![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Aug 16, 2021, 5:37 PM IST
ಪಣಜಿ: ಹವಾಮಾನ ವೈಪರಿತ್ಯದಿಂದಾಗಿ ಮತ್ತು ಗೋವಾದಲ್ಲಿ ಮೀನುಗಾರಿಕಾ ಬೋಟ್ಗಳಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಬೋಟ್ಗಳು ಮೀನುಗಾರಿಕೆಗೆ ತೆರಳಲು ಸಾಧ್ಯವಾಗದ ಕಾರಣ ಕೇರಳ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಿಂದ ಬರುವ ಮೀನುಗಳನ್ನೇ ಅವಲಂಭಿಸಿರುವಂತಾಗಿದೆ.
ಮಡಗಾಂವ ಮಾರುಕಟ್ಟೆಗೆ ಪ್ರತಿದಿನ ಕೇರಳ ಮತ್ತು ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮೀನುಗಳ ಪೂರೈಕೆಯಾಗುತ್ತಿದೆ. ಗೋವಾದಲ್ಲಿ ಸ್ಥಳೀಯವಾಗಿ ಮೀನುಗಳ ಆವಕದ ಕೊರತೆಯಿಂದಾಗಿ ಹೊರ ರಾಜ್ಯಗಳ ಮೀನುಗಳನ್ನೇ ಗೋವಾ ರಾಜ್ಯದ ಜನತೆ ಅವಲಂಭಿಸುವಂತಾಗಿದೆ.
ರಾಜ್ಯದಲ್ಲಿ ಮೀನುಗಾರಿಕಾ ನಿರ್ಬಂಧ ತೆರವುಗೊಂಡು 15 ದಿನ ಕಳೆದರೂ ಕೂಡ ಕಾರ್ಮಿಕರ ಕೊರತೆಯಿಂದಾಗಿ ರಾಜ್ಯದಲ್ಲಿ ಹೆಚ್ಚಿನ ಮೀನುಗಾರಿಕಾ ಬೋಟ್ಗಳು ಮೀನುಗಾರಿಕೆಗೆ ತೆರಳಲು ಸಾಧ್ಯವಾಗುತ್ತಿಲ್ಲ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.