ಟಿ20 ವಿಶ್ವಕಪ್‌ ಟ್ರೋಫಿಯ ಆನ್‌ಲೈನ್‌ ಯಾತ್ರೆ ಆರಂಭ


Team Udayavani, Aug 20, 2021, 6:45 AM IST

ಟಿ20 ವಿಶ್ವಕಪ್‌ ಟ್ರೋಫಿಯ ಆನ್‌ಲೈನ್‌ ಯಾತ್ರೆ ಆರಂಭ

ಕಿಂಗ್‌ಸ್ಟನ್‌ (ಜಮೈಕ): ವೆಸ್ಟ್‌ ಇಂಡೀಸ್‌ನ ತಾರಾ ಆಲ್‌ರೌಂಡರ್‌ ಕಾರ್ಲೋಸ್‌ ಬ್ರಾಥ್‌ವೇಟ್‌ ಟಿ20 ವಿಶ್ವಕಪ್‌ ಟ್ರೋಫಿಯ ವರ್ಚ್ಯುವಲ್‌ ಯಾತ್ರಾ ಕಾರ್ಯಕ್ರಮಕ್ಕೆ ಚಾಲನೆ ನೀಡುವುದರೊಂದಿಗೆ ವರ್ಷಾಂತ್ಯದ ಪಂದ್ಯಾವಳಿಗೆ ಕ್ಷಣಗಣನೆ ಮೊದಲ್ಗೊಂಡಿತು. ಈ ಟ್ರೋಫಿಯೊಂದಿಗೆ ನನ್ನ ನೆನಪು ಮತ್ತು ನಂಟು ಸ್ಮರಣೀಯ. ನನ್ನ ಕ್ರಿಕೆಟ್‌ ಬದುಕಿನ ಮಹಾಸಂಭ್ರಮ ಇಲ್ಲಿ ಪ್ರತಿಫ‌ಲಿಸುತ್ತಲೇ ಇರುತ್ತದೆ. ಈ ಟ್ರೋಫಿ ಯಾತ್ರೆ ಅತ್ಯಂತ ಯಶಸ್ವಿಯಾಗಲಿ’ ಎಂದು ಬ್ರಾಥ್‌ವೇಟ್‌ ಹಾರೈಸಿದರು.

ಬ್ರಾಥ್‌ವೇಟ್‌ ಬೊಂಬಾಟ್‌ ಆಟ: ಈ ಕಾರ್ಯಕ್ರಮಕ್ಕೆ ಕಾರ್ಲೋಸ್‌ ಬ್ರಾಥ್‌ವೇಟ್‌ ಅವರೇ ಚಾಲನೆ ನೀಡಲು ವಿಶೇಷ ಕಾರಣವಿದೆ. 2016ರಲ್ಲಿ ನಡೆದ ಕೊನೆಯ ಟಿ20 ವಿಶ್ವಕಪ್‌ ಫೈನಲ್‌ನಲ್ಲಿ ಬ್ರಾಥ್‌ವೇಟ್‌ ವಿಂಡೀಸ್‌ ಗೆಲುವಿನ ಹೀರೋ ಆಗಿದ್ದರು. ಈ ಮುಖಾಮುಖಿ ಇಂಗ್ಲೆಂಡ್‌ ವಿರುದ್ಧ ಕೋಲ್ಕತದ ಈಡನ್‌ ಗಾರ್ಡನ್ಸ್‌ನಲ್ಲಿ ನಡೆದಿತ್ತು. ಚೇಸಿಂಗ್‌ ವೇಳೆ ಬೆನ್‌ ಸ್ಟೋಕ್ಸ್‌ ಪಾಲಾದ ಅಂತಿಮ ಓವರ್‌ನಲ್ಲಿ ಬ್ರಾಥ್‌ವೇಟ್‌ 4 ಪ್ರಚಂಡ ಸಿಕ್ಸರ್‌ ಬಾರಿಸಿ ವಿಂಡೀಸಿಗೆ 2ನೇ ಟಿ20 ವಿಶ್ವಕಪ್‌ ತಂದಿತ್ತಿದ್ದರು.

“ಕೋವಿಡ್ ಕಾರಣದಿಂದ ಟಿ20 ಟ್ರೋಫಿಯ ವಿಶ್ವ ಪ್ರವಾಸ ಸಾಧ್ಯವಾಗುತ್ತಿಲ್ಲ. ಹೀಗಾಗಿ ಪ್ರತಿಯೋರ್ವ ಕ್ರಿಕೆಟ್‌ ಅಭಿಮಾನಿಯೂ ವರ್ಚ್ಯುವಲ್‌ ಮಾದರಿಯಲ್ಲೇ ಈ ಟ್ರೋಫಿಯ ವಿಶ್ವದರ್ಶನ ಮಾಡಿಸಬೇಕಿದೆ. ಹಿಂದಿಗಿಂತಲೂ ಹೆಚ್ಚಿನ ಕ್ರಿಕೆಟ್‌ ದೇಶಗಳನ್ನು ಇದು ತಲುಪುವಂತಾಗಬೇಕು’ ಎಂದು ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.