![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 17, 2021, 12:21 PM IST
ಹೊಸಪೇಟೆ : ಪ್ರಬಲ ಖಾತೆಗಾಗಿ ಬೇಡಿಕೆ ಇಟ್ಟಿರುವ ಪರಿಸರ ಹಾಗೂ ಪ್ರವಾಸೋದ್ಯಮ ಖಾತೆ ಸಚಿವ ಆನಂದ ಸಿಂಗ್ ತಮ್ಮ ಬಿಗಿ ಪಟ್ಟು ಮುಂದುವರೆಸಿದ್ದಾರೆ.
ಖಾತೆ ಬದಲಾವಣೆಗೆ ಪಟ್ಟು ಹಿಡಿದಿರೋ ಸಚಿವ ಆನಂದ್ ಸಿಂಗ್ ಅವರು, ಇಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರ ತುಂಗಭದ್ರಾ ಜಲಾಶಯದ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಗೈರಾಗಿದ್ದರು.
ತುಂಗಭದ್ರಾ ಜಲಾಶಯಕ್ಕೆ ಬಾಗೀನ ಅರ್ಪಣೆಗೆ ಸಚಿವರಾದ ಗೋವಿಂದ ಕಾರಜೋಳ, ಹಾಲಪ್ಪ ಆಚಾರ್ ಅವರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಸಚಿವ ಆನಂದ ಸಿಂಗ್ ಅವರ ಗೈರು ಹಾಜರಿ ಎದ್ದು ಕಾಣುತ್ತಿತ್ತು.
ಇದನ್ನೂ ಓದಿ :ಕೋವಿಡ್ ನಿಂದ ಗುಣಮುಖರಾದವರು ಸ್ವಯಂಪ್ರೇರಿತರಾಗಿ ಕ್ಷಯ ರೋಗ ತಪಾಸಣೆ ಮಾಡಿಸಿ: ಡಾ.ಸುಧಾಕರ್
You seem to have an Ad Blocker on.
To continue reading, please turn it off or whitelist Udayavani.