ಎಚ್‍ಡಿಕೆ ಸತ್ಯ ಹರಿಶ್ಚಂದ್ರನ ಎರಡನೇ ಕುಡಿ : ಬಿ.ಸಿ. ಪಾಟೀಲ ವ್ಯಂಗ್ಯ     


Team Udayavani, Aug 25, 2021, 1:16 PM IST

fghfdghrthtr

ರಟ್ಟೀಹಳ್ಳಿ: ಪ್ರಾಮಾಣಿಕತೆಗೆ ಹೆಸರಾದ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸತ್ಯ ಹರಿಶ್ಚಂದ್ರನ ಎರಡನೇ ಕುಡಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ವ್ಯಂಗ್ಯವಾಡಿದರು.

ಮೈದುಂಬಿದ ಮದಗದ ಕೆರೆಗೆ ಬಾಗಿನ ಅರ್ಪಿಸಿ ನಂತರ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಅವರಿಂದ ತಾಲೂಕಿನ ಅಭಿವೃದ್ಧಿ ಕಂಡಿದೆ ಎಂಬ ಮಾತು ಸತ್ಯಕ್ಕೆ ದೂರವಾಗಿದೆ. ಈ ಹಿಂದೆ ಅವರ ತಂದೆಯವರ ಕಾಲದಲ್ಲಿ ನಾನು ಜನರ ಸರ್ವತೋಮುಖ ಅಭಿವೃದ್ಧಿಗಾಗಿ ಜನರಿಗೋಸ್ಕರ ಅನುದಾನ ತಂದಿರುವುದು ನಿಜ. ಆದರೆ ಅದು ನನ್ನ ತಾಲೂಕಿನ ಜನರ ಅಭಿಲಾಷೆ. ಅದನ್ನು ಅಂದು ತಕ್ಕಮಟ್ಟಿಗೆ ಈಡೇರಿಸಿದ್ದು ಇಂದಿಗೂ ದೇವೇಗೌಡರು ಕೊಟ್ಟ ಅನುದಾನದಲ್ಲಿಯೇ ತಾಲೂಕಿನ ಅಭಿವೃದ್ಧಿಯಾಗುತ್ತಿದೆ ಎಂಬುದು ಭ್ರಮೆಯ ಮಾತೆಂದು ಲೇವಡಿ ಮಾಡಿದರು.

ತಂದೆಯವರು ನೀಡಿದ ಅನುದಾನದಿಂದ ಇಂದಿಗೂ ಅಭಿವೃದ್ಧಿಯಾಗುತ್ತಿದೆ ಎಂದು ಜನರ ದಿಕ್ಕು ತಪ್ಪಿಸುತ್ತಿರುವುದು ವಿಪರ್ಯಾಸ. ಅಧಿಕಾರ ಎಂಬುದು ಶಾಶ್ವತವಲ್ಲ. ನಾವು ಮಾಡಿದ ಕೆಲಸ ಶಾಶ್ವತ. ಕುಮಾರಸ್ವಾಮಿ ಅಧಿಕಾರ ಶಾಶ್ವತ ಎಂದುಕೊಂಡು ಮುಖ್ಯಮಂತ್ರಿಯಾಗಿದ್ದಾಗ ಅಭಿವೃದ್ಧಿಯನ್ನು ಎರಡೇ ಜಿಲ್ಲೆಗೆ ಸೀಮಿತವಾಗಿರಿಸಿದ್ದನ್ನು ರಾಜ್ಯದ ಜನತೆ ಗಮನಿಸಿದ್ದಾರೆ. ನಾನು ತಾಲೂಕಿನ ಜನರ ಅಭಿವೃದ್ಧಿಗಾಗಿ ಹಗಲು-ರಾತ್ರಿ ಶ್ರಮಿಸಿ ಜನರ ಪ್ರೀತಿ ಗಳಿಸಿದ್ದರಿಂದ ಹಲವು ಬಾರಿ ಶಾಸಕನಾಗಿ ಆಯ್ಕೆಯಾಗಲು ಕಾರಣವಾಗಿದೆ ಎಂದರು.

ಕುಮಾರಸ್ವಾಮಿ ಅವರು ಅಧಿಕಾರವಿದ್ದಾಗ ದುರಹಂಕಾರ, ಸ್ವೇಚ್ಛಾಚಾರದಿಂದ ತೆಗೆದುಕೊಂಡ ನಿರ್ಧಾರದಿಂದಾಗಿಯೇ ಸಿಎಂ ಸ್ಥಾನ ಹೋಗಿದೆ. ಆ ಸ್ಥಾನದಿಂದ ಕೆಳಗಿಳಿದ ಮೇಲೆ ನೀರಿನಿಂದ ಹೊರ ಬಂದ ಮೀನಿನಂತೆ ಒದ್ದಾಡಿ ದುರಂಹಕಾರ, ಅಸಹಾಯಕತೆಯ ಮಾತುಗಳನ್ನು ಆಡುತ್ತಿದ್ದಾರೆ ಎಂದರು. ಜನತೆ ಸಿನಿಮಾ ನಟರನ್ನು ನಟರಾಗಿ ನೋಡದೇ ದೇವರಂತೆ ಕಾಣುತ್ತಾರೆ. ನಾವು ಗಾಜಿನ ಮನೆಯಲ್ಲಿದ್ದೇವೆ ಎಂಬುದನ್ನು ಮರೆಯಬಾರದು. ಒಳ್ಳೆಯ ನಡತೆ ಮೈಗೂಡಿಸಿಕೊಳ್ಳಬೇಕೆಂದು ಸಿನಿಮಾದವರಿಗೆ ಕಿವಿಮಾತು ಹೇಳಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.