ಇನ್ಮುಂದೆ ವಾಟ್ಸ್ಯಾಪ್ ಮೂಲಕವೂ ಲಸಿಕೆಯ ಸ್ಲಾಟ್ ಬುಕ್ ಮಾಡಬಹುದು : ಕೇಂದ್ರ


Team Udayavani, Aug 24, 2021, 1:48 PM IST

COVID-19 vaccination slots can now be booked on WhatsApp: Union Health Minister

ನವ ದೆಹಲಿ : ದೇಶದಾದಯಂತ ನಡೆಯುತ್ತಿರುವ ಲಸಿಕಾ ಅಭಿಯಾನಕ್ಕೆ ವೇಗ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿತ್ಯ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಹಾಗೂ ಮೈ ಗವರ್ನಮೆಂಟ್ ನೊಂದಿಗೆ ಸಾಮಾಜಿಕ ಜಾಲತಾಣಗಳ ದೈತ್ಯ ಸಂಸ್ಥೆಗಳಲ್ಲಿ ಒಂದಾದ ವಾಟ್ಸ್ಯಾಪ್ ಲಸಿಕಾ ಅಭಿಯಾನಕ್ಕೆ ಕೈ ಜೋಡಿಸಿದೆ. ಇನ್ಮುಂದೆ ಯಾವುದೇ ವಾಟ್ಸ್ಯಾಪ್ ಬಳಕೆದಾರರು ಲಸಿಕೆ ಪಡೆಯಲು ತಮ್ಮ ಸ್ಲಾಟ್ ಗಳನ್ನು ವಾಟ್ಸ್ಯಾಪ್ ನಲ್ಲಿಯೇ ಬುಕ್ ಮಾಡಬಹುದಾಗದೆ.

ಇದನ್ನೂ ಓದಿ : ನಾಡಿನ ಅಭಿವೃದ್ಧಿಗೆ ಪೂರ್ಣಾವಧಿ ಅಧಿಕಾರ ನೀಡಿ :  ಎಚ್‌.ಡಿ.ಕುಮಾರಸ್ವಾಮಿ

ಈ ಬಗ್ಗೆ ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಸಚಿವ ಮನ್ಶುಖ್ ಮಾಂಡವೀಯಾ, ಲಸಿಕಾ ಪಡೆಯುವುದಕ್ಕೆ ವಾಟ್ಸ್ಯಾಪ್ ಮೂಲಕ MyGovIndia ಕೊರೊನಾ ಹೆಲ್ಪ್ ಡೆಸ್ಕ್ ನ ಮೂಲಕವೂ ಸ್ಲಾಟ್ ಮಾಡಿಕೊಳ್ಳಬಹುದು ಎಂದು ಮಾಹಿತಿ ನೀಡಿದ್ದಾರೆ.  ಮಾತ್ರವಲ್ಲದೇ, ವಾಟ್ಸ್ಯಾಪ್ ನಲ್ಲಿ ಹೇಗೆ ಸ್ಲಾಟ್ ಬುಕ್ ಮಾಡುವುದು ಎಂದು ಸಂಕ್ಷಿಪ್ತವಾಗಿ ಮಾಹಿತಿ ಕೂಡ ನೀಡಿದ್ದಾರೆ.

ಇನ್ನು,ಆರೋಗ್ಯ ಸಚಿವಾಲಯದ ಟ್ವೀಟರ್ ಖಾತೆಯ ಮೂಲಕ ಲಸಿಕಾ ಪ್ರಮಾಣ ಪತ್ರವನ್ನು ಹೇಗೆ ಪಡೆಯುವುದು ಎಂದು ಕೂಡ ಮಾಹಿತಿ ನೀಡಲಾಗಿದೆ ಪ್ರಮಾಣಪತ್ರವನ್ನು ಡೌನ್‌ ಲೋಡ್ ಮಾಡಬಯಸುವವರು ವಾಟ್ಸ್ಯಾಪ್ ನಲ್ಲಿ ‘ಕೋವಿಡ್ ಸರ್ಟಿಫಿಕೇಟ್’ ಎಂದು  +91-9013151515 ವಾಟ್ಸ್ಯಾಪ್ ಸಂಖ್ಯೆಗೆ ಕಳುಹಿಸಬೇಕು. ನಂತರ ನಿಮ್ಮ ವಾಟ್ಸ್ಯಾಪ್ ನ ನಂಬರ್ ಗೆ ಕಳುಹಿಸಲಾಗುತ್ತದೆ.  “ತಂತ್ರಜ್ಞಾನವನ್ನು ಬಳಸಿಕೊಂಡು ಸಾಮಾನ್ಯರ ಜೀವನದಲ್ಲಿ, ಇದು ಕ್ರಾಂತಿಕಾರಿ ಬೆಳವಣಿಗೆ ಎಂದು ಹೇಳಿದೆ.

ವಾಟ್ಸ್ಯಾಪ್ ನಲ್ಲಿ ಸ್ಲಾಟ್ ಬುಕ್ ಮಾಡುವುದು ಹೇಗೆ..?

*ಎಲ್ಲಕ್ಕಿಂತ ಮೊದಲು WhatsApp ನ ಅಧಿಕೃತ ಲಿಂಕ್ ಆಗಿರುವ  https://wa.me/919013151515 ಮೇಲೆ ಕ್ಲಿಕ್ ಮಾಡಬೇಕು.

*ಈ ಲಿಂಕ್ ನಿಮ್ಮನ್ನು @MyGovIndia ಕೊವಿಡ್ ಹೆಲ್ಪ್ ಡೆಸ್ಕ್ ಗೆ ಕೊಂಡೊಯ್ಯಲಿದೆ.

* ಅಲ್ಲಿರುವ ‘Book Slot’/ ಬುಕ್ ಸ್ಲಾಟ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

*ಸ್ಲಾಟ್ ಬುಕ್ ಮಾಡಿದ ಬಳಿಕ ನಿಮ್ಮ ಅಧಿಕೃತ ಮೊಬೈಲ್ ಸಂಖ್ಯೆಗೆ ಒಟಿಪಿ ಬರಲಿದೆ.

ಇದನ್ನೂ ಓದಿ : ಖಾತೆ ಕ್ಯಾತೆ ಅಂತ್ಯ: ಸಿಎಂ ಭೇಟಿ ಬಳಿಕ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಆನಂದ್ ಸಿಂಗ್

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.