ಫ್ಲೆಕ್ಸ್ ವಿಚಾರಕ್ಕೆ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ


Team Udayavani, Aug 17, 2021, 5:30 PM IST

ಫ್ಲೆಕ್ಸ್ ವಿಚಾರಕ್ಕೆ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಕೊರಟಗೆರೆ: ಪಟ್ಟಣದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಫ್ಲೆಕ್ಸ್ ವಿಚಾರಕ್ಕೆ ಜಗಳ ನಡೆದು ಕೈ ಕೈ ಮಿಲಾಯಿಸುವ ಹಂತ ತಲುಪಿತ್ತು. ಪರಿಸ್ಥಿತಿ ಅರಿತ ಪೋಲೀಸರು ಮಧ್ಯ ಪ್ರವೇಶದಿಂದ ಎಲ್ಲವೂ ಬಗೆ ಹರಿಯಿತು.

ಆಗಸ್ಟ್ 6ರಂದು ಶಾಸಕ ಡಾ.ಜಿ. ಪರಮೇಶ್ವರ ಅವರ ಜನ್ಮ ದಿನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕರ ಜನ್ಮ ದಿನಕ್ಕೆ ಶುಭ ಕೋರಿ ಪಟ್ಟಣದ ಹಲವು ಕಡೆ ಪ್ಲೆಕ್ಸ್ ಹಾಕಿದ್ದರು. 10 ದಿನಗಳು ಕಳೆದರೂ ಫ್ಲೆಕ್ಸ್ ತೆರವುಗೊಳಿಸಿರಲಿಲ್ಲ. ಅದೇ ರೀತಿ ಮಾಜಿ ಶಾಸಕ ಸುಧಾಕರ್ ಲಾಲ್ ಅವರ ಜನ್ಮ ದಿನ ಆಗಸ್ಟ್18 ರಂದು ಇರುವುದರಿಂದ ಪರಮೇಶ್ವರ ಜನ್ಮ ದಿನಕ್ಕೆ ಶುಭ ಕೋರಿದ ಫ್ಲೆಕ್ಸ್ ತೆರವು ಮಾಡುವಂತೆ ಪ.ಪಂ ಅಧಿಕಾರಿಗಳು ನೌಕರರಿಗೆ ತಿಳಿಸಿದ್ದರು. ನೌಕರರು ಫ್ಲೆಕ್ಸ್ ಗಳನ್ನು ತೆರವುಗೊಳಿಸುವ ವೇಳೆ ಫ್ಲೆಕ್ಸ್ ಹರಿದಿದೆ ಇದರಿಂದ ಕೆಂಡಾ ಮಂಡಲರಾದ ಕಾಂಗ್ರೆಸ್ ಕಾರ್ಯಕರ್ತರು ಪ.ಪಂ ಮುಖ್ಯಾಧಿಕಾರಿ ಕಛೇರಿಗೆ ಬಂದು ಅಧಿಕಾರಿ ವಿರುದ್ದ ಹರಿಹಾಯ್ದರು. ಇದನ್ನು ತಿಳಿದ ಜೆಡಿಎಸ್ ಕಾರ್ಯಕರ್ತರು ಪ.ಪಂ ಆಗಮಿಸಿ ಕಾಂಗ್ರೆಸ್ ಕಾರ್ಯಕರ್ತರ ನಡೆ ಪ್ರಶ್ನಿಸಿ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಪ. ಪಂ ಕಛೇರಿ ಕೆಲಹೊತ್ತು ರಣರಂಗವಾಯಿತು.

ಇದನ್ನೂ ಓದಿ :ದಾಖಲೆ ಮಟ್ಟದಲ್ಲಿ ವಹಿವಾಟು ಅಂತ್ಯ: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 210 ಅಂಕ ಏರಿಕೆ

ಪೊಲೀಸರ ಜಾಣ ನಡೆ
ಪಿಎಸ್ಐ ಮುತ್ತುರಾಜು ಮತ್ತು ತಂಡ ಎರಡೂ ಪಕ್ಷದ ಕಾರ್ಯಕರ್ತರನ್ನು ಸಮಾಧಾನಪಡಿಸಿ ಕಛೇರಿಯಿಂದ ಹೊರ ಕಳುಹಿಸಿದರು. ಅಲ್ಲದೇ ಜನಪ್ರತಿನಿಧಿಗಳಾಗಿ ಈ ರೀತಿ ವರ್ತಿಸಬಾರದು ಎಂದು ಸಲಹೆ ನೀಡಿ ತಾತ್ಕಾಲಿಕವಾಗಿ ಸಮಸ್ಯೆ ಶಮನ ಮಾಡಿದರು.

ಕೋರ್ಟ್ ಆದೇಶದಂತೆ ಫ್ಲೆಕ್ಸ್ ಕಟ್ಟುವಂತಿಲ್ಲ. ಆದರೂ ಸ್ಥಳೀಯವಾಗಿ ಫ್ಲೆಕ್ಸ್ ಕಟ್ಟಲು ಕೆಲವು ದಿನಗಳಿಗಷ್ಟೇ ಅವಕಾಶ ನೀಡಲಾಗಿತ್ತು. ಸರ್ಕಾರದ ಮಾರ್ಗ ಸೂಚಿಯಂತೆ ಒಂದು ಫ್ಲೆಕ್ಸ್ ಹಾಕಲು ಇಂತಿಷ್ಟು ದರವಿದ್ದು, ಹಣವನ್ನು ಕಾರ್ಯಕರ್ತರಿಂದ ಕಟ್ಟಿಸಿ ಕೊಂಡು ಅನುಮತಿ ನೀಡಲು ಅವಕಾಶವಿದೆ. ಕೆಲವೊಂದು ಸ್ಥಳಗಳಲ್ಲಿ ಮಾತ್ರ ಫ್ಲೆಕ್ಸ್ ಹಾಕಲು ಅವಕಾಶವಿದೆ. ಅದರೆ ಎಲ್ಲೆಂದರಲ್ಲಿ ಫ್ಲೆಕ್ಸ್ ಹಾಕುವಂತಿಲ್ಲ. ಅದರೆ ಘಟನೆಯಲ್ಲಿ ವೈಯಕ್ತಿಕ ದ್ವೇಷದಿಂದ ಈ ರೀತಿ ಆಗಿರಬೇಕು, ಇದಕ್ಕಾಗಿ ರೆಸಲ್ಯೂಷನ್ ಮಾಡಿ ಮುಂದಿನ ದಿನದಲ್ಲಿ ಸಮಸ್ಯೆ ಬರದಂತೆ ಎಚ್ಚರ ವಹಿಸುತ್ತೇನೆ.

– ಲಕ್ಷ್ಮಣ್ ಕುಮಾರ್ ಪ. ಪಂ ಮುಖ್ಯಾಧಿಕಾರಿ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.