ಅಂಗೈಯಲ್ಲಿ ಅಕ್ಷರ ಸಿನಿಮಾ ರೆಡಿ


Team Udayavani, Aug 22, 2021, 4:25 PM IST

ಅಂಗೈಯಲ್ಲಿ ಅಕ್ಷರ ಸಿನಿಮಾ ರೆಡಿ

“ಅಂಗೈಯಲ್ಲಿ ಅಕ್ಷರ’ ಸಿನಿಮಾ ಚಿತ್ರೀಕರಣ ಮುಗಿಸಿ ಈಗ ಬಿಡುಗಡೆಗೆ ಸಿದ್ಧವಾಗಿದೆ. ಸಿದ್ದರಾಜುಕಾಳೇನಹಳ್ಳಿ ಅವರು ಕಥೆ ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.

ಕೆ.ಹೆಚ್‌.ಎಸ್‌ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದ್ದು, ಜ್ಞಾನೇಶ ತಮ್ಮ ಗೆಳೆಯರ ಜೊತೆ ಸೇರಿಕೊಂಡು ಈ ಸಿನಿಮಾ ಮಾಡಿದ್ದಾರೆ.ಕ್ಯಾಬ್‌ ಚಾಲಕರಾಗಿದ್ದ ಸಿದ್ದರಾಜು ಅವರ ಸಿನಿಮಾ ಕನಸು ಈಗ ನನಸಾಗಿದೆ ಬಾಲ್ಯದಲ್ಲೆ ತಂದೆತಾಯಿ ಕಳೆದುಕೊಂಡ ಮಕ್ಕಳು ವಿದ್ಯಾಭ್ಯಾಸ ಹಾಗೂ ತಮ್ಮ ಜೀವನ ಹೇಗೆ ರೂಪಿಸಿಕೊಳ್ಳಬೇಕು ಎನ್ನುವುದೇ ಈ ಚಿತ್ರದಕಥಾವಸ್ತು.

ಹುಲಿಯೂರುದುರ್ಗ, ಮಾಗಡಿ ತಾವರೆಕೆರೆ, ಬೆಂಗಳೂರು ನಗರ ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಅಮ್ಮನಿಂದ ದೂರವಾದ ಒಂದು ಬಡ ವರ್ಗದ ಹುಡುಗನ ಶೈಕ್ಷಣಿಕ ಹಾದಿ, ಅಮ್ಮ ಮಗನ ನಡುವಿನ ಬಾಂಧವ್ಯ, ಸೆಂಟಿಮೆಂಟ್‌ ಇರುವ ಹಾಗೂ ಸಮಾಜಕ್ಕೆ ಶಿಕಣದ ಮಹತ್ವದ ಅರಿವು ಮೂಡಿಸುವ ಕುರಿತಾದ ಈ ಚಿತ್ರದಲ್ಲಿ ಪಕ್ಕಾ ಫ್ಯಾಮಿಲಿ, ಸೆಂಟಿಮೆಂಟ್‌ ಹಾಗೂ ಕಾಮಿಡಿಯಂತಹ ಎಲ್ಲಾ ಮನರಂಜನಾತ್ಮಕ ಅಂಶಗಳು ಇವೆ ಎನ್ನುತ್ತಾರೆ ಚಿತ್ರದ ನಿರ್ದೇಶಕರು.

ಈ ಚಿತ್ರದ 4 ಹಾಡುಗಳಿಗೆ ಎ.ಟಿ. ರವೀಶ್‌ ಅವರ ಸಂಗೀತ ಸಂಯೋಜನೆಯಿದ್ದು, ನಾಗೇಶ್‌ ಉಜ್ಜನಿ, ಜ್ಞಾನೇಶ ಎಂ.ಬಿ, ಶೈಲಜಾ ಎಸ್‌.ರಾವ್‌ ಸಾಹಿತ್ಯ ರಚಿಸಿದ್ದಾರೆ. ಚಿತ್ರಕ್ಕೆ ಸಂಜೀವ್‌ ರೆಡ್ಡಿ ಅವರ ಸಂಕಲನವಿದ್ದು, ರಮೇಶ್‌ ಹಾಗೂ ನರಸಿಂಹ ಅವರ ಛಾಯಾಗ್ರಹಣವಿದೆ.

ಈ ಚಿತ್ರದಲ್ಲಿ ಬಾಲನಟರಾಗಿ ಕನ್ನಡಕೋಗಿಲೆ ಖ್ಯಾತಿಯ ತನುಷರಾಜ್, ಶನಿ ಧಾರಾವಾಹಿಯಲ್ಲಿ ಬಾಲ ಹನುಮನ ಪಾತ್ರದಾರಿ ಕಾನಿಷ್ಕ ರವಿ ದೇಸಾಯಿ, ಉಘೇ ಉಘೇ ಮಾದೇಶ್ವರ ಮರಿದೇವನ ಪಾತ್ರದಾರಿ ಅಮೋಘ ಕೃಷ್ಣ, ಪುಟಾಣಿ ಪಂಟ್ರಾ ಮಧುಸೂಧನ್‌, ಬೇಬಿ ಅಂಕಿತ ಜಯರಾಮ್, ಬೇಬಿಶ್ರೀ ಹಾಗೂ ಜೀವನ್‌, ಚೇತನ್‌, ಮಾಸ್ಟರ್‌ ನವನೀತ್‌, ಬಾ ನಾ ರವಿ ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.