![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
ನಾಗೇಂದ್ರ ತ್ರಾಸಿ
1994ರಲ್ಲಿ ಅಫ್ಘಾನಿಸ್ತಾನದ ಸ್ಪಿನ್ ಬೋಲ್ಡಕ್ ಪ್ರದೇಶ ತಾಲಿಬಾನ್ ಗೆ ಟರ್ನಿಂಗ್ ಪಾಯಿಂಟ್ ಆಗಿತ್ತು. ಸ್ಪಿನ್ ಬೋಲ್ಡಕ್ ಕಂದಹಾರ್ ಪ್ರಾಂತ್ಯದಲ್ಲಿರುವ ಪಾಕಿಸ್ತಾನ- ಅಫ್ಘಾನಿಸ್ತಾನ್ ಗಡಿಪ್ರದೇಶದ ನಗರವಾಗಿದೆ. ಈ ವೇಳೆ ತಾಲಿಬಾನ್ 800 ಟ್ರಕ್ ಲೋಡ್ ಗಳಷ್ಟು ಸೋವಿಯತ್ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ಗುಹೆಯಲ್ಲಿ ಅಡಗಿಸಿಟ್ಟಿತ್ತು. ಅದಾಗಲೇ ಪಾಕಿಸ್ತಾನ ತಾಲಿಬಾನ್ ಗೆ ಶಸ್ತ್ರಾಸ್ತ್ರ, ಸ್ಫೋಟಕ ಮತ್ತು ಹಣಕಾಸು ನೆರವು ನೀಡಲು ಆರಂಭಿಸಿತ್ತು. ಇದರ ಪರಿಣಾಮ ದೇಶದಾದ್ಯಂತ ತಾಲಿಬಾನ್ ಕ್ಷಿಪ್ರಗತಿಯಲ್ಲಿ ಬೆಳವಣಿಗೆ ಸಾಧಿಸಿತ್ತು. ಪಾಕಿಸ್ತಾನದ ಮಾದರಿಯಲ್ಲೇ ಚೀನಾ ಕೂಡಾ ತಾಲಿಬಾನ್ ಗೆ ನಿಕಟವಾಗಿದೆ. ಅಫ್ಘಾನಿಸ್ತಾನದ ಆಡಳಿತವನ್ನು ತಮ್ಮ ವಶಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ತಾಲಿಬಾನ್ ನ ಒಂಬತ್ತು ಮಂದಿ ಉನ್ನತ ಕಮಾಂಡರ್ ಗಳ ನಿಯೋಗದ ಜತೆ ಚೀನಾ ಸಭೆಯೊಂದನ್ನು ಆಯೋಜಿಸಿತ್ತು...
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.