![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 17, 2021, 11:32 AM IST
ನವದೆಹಲಿ:ಭಾರತದಲ್ಲಿ ಕೋವಿಡ್ 19 ಸೋಂಕು ಪ್ರಕರಣ ತೀವ್ರಗತಿಯಲ್ಲಿ ಇಳಿಮುಖವಾಗುತ್ತಿದ್ದು, ಕಳೆದ 24ಗಂಟೆಗಳಲ್ಲಿ 25,166 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಆಗಸ್ಟ್ 17) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ನಮ್ಮ ಒಬ್ಬನನ್ನು ಕೆಣಕಿದರೆ ನಾವು 11 ಮಂದಿಯೂ ತಿರುಗಿ ಬೀಳುತ್ತೇವೆ: ಕೆ.ಎಲ್.ರಾಹುಲ್
ಕಳೆದ 154 ದಿನಗಳ ಬಳಿಕ ಇದೇ ಮೊದಲ ಬಾರಿಗೆ ದೇಶದಲ್ಲಿ 25,166 ಕನಿಷ್ಠ ಪ್ರಮಾಣದ ಕೋವಿಡ್ ಸೋಂಕು ವರದಿಯಾಗಿದೆ ಎಂದು ಸಚಿವಾಲಯ ಹೇಳಿದೆ. ಇದರೊಂದಿಗೆ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,69,846ಕ್ಕೆ ಇಳಿಕೆಯಾಗಿದೆ.
ದೇಶದಲ್ಲಿ ಕೋವಿಡ್ ಚೇತರಿಕೆ ಪ್ರಮಾಣ ಶೇ.97.51ಕ್ಕೆ ಏರಿಕೆಯಾಗಿದೆ. ಕಳೆದ 24ಗಂಟೆಗಳಲ್ಲಿ ಕೋವಿಡ್ ನಿಂದ 437 ಮಂದಿ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,22,50,679ಕ್ಕೆ ಇಳಿಕೆಯಾಗಿದೆ. ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಒಟ್ಟು 4,32,079 ಮಂದಿ ಸಾವನ್ನಪ್ಪಿದ್ದಾರೆ.
ಕಳೆದ 24ಗಂಟೆಗಳಲ್ಲಿ ದಾಖಲೆ ಪ್ರಮಾಣದ ಸಕ್ರಿಯ ಕೋವಿಡ್ ಪ್ರಕರಣ ಸುಮಾರು 12,101ರಷ್ಟು ಇಳಿಕೆಯಾಗಿದೆ. ಸೋಮವಾರ 15,63,985 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ದಿನದ ಪಾಸಿಟಿವಿಟಿ ದರ ಶೇ.1.61ಕ್ಕೆ ಇಳಿಕೆಯಾಗಿದೆ ಎಂದು ವರದಿ ಹೇಳಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.