ಹಾಡೋನಹಳ್ಳಿಯಲ್ಲಿ ಸ್ವಾತಂತ್ರೋತ್ಸವ


Team Udayavani, Aug 16, 2021, 2:36 PM IST

The Independence Day

ದೊಡ್ಡಬಳ್ಳಾಪುರ: ತಾಲೂಕಿನಹಾಡೋನಹಳ್ಳಿ ಗ್ರಾಮದ ಸತ್ಯಮ್ಮ ದೇವಿಪಾಠದ ಮನೆಯ ಹಳೇ ವಿದ್ಯಾರ್ಥಿಗಳವತಿಯಿಂದ 75ನೇ ಸ್ವಾತಂತ್ರ್ಯದಿನಾಚರಣೆಯನ್ನು ಆ.14ರ ಮಧ್ಯರಾತ್ರಿಕೋವಿಡ್‌ ಹಿನ್ನೆಲೆಯಲ್ಲಿ ಸರಳವಾಗಿಆಚರಿಸಲಾಯಿತು.

ಈ ವೇಳೆ ಸಂಜೆ 8ರಿಂದ ಮಧ್ಯರಾತಿ12ರವರೆಗೂ ಮಡಕೆ ಹೊಡೆಯುವಸ್ಪರ್ಧೆ ಸೇರಿದಂತೆ ವಿವಿಧ ಆಟೋಟನಡೆಸಿ ಬಹುಮಾನ ವಿತರಿಸಲಾಯಿತು.ವರ್ಷಕ್ಕೊಂದು ದಿನ Óàಹಿೆ° ತರೆಲ್ಲರೂಒಟ್ಟಾಗಿ ಸೇರಿ ಸ್ವಾತಂತ್ರ್ಯದಿನಾಚರಣೆಯನ್ನು ಆಚರಣೆ ಮಾಡಿದ್ದುವಿಶೇಷವಾಗಿತ್ತು.ಈಪಾಠದ ಮನೆಯವತಿಯಿಂದ ಕಳೆದ 26ವರ್ಷಗಳಿಂದಲೂಮಧ್ಯರಾತ್ರಿ ಸ್ವಾತಂತ್ರ್ಯ ದಿನಾಚರಣೆ ಹಮ್ಮಿಕೊÙಲಾಗ ‌Û ುತ್ತಿದೆ.

ಈ ಪಾಠದಮನೆಯಲ್ಲಿ ಕಲಿತ ಹಲವಾರುವಿದ್ಯಾರ್ಥಿಗಳು ಪೊಲೀಸ್‌ ಇಲಾಖೆ,ದ್ವಿತೀಯ,ಪ್ರಥಮದರ್ಜೆಸಹಾಯಕರು,ಪತ್ರಕರ್ತರು, ಎಂಜಿನಿಯರ್‌, ಅರಣ್ಯಇಲಾಖೆ, ಅಬಕಾರಿ, ಖಾಸಗಿ ಕ್ಷೇತ್ರಸೇರಿದಂತೆ ವಿವಿಧ ಸಂಘ-ಸಂಸ್ಥೆಗಳಲ್ಲಿಕಾರ್ಯನಿರ್ವಹಿಸುತ್ತಿದ್ದಾರೆ.

ಪೊಲೀಸ್‌ಇಲಾಖೆಯಲ್ಲಿ ಈಗ, ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿರುವಗ್ರಾಮದ ಎಚ್‌.ಡಿ.ಸತೀಶ್‌ ಅವರು, ಈಹಿಂದೆ ಎಸ್ಸೆಸ್ಸೆಲ್ಸಿ ಮುಗಿದ ಬಳಿಕ ಬೆರಳೆಣಿಕೆಮಂದಿಗೆ ದೇಗುಲದಲ್ಲಿ ಪಾಠಮಾಡುತ್ತಿದ್ದರು. ಬರ ಬÃುತಾ ‌ ¤ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಾಗಿಸುಮಾರು 50-60 ಮಂದಿ ಪಾಠದಮನೆಗೆಆಗಮಿಸುತ್ತಿದ್ದರು.

ಈಗ,ಹಳೆಯವಿದ್ಯಾರ್ಥಿಗಳೆಲ್ಲರೂ ವಿವಿಧ ಕ್ಷೇತ್ರಗಳಲ್ಲಿಕಾರ್ಯನಿರ್ವಹಿಸುತ್ತಿದ್ದಾರೆ. ಸತೀಶ್‌ಅÊರ ‌ ಮಾರ್ಗದರ್ಶನದಲ್ಲಿ ಪ್ರತಿವರ್ಷವೂ ಕಾರ್ಯಕÅವ ‌ ುವನ್ನು ಯಶಸ್ವಿಯಾಗಿ ನೆರವೇರಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ನಾಗರಾಜ್‌,ಅಭಿನಯ್‌,ಸುನಿಲ್‌,ವಿಜಯಕುಮಾರ್‌,ಅಮರ್‌, ನರೇಶ್‌, ರಾಹುಲ್‌, ಅನಿಲ್‌,ಹರೀಶ್‌, ಮನು ಮತ್ತಿತರರಿದ್ದರು.

ಟಾಪ್ ನ್ಯೂಸ್

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

12

Jackfruit: ಹಲಸಿನ ಹಣ್ಣಿನ ಬೆಲೆ ದುಬಾರಿ, ರೈತರ ಸಂತಸ

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.