ಸಕಲೇಶಪುರದಲ್ಲಿ60 ಕೋತಿಗಳ ಮಾರಣ ಹೋಮ:ಅಮಾನವೀಯ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ಬಾಲಿವುಡ್ ನಟ


Team Udayavani, Jul 30, 2021, 1:40 PM IST

tryrtyr

ಮುಂಬೈ :  ಕರ್ನಾಟಕದಲ್ಲಿ ನಡೆದ ಮಂಗಗಳ ಮಾರಣ ಹೋಮದ ಘಟನೆ ವಿರುದ್ಧ ಕೆರಳಿರುವ ಬಾಲಿವುಡ್ ನಟ ರಣದೀಪ್ ಹೂಡ ಈ ಅಮಾನವೀಯತೆಗೆ ಕಾರಣವಾದವರಿಗೆ ತಕ್ಕ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದಾರೆ.

ಹಾಸನದ ಸಕಲೇಶಪುರದಲ್ಲಿ ಕೋತಿಗಳಿಗೆ ವಿಷ ಹಾಕಲಾಗಿದೆ. ಇದರಿಂದ 60 ಕ್ಕೂ ಹೆಚ್ಚು ಮಂಗಗಳು ಸಾವನ್ನಪ್ಪಿವೆ. ಕೋತಿಗಳ ಮೃತ ದೇಹಗಳನ್ನು ರಸ್ತೆಯಲ್ಲಿ ಬಿಸಾಡಿ ಅಮಾನವೀಯತೆ ತೋರಲಾಗಿದೆ. ಈ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಘಟನೆ ಕುರಿತು ಆಕ್ರೋಶ ವ್ಯಕ್ತವಾಗಿದೆ.

ಇದೇ ವಿಡಿಯೋವನ್ನು ಹಂಚಿಕೊಂಡಿರುವ ನಟ ರಣದೀಪ್ ಹೂಡಾ, ”ಇದು ಅತ್ಯಂತ ಹೇಯವಾದ ಘಟನೆ. 60ಕ್ಕೂ ಹೆಚ್ಚು ಕೋತಿಗಳಿಗೆ ವಿಷವಿಕ್ಕಿ ಅವುಗಳನ್ನು ಚೀಲದಲ್ಲಿ ತುಂಬಿ ಸಕಲೇಶಪುರದ ಬೇಗೂರು ಬಳಿ ರಸ್ತೆಯಲ್ಲಿ ಬಿಸಾಡಲಾಗಿದೆ” ಎಂದಿದ್ದಾರೆ ರಣದೀಪ್ ಹೂಡ.

ಈ ಹೇಯ ಕೃತ್ಯ ಮಾಡಿರುವವರಿಗೆ ಸೂಕ್ತ ಶಿಕ್ಷೆ ನೀಡಿ ಎಂದು ರಣದೀಪ್ ಹೂಡ ಮನವಿ ಮಾಡಿದ್ದು, ತಮ್ಮ ಟ್ವೀಟ್ ಅನ್ನು ಕರ್ನಾಟಕ ಮುಖ್ಯಮಂತ್ರಿಗಳಿಗೆ, ರಾಜ್ಯ ಅರಣ್ಯ ಇಲಾಖೆಗೆ, ಕೇಂದ್ರ ಅರಣ್ಯ ಮಂತ್ರಿಗೆ ಟ್ಯಾಗ್ ಮಾಡಿದ್ದಾರೆ.

ಇನ್ನು ಈ ಘಟನೆ ಬುಧವಾರ( ಜು.28) ನಡೆದಿದ್ದು 60 ಕೋತಿಗಳಿಗೆ ಯಾರೊ ಕಿಡಿಗೇಡಿಗಳು ವಿಷವಿಕ್ಕಿ ಮೂಟೆಗಳಲ್ಲಿ ತುಂಬಿ ಬೇಗೂರು ಬಳಿಯ ರಸ್ತೆಯಲ್ಲಿ ಬಿಸಾಡಿದ್ದಾರೆ, ಸ್ಥಳೀಯರ ಸಹಾಯದೊಂದಿಗೆ ಅಧಿಕಾರಿಗಳು 14 ಕೋತಿಗಳನ್ನು ಉಳಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ. ಘಟನೆ ಕುರಿತು ಪ್ರಕರಣ ಸಹ ದಾಖಲಾಗಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.