ಸಮಯಕೋಸ್ಕರ ನಾವು ಕಾಯಬೇಕೆ ಹೊರತು ಸಮಯ ನಮಗಾಗಿ ಕಾಯುವುದಿಲ್ಲ…

ಕುಟುಂಬದೊಂದಿಗೆ ಸಮಯ ಕಳೆಯುವುದು, ಶಾಂತವಾಗಿ ವರ್ತಿಸುವುದು

Team Udayavani, Aug 24, 2021, 11:17 AM IST

ಸಮಯಕೋಸ್ಕರ ನಾವು ಕಾಯಬೇಕೆ ಹೊರತು ಸಮಯ ನಮಗಾಗಿ ಕಾಯುವುದಿಲ್ಲ…

ಪ್ರತಿಯೊಬ್ಬನು ಜೀವನದಲ್ಲಿ ಜಯ ಸಾಧಿಸಬೇಕೆಂದರೇ ಟೈಮ್ ಮ್ಯಾನೇಜ್ ಮೆಂಟ್ ಅನುಸರಿಸಬೇಕು. ಸಮಯವೆಂಬುವುದು ಕಣ್ಮುಚ್ಚಿ ತೆರೆಯುವಷ್ಟರಲ್ಲಿ ಕಳೆದು ಹೋಗುತ್ತದೆ. ಮ್ಯಾನೇಜ್ ಮೆಂಟ್ ಅಂದರೆ ಏನು..? ನಿರ್ಧಾರ ಕೈಗೊಳ್ಳಲು, ನಾಯಕತ್ವ ಬೆಳವಣಿಗೆಗೆ, ಸಮಯ ಹೊಂದಿಸಲು, ಸಮಯ ಪಾಲನೆ ತುಂಬಾ ಮುಖ್ಯ. ಇದು ಎಲ್ಲರೂ ಒಪ್ಪಲೇಬೇಕಾದ ಸತ್ಯ. ಪ್ರತಿ ವ್ಯಕ್ತಿಯನ್ನು ನಿಯಂತ್ರಿಸುವ ಶಕ್ತಿ ಸಮಯಕ್ಕೆ ಮಾತ್ರ ಇದೆ.

ಸಮಯ ಪಾಲನೆ ಅತ್ಯಂತ ಸವಾಲಿನ ಕೆಲಸ. ಸವಾಲನ್ನು ಸ್ವೀಕರಿಸಿ ಯಾರು ಸಮಯ ಪಾಲನೆ ಮಾಡುತ್ತಾರೋ, ಅವರು ಶಿಸ್ತುಬದ್ಧ ಜೀವನ ನಡೆಸುತ್ತಾರೆ. ಸಮಯ ಹೊಂದಾಣಿಕೆ ಮಾಡಿಕೊಳ್ಳುವ ಕಲೆಯಿಂದ ಹೆಚ್ಚಿನ ಸಾಧನೆ ಮಾಡಬಹುದು.  ಸಮಯ ಎಂಬುದು ನಿಂತ ನೀರಲ್ಲ. ಸಮಯಕೋಸ್ಕರ ನಾವೂ ಕಾಯಬೇಕೆ ಹೊರತು ಸಮಯ ನಮಗಾಗಿ ಕಾಯುವುದಿಲ್ಲ. `ಮಾತು ಆಡಿದರೆ ಹೋಯಿತು ಮುತ್ತು ಒಡೆದರೆ ಹೋಯಿತು~ ಎಂಬ ನಾಣ್ಣುಡಿಯಂತೆ ಒಂದು ಬಾರಿ ಹೋದ ಸಮಯ ಮತ್ತೆಂದಿಗೂ ನಮ್ಮ ಜೀವನದಲ್ಲಿ ಬಾರದು.

ಸಮಯವು ಹಣಕ್ಕಿಂತ ಬೆಲೆಯುಳ್ಳದ್ದು. ಹಣ ಹೋದರೆ ಸಂಪಾದಿಸಬಹುದು. ಆದರೇ ಸಮಯದ ವಿಷಯ ಹಾಗಲ್ಲ. ಕಳೆದು ಹೋದ ಸಮಯ ಮತ್ತೆ ಮರಳಿ ಬರಲಾರದು.

ಸರಿಯಾಗಿ ಸಮಯ ಪಾಲನೆ ಮಾಡಿದರೆ ಸ್ಟ್ರೆಸ್(ಒತ್ತಡ) ಇರುವುದಿಲ್ಲ. ಸಮಯದ ಮೇಲೆ ನಮಗೆ ನಿಯಂತ್ರಣ ಇಲ್ಲದಿದ್ದರೇ ಒತ್ತಡ ಸಹಜವಾಗಿ ಉಂಟಾಗುತ್ತದೆ. ಅದು ಮನೆಯಲ್ಲಿ ಆಗಬಹುದು ಅಥವಾ ಹೊರಗಿನ ಕೆಲಸದಲ್ಲಿಯೂ ಆಗಬಹುದು.ನಿತ್ಯ ಜೀವನದಲ್ಲಿ ನಾವು ಒತ್ತಡಕ್ಕೆ ಕಾರಣಗಳನ್ನು ಹುಡುಕಿದರೆ ಅದು ‘ಸಮಯ’ದ ಕಾರಣದಿಂದಲೇ ಎನ್ನುವುದು ಸ್ಪಷ್ಟವಾಗುತ್ತದೆ. ನಮ್ಮ ಬದುಕಿಗೆ ಪ್ರತಿಕೂಲ ವಾತಾವರಣ ಒದಗಿಸಿಕೊಡುವುದೇ ಕಾಲ. ಒತ್ತಡದ ಜೀವನದಿಂದ ಹೊರಬರಲು ಸಮಯ ಪಾಲಿಸುವುದು ಬಹಳ ಮುಖ್ಯ. ಹಾಗಾದರೇ, ಒತ್ತಡದಿಂದ ಹೊರಬರುವುದು ಹೇಗೆ..?

ಒತ್ತಡದಿಂದ ಹೊರಬರುವುದಕ್ಕೆ ಸುಲಭ ಮಾರ್ಗ ಏನು..?

ಒತ್ತಡವನ್ನು ಎದುರಿಸಲು ನೀವು ಮಾಡಬಹುದಾದ ಪ್ರಮುಖ ಕೆಲಸವೆಂದರೆ ವ್ಯಾಯಾಮ ಮಾಡುವುದು, ದೀರ್ಘವಾದ ಉಸಿರಾಟ ಮಾಡುವುದು. ಉಚ್ವಾಸ, ನಿಚ್ವಾಸ ಮಾಡುವುದು. ಸ್ನೇಹಿತರು ಮತ್ತು ಕುಟುಂಬದೊಂದಿಗೆ ಸಮಯ ಕಳೆಯುವುದು, ಶಾಂತವಾಗಿ ವರ್ತಿಸುವುದು, ಹಿತಮಿತವಾಗಿ ಮಾತಾಡುವುದು, ನಗುವುದರಿಂದ ನಾವು ಆರಾಮವಾಗಿ ಒತ್ತಡದಿಂದ ಹೊರಬರಲು ಸಾಧ್ಯ.

ಒತ್ತಡದಿಂದ ಹೊರಬಂದ ಮೇಲೆ ನಿಮಗೆ ಸಮಯ ಪಾಲನೆ ಮಾಡಲು ದೊಡ್ಡ ಹೊರೆ ಏನಿಲ್ಲ. ನಿರರ್ಗಳವಾಗಿ ನೀವು ಸಮಯ ಪಾಲನೆಯಿಂದ ಮಾಡಬಹುದು. ಈ ಸಮಯ ಪಾಲನೆಯಿಂದ ನಿಮ್ಮ ವೈಯಕ್ತಿಕ ಬದುಕಿಗೆ ಏನು ಲಾಭ ಸಿಗಬಹುದು..?

ಸಮಯ ಪಾಲನೆಯಿಂದಾಗುವ ಉಪಯೋಗಗಳೇನು..?

*ಸಮಯ ಪಾಲನೆ ಮಾಡಿದರೆ ನಿಮ್ಮ ನಿತ್ಯ ಕೆಲಸದ ಜೊತೆಗೆ ಮತ್ತಷ್ಟು ಕೆಲಸಗಳನ್ನು ನಿರಾಯಾಸವಾಗಿ ಮಾಡಬಹುದು.
*ಸಮತೋಲನ ಜೀವನ ನಡಡೆಸಲು ಸಾಧ್ಯ.
*ನಿಮ್ಮ ಜೀವನದಲ್ಲಿ ಮಾನಸಿಕ ಒತ್ತಡಗಳು ನಿವಾರಣೆಯಾಗುತ್ತದೆ.
*ನೀವು ಮತ್ತಷ್ಟು ಶಕ್ತಿವಂತರಾಗುತ್ತೀರಿ.
*ಶಿಸ್ತು ಕ್ರಮ ಪಾಲನೆ ನಿಮ್ಮ ಜೀವನದಲ್ಲಿ ಮತ್ತಷ್ಟು ಅಧಿಕವಾಗುತ್ತದೆ.
*ನೀವು ನಿಮ್ಮ ಕೆಲಸಗಳ ಮೇಲೆ ಮತ್ತಷ್ಟು ಕೇಂದ್ರೀಕರಿಸುತ್ತೀರಿ.
*ನಿಮ್ಮ ಜೀವನದಲ್ಲಿ ಅತ್ಯಂತ ಪ್ರಧಾನವಾದ ಆನಂದಭೂತಿಯನ್ನು ನೀವು ಅನುಭವಿಸುತ್ತೀರಿ.
*ಸಮಯ ಪಾಲನೆಯಿಂದ ನಿಮ್ಮಲ್ಲಿ ಮತ್ತಷ್ಟು ಆತ್ಮ ವಿಶ್ವಾಸ ಹೆಚ್ಚುತ್ತದೆ.

ಇಷ್ಟೆಲ್ಲಾ ಲಾಭಗಳ ಜೊತೆಗೆ ಜೀವನದಲ್ಲಿ ನೆಮ್ಮದಿಯ ನಾಳೆಗಳನ್ನು ಕಾಣಲು ಅನುಕೂಲವಾಗುತ್ತದೆ ಎನ್ನುವುದರಲ್ಲಿ ಸಂಶಯ ಇಲ್ಲ.

–ಶ್ರೀರಾಜ್ ವಕ್ವಾಡಿ

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ

Tulu theater: ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ

1-yekanath

Maharashtra Poll; ”ತ್ಯಾಗ” ಮಾಡಲು ಸಿದ್ಧರಾಗಬೇಕು.. ಶಿಂಧೆಗೆ ಬಿಜೆಪಿ ಸ್ಪಷ್ಟ ಸಂದೇಶ!

5-lips-4

Beauty Tips: ನೈಸರ್ಗಿಕವಾಗಿ ಗುಲಾಬಿ ಬಣ್ಣದ ತುಟಿ ನಿಮ್ಮದಾಗಲು ಈ ಟಿಪ್ಸ್‌ ಬಳಸಿ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

1

2025ಕ್ಕೆ ಬಾಲಿವುಡ್‌ಗೆ ಸೀಕ್ವೆಲ್‌ಗಳೇ ಜೀವಾಳ.. ಇಲ್ಲಿದೆ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.