![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 8, 2021, 10:18 AM IST
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ನಿರೂಪಕರು ಹಾಗೂ ಗಾಯಕರ ಬದಲಾವಣೆಗೆ ಒತ್ತಾಯಿಸಿ ಮುಖ್ಯಮಂತ್ರಿಗಳ ಮನೆಯ ಮುಂದೆ ಪ್ರತಿಭಟನೆ ನಡೆಸಲಾಯಿತು.
ಹಳೆ ನಿರೂಪಕರು ಹಾಗೂ ಗಾಯಕರಿಗೆ ಮಣೆ ಹಾಕುತ್ತಿದ್ದಾರೆ. ಹತ್ತು ವರ್ಷದಿಂದ ಅದೇ ಗಾಯಕರು ನಿರೂಪಕರಿದ್ದಾರೆ. ಹೊಸಬರಿಗೆ ಅವಕಾಶ ನೀಡಿ ಎಂದು ಮಹಿಳೆಯೊಬ್ಬರು ಒತ್ತಾಯಿಸಿ ಪ್ರತಿಭಟನೆ ಮಾಡಿದರು.
ಇದನ್ನೂ ಓದಿ:ಬೊಮ್ಮಾಯಿ ಸರ್ಕಾರ ಅಂದ್ರ ಹುಬ್ಬಳ್ಳಿ ರೋಡಿನ್ಯಾಗ ಬೈಕ್ ಹೊಡದಂಗ…!
ಪೊಲೀಸರು ಪ್ರತಿಭಟನೆಗೆ ಕುಳಿತಿದ್ದ ಮಹಿಳೆ ಕರೆದೊಯ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.