್ಣು ತರಕಾರಿಗಳನ್ನು ಸೇವಿಸುವುದು ಗ್ಯಾಸ್ಟ್ರಿಕ್‌ ಅಥವಾ ಆ್ಯಸಿಡಿಟಿ ಸಮಸ್ಯೆ ಉಂಟಾಗುವುದು. ಇದರಿಂದ ಎದೆ ಉರಿಯ ಅನುಭವವೂ ಹೆಚ್ಚಾಗುವುದು.

ಹೀಗಾಗಿ ಖಾಲಿ ಹೊಟ್ಟೆಯಲ್ಲಿ ಇಂಥ ಆಹಾರಗಳನ್ನು ಸೇವಿಸಲೇಬಾರದು. ಒಂದು ವೇಳೆ ಸೇವಿಸಲೇಬೇಕಾದ ಅನಿವಾರ್ಯತೆ ಇದ್ದರೆ ಇನ್ನೊಂದು ಆಹಾರ ಪದಾರ್ಥಗಳೊಂದಿಗೆ ಸೇರಿಸಿ ತಿನ್ನುವುದು ಒಳ್ಳೆಯದು. ಉದಾ ಹಣ್ಣುಗಳನು ಒಟ್ಸ್‌ ಜತೆಗೆ, ಚಹಾ, ಕಾಫಿಯೊಂದಿಗೆ ಬಿಸ್ಕೆಟ್‌ ಅಥವಾ ಬೇರೇನಾದರೂ ತಿನಿಸು, ರೋಟಿಯೊಂದಿಗೆ ಮೊಸರನ್ನು ಅಲ್ಪ ಪ್ರಮಾಣದಲ್ಲಿ ತಿನ್ನಬಹುದು.

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.