ಹಿರಿಯರ ತ್ಯಾಗ, ರಾಷ್ಟ್ರಪ್ರೇಮ ಪ್ರೇರಣೆ: ದಿವಾಕರ ಶೆಟ್ಟಿ ಇಂದ್ರಾಳಿ
ಡೊಂಬಿವಲಿ ಕರ್ನಾಟಕ ಸಂಘ ಸಂಚಾಲಿತ ಶಿಕ್ಷಣ ಸಂಕುಲದಲ್ಲಿ ಸ್ವಾತಂತ್ರ್ಯೋತ್ಸವ
Team Udayavani, Aug 25, 2021, 2:03 PM IST
ಡೊಂಬಿವಲಿ: ಕರ್ನಾಟಕ ಸಂಘ ಡೊಂಬಿವಲಿ ಸಂಚಾಲಿತ ಮಂಜುನಾಥ ಮಹಾವಿದ್ಯಾಲಯದಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಕಾರ್ಯಕಾರಿ ಸಮಿತಿ, ಶಿಕ್ಷಕ ವೃಂದ, ಹಾಗೂ ಸಿಬಂದಿಯ ಉಪಸ್ಥಿತಿಯಲ್ಲಿ ಆ. 15ರಂದು ಆಚರಿಸಲಾಯಿತು.
ಕರ್ನಾಟಕ ಸಂಘದ ಅಧ್ಯಕ್ಷ ದಿವಾಕರ ಶೆಟ್ಟಿ ಇಂದ್ರಾಳಿ ಧ್ವಜಾರೋಹಣಗೈದು ಮಾತನಾಡಿ, ಹಿರಿಯರು ಬ್ರಿಟಿಷರೊಂದಿಗೆ ಮಾಡಿದ ಹೋರಾಟ, ಅವರು ಮಾಡಿದ ತ್ಯಾಗ ಇಂದಿನ ಯುವ ಪೀಳಿಗೆಗೆ ಪ್ರೇರಣೆ ಯಾಗಬೇಕಿದೆ. ನಮಗೆ ದೊರೆತಿರುವಸ್ವಾತಂತ್ರ್ಯವನ್ನು ಉಳಿಸಿಕೋಳ್ಳೊಣ. ಇದೇ ತರಹ ನಮ್ಮ ಹಿರಿಯರು ಕರ್ನಾಟಕ ಸಂಘವನ್ನು, ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದಾರೆ ಎಂದರು.
ಇದನ್ನೂ ಓದಿ:ರೈತ ಸ್ನೇಹಿ, ಬಹುಉಪಯೋಗಿ ಲಾವಂಚ…ಉಪಯೋಗ ಏನು?
ಕಾರ್ಯಾಧ್ಯಕ್ಷ ಸುಕುಮಾರ್ ಎನ್. ಶೆಟ್ಟಿ ಮಾತನಾಡಿ, ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಿ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ. ಅವರೆಲ್ಲರ ತ್ಯಾಗವನ್ನು ಯುವ ಜನಾಂಗ ಸ್ಮರಿಸಿಕೊಳ್ಳಬೇಕು. ಕರ್ನಾಟಕ ಸಂಘ ಸಂಚಾಲಿತ ಶಾಲೆ ಮತ್ತು ಕಾಲೇಜು ಶೈಕ್ಷಣಿಕ ಕ್ರಾಂತಿಯನ್ನು ಮಾಡುತ್ತಿದೆ ಎಂದರು.
ಕಾಲೇಜಿನ ಪ್ರಿನ್ಸಿಪಾಲ್ ಡಾ| ವಿ.ಎಸ್. ಆಡಿಗಲ್, ಕರ್ನಾಟಕ ಸಂಘದ ಉಪ ಕಾರ್ಯಾಧ್ಯಕ್ಷ ದೇವದಾಸ್ ಕುಲಾಲ್, ಕೋಶಾಧಿಕಾರಿ ಲೋಕನಾಥ್ ಶೆಟ್ಟಿ, ಜತೆ ಕಾರ್ಯದರ್ಶಿ ದಿನೇಶ್ ಕುಡ್ವ, ಕಾರ್ಯಕಾರಿ ಸಮಿತಿ ಸದಸ್ಯರಾದ ಆನಂದ ಶೆಟ್ಟಿ ಎಕ್ಕಾರು, ಪ್ರಭಾಕರ್ ಶೆಟ್ಟಿ, ಆರ್. ಎಂ. ಭಂಡಾರಿ, ರಾಜೀವ್ ಭಂಡಾರಿ, ವಸಂತ ಸುವರ್ಣ, ರಮೇಶ್ ಶೆಟ್ಟಿ, ಜಗನ್ನಾಥ ಶೆಟ್ಟಿ, ರವಿ ಸನಿಲ್, ಯೋಗಿನಿ ಸುಕುಮಾರ್ ಶೆಟ್ಟಿ, ಪ್ರೊ| ಡಾ| ಸುಶೀಲಾ ವಿಜಯ ಕುಮಾರ್, ಡಾ| ಪಾರ್ವತಿ ಪಾಟೀಲ್, ನಜಿರ್ಕರ್, ಶಿಕ್ಷಕೇತರ ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!
Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು
Desi Swara: ಕರ್ನಾಟಕ ಸಂಘ ಕತಾರ್: ಚೊಚ್ಚಲ ಶಿಕ್ಷಕರ ದಿನಾಚರಣೆ ಸಮಾರಂಭ
Desi Swara: ದೋಹಾ- ಐಸಿಸಿಯಿಂದ ಶಿಕ್ಷಕರಿಗೆ ಗೌರವ
Desi Swara: ಶಾರ್ಜಾದಲ್ಲಿ ರಾಧಾಷ್ಟಮಿಯ ಸಡಗರ, ಪೂಜೆ, ಉಯ್ಯಾಲೆ ಸೇವೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ
Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.