![UDP-DC](https://www.udayavani.com/wp-content/uploads/2024/12/UDP-DC-415x249.jpg)
ದೆಹಲಿ ಅತ್ಯಾಚಾರ ಪ್ರಕರಣ : ಫೇಸ್ ಬುಕ್, ಇನ್ಸ್ಟಾಗ್ರಾಂ ನಿಂದ ರಾಹುಲ್ ಪೋಸ್ಟ್ ಡಿಲೀಟ್..!
Team Udayavani, Aug 20, 2021, 5:14 PM IST
![Instagram, Facebook remove Rahul Gandhi’s post revealing identity of minor rape victim’s family](https://www.udayavani.com/wp-content/uploads/2021/08/20-12-620x372.jpg)
ನವ ದೆಹಲಿ : ದೆಹಲಿಯಲ್ಲಿ ಅತ್ಯಾಚಾರ ಹಾಗೂ ಕೊಲೆಗೊಳಗಾಗಿದ್ದ ದಲಿತ ಅಪ್ರಾಪ್ತೆಯ ಕುಟುಂಬದೊಂದಿಗಿನ ಫೋಟೋವನ್ನು ಪೋಸ್ಟ್ ನನ್ನು ಫೇಸ್ ಬುಕ್ ಹಾಗೂ ಇನ್ಸ ಸ್ಟ್ಆಗ್ರಾಂ ತೆಗೆದು ಹಾಕಿದೆ.
ಆಗಸ್ಟ್ 1 ರಂದು, ದೆಹಲಿಯಲ್ಲಿ ಒಂಬತ್ತು ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಮತ್ತು ಬಲವಂತವಾಗಿ ಅಂತ್ಯಸಂಸ್ಕಾರ ಮಾಡಲಾಯಿತು, ಇದು ವ್ಯಾಪಕ ಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾಗಿತ್ತು.
ಇದನ್ನೂ ಓದಿ : ಐಎಸ್ ಐ ರಣತಂತ್ರ: ತಾಲಿಬಾನ್ ನಾಯಕ ಹೈಬತುಲ್ಲಾ ಪಾಕ್ ಸೇನಾ ವಶದಲ್ಲಿ? ಗುಪ್ತಚರ ಇಲಾಖೆ
ಘಟನೆಯ ನಂತರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದರು ಮತ್ತು ನಂತರ ಅವರೊಂದಿಗೆ ತೆಗೆಸಿಕೊಂಡಿದ್ದ ಫೋಟೋವನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡರು.
ರಾಹಲ್ ಗಾಂಧಿಗೆ ಫೇಸ್ ಬುಕ್ ನೋಟಿಸ್ :
ಈ ವಾರದ ಆರಂಭದಲ್ಲಿ, ಫೇಸ್ ಬುಕ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೆ ನೋಟಿಸ್ ನೀಡಿ, ಪೋಸ್ಟ್ ನನ್ನು ತೆಗೆಯುವಂತೆ ಹೇಳಿತ್ತು.
ತನ್ನ ಪತ್ರದಲ್ಲಿ, “ನಿಮ್ಮ ಇನ್ಸ್ಟಾಗ್ರಾಮ್ ಖಾತೆಯ ಮೂಲಕ ನೀವು ಅಪ್ಲೋಡ್ ಮಾಡಿದ ಪೋಸ್ಟ್ ಕಾನೂನುಬಾಹಿರವಾಗಿದ್ದು ಸೆಕ್ಷನ್ 74 ರ ಅಡಿಯಲ್ಲಿ ಬಾಲ ನ್ಯಾಯ ಕಾಯ್ದೆ, 2015; ಸೆಕ್ಷನ್ 23 ಪೊಕ್ಸೊ ಕಾಯ್ದೆ, 2012; ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 288 ಎ. ಅಡಿಯಲ್ಲಿ ಇದು ಅಪರಾಧವೆಂದು ಎನ್ ಸಿ ಪಿ ಸಿ ಆರ್ ತಮ್ಮ ಖಾತೆಯನ್ನು ರದ್ದುಗೊಳಿಸುವಂತೆ ಪತ್ರ ಬರೆದಿತ್ತು ಎಂದು ಉಲ್ಲೇಖಿಸಿದೆ.
ಈ ಹಿಂದೆ ಟ್ವೀಟರ್ ಸಂಸ್ಥೆ ಕೂಡ ಇದೆ ಕಾರಣಕ್ಕೆ ರಾಹುಲ ಗಾಂಧಿ ಅವರ ಟ್ವೀಟರ್ ಅಧಿಕೃತ ಖಾತೆಯನ್ನು ಬ್ಲಾಕ್ ಮಾಡಿತ್ತು.
ಇದನ್ನೂ ಓದಿ : ಗಣಿಗಾರಿಕೆಯನ್ನು ಮುಂದಿನ ಮೂರು ತಿಂಗಳಲ್ಲಿ ಆರಂಭ : ಪ್ರಮೋದ್ ಸಾವಂತ್
ಟಾಪ್ ನ್ಯೂಸ್
![UDP-DC](https://www.udayavani.com/wp-content/uploads/2024/12/UDP-DC-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್](https://www.udayavani.com/wp-content/uploads/2024/12/amith-shah-150x84.jpg)
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
![Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ](https://www.udayavani.com/wp-content/uploads/2024/12/pushpa-2-5-150x94.jpg)
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
![ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್](https://www.udayavani.com/wp-content/uploads/2024/12/kejriwal-6-150x93.jpg)
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
![Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು](https://www.udayavani.com/wp-content/uploads/2024/12/boat-2-150x83.jpg)
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.