![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 8, 2021, 8:00 PM IST
ಸಾಂರ್ದಭಿಕ ಚಿತ್ರ.
ನವದೆಹಲಿ: ಜಡ್ಜ್ ಗಳ ವಿರುದ್ಧ ಅವಹೇಳನಕಾರಿ ಅಂಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಐವರನ್ನು ಬಂಧಿಸಿದೆ.
ಸುಪ್ರೀಂ ಕೋರ್ಟ್ ಹಾಗೂ ಆಂಧ್ರಪ್ರದೇಶ ಹೈಕೋರ್ಟ್ನ ಜಡ್ಜ್ ಗಳ ವಿರುದ್ಧ ಬಂಧಿತರು ಅವಹೇಳನಕಾರಿ ಪೋಸ್ಟ್ಗಳನ್ನು ಅಪ್ಲೋಡ್ ಮಾಡಿದ್ದರು.
ಇತ್ತೀಚೆಗೆ ಧನ್ಬಾದ್ ಜಿಲ್ಲಾ ನ್ಯಾಯಾಧೀಶ ಉತ್ತಮ್ ಆನಂದ್ ಹತ್ಯೆ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠ, ಜಡ್ಜ್ ಗಳಿಗೆ ಬೆದರಿಕೆ, ಅವಮಾನ ಮಾಡುವ ಅಂಶಗಳಿದ್ದರೂ, ಇಂಟೆಲಿಜೆನ್ಸ್ ಬ್ಯೂರೋ, ಸಿಬಿಐ ಯಾವ ಕ್ರಮವನ್ನೂ ಕೈಗೊಳ್ಳುತ್ತಿಲ್ಲ’ ಎಂದು ತರಾಟೆಗೆ ತೆಗೆದುಕೊಂಡ ಬಳಿಕ ನಡೆದ ಮೊದಲ ಕಠಿಣ ಕ್ರಮ ಇದಾಗಿದೆ.
ವೈ.ಎಸ್.ಆರ್.ಕಾಂಗ್ರೆಸ್ನ ಮುಖಂಡರಾಗಿರುವ ನದಿಗಮ್ ಸುರೇಶ್ ಮತ್ತು ಅಮಂಚಿ ಕೃಷ್ಣಮೋಹನ್ ಅವಮಾನಕರ ಅಂಶಗಳನ್ನು ಅಪ್ಲೋಡ್ ಮಾಡುವ ಪ್ರಕರಣದ ಹಿಂದಿನ ಸೂತ್ರಧಾರಿಗಳೆಂದು ಹೇಳಲಾಗುತ್ತಿದೆ. ಅವರಿಬ್ಬರನ್ನು ಈಗಾಗಲೇ ತನಿಖಾ ಸಂಸ್ಥೆ ವಿಚಾರಣೆಗೆ ಒಳಪಡಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.