ಯತ್ನಾಳ್ ವಿರುದ್ಧ ಕಾನೂನು ಕ್ರಮಕ್ಕೆ ಸಲೀಂ ಅಹ್ಮದ್ ಆಗ್ರಹ


Team Udayavani, Aug 25, 2021, 5:29 PM IST

dggre

ಬೆಂಗಳೂರು: ‘ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಮಾತನಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆಗ್ರಹಿಸಿದ್ದಾರೆ.

ಯತ್ನಾಳ್ ಅವರ ವಿರುದ್ಧ ಪ್ರತಿಭಟನೆಗೆ ಮಾಡಿದ್ದ ಕಾರ್ಯಕರ್ತರು ಪೊಲೀಸರ ವಶದಲ್ಲಿದ್ದ ಕಾರಣ ವಿಧಾನಸೌಧ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಯತ್ನಾಳ್ ಅವರ ಮಾತುಗಳು, ಅವರ ವ್ಯಕ್ತಿತ್ವ ಹಾಗೂ ಬಿಜೆಪಿಯ ಮನಸ್ಥಿತಿಯನ್ನು ತೋರುತ್ತದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯತ್ನಾಳ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕರ ಭವನದಲ್ಲಿ ಪ್ರತಿಭಟಿಸಿ ಪೋಸ್ಟರ್ ಅಂಟಿಸಲು ಮುಂದಾಗಿದ್ದರು. ಹೀಗಾಗಿ ವಿಧಾನಸೌಧ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ದಸ್ತಗಿರಿ ಮಾಡಿದ್ದರು. ಹೀಗಾಗಿ ನಾವೆಲ್ಲರೂ ಹೋಗಿ ನಮ್ಮ ಕಾರ್ಯಕರ್ತರನ್ನು ಬಿಡಿಸಿಕೊಂಡು ಬಂದಿದ್ದೇವೆ. ಯತ್ನಾಳ್ ಅವರ ಹೇಳಿಕೆ ವಿಚಾರವಾಗಿ ನಿನ್ನೆ ನಮ್ಮ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೂ ಮನವಿ ನೀಡಿದ್ದಾರೆ. ಪ್ರತಿಭಟನೆ ಮಾಡಿದವರ ವಿರುದ್ಧ ಈ ರೀತಿ ಕ್ರಮ ಕೈಗೊಂಡಿರುವ ಸರ್ಕಾರ, ಅವಹೇಳನಕಾರಿ ಹೇಳಿಕೆ ಕೊಟ್ಟವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಇಂತಹ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಮುಂದಿನ ದಿನಗಳಲ್ಲಿ ಇಂತಹ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸುತ್ತೇವೆ’ ಎಂದರು.

ಟಾಪ್ ನ್ಯೂಸ್

ಕಳ್ಳತನಕ್ಕೆ ಯತ್ನ: ಪೊಲೀಸರಿಂದ ದರೋಡಕೋರನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Karachi Airport: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

HUDUKAATA

Mumtaz Ali Missing: ಮೊದಿನ್‌ ಬಾವಾ ಸೋದರ ಮಮ್ತಾಜ್‌ ಆಲಿ ಆತ್ಮಹ*ತ್ಯೆ?

HEBRI-CAR2

Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಳ್ಳತನಕ್ಕೆ ಯತ್ನ: ಪೊಲೀಸರಿಂದ ದರೋಡಕೋರನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

water

Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್‌ಮನ್‌!

HDK (3)

NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್‌ಡಿಕೆ ಪರೋಕ್ಷ ಸುಳಿವು

1-sidd

Siddaramaiah; ಶೋಷಿತರ ಪರ ಇದ್ದಿದ್ದಕ್ಕೆ ಮಸಿ ಬಳಿಯುವ ಯತ್ನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಕಳ್ಳತನಕ್ಕೆ ಯತ್ನ: ಪೊಲೀಸರಿಂದ ದರೋಡಕೋರನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hubballi: ದರೋಡೆಗೆ ಯತ್ನ… ಪೊಲೀಸರಿಂದ ಓರ್ವನ ಕಾಲಿಗೆ ಗುಂಡು, ಉಳಿದವರಿಗಾಗಿ ಶೋಧ ಕಾರ್ಯ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Hebri: ಮುದ್ರಾಡಿ ಬಲ್ಲಾಡಿ ವರುಣನ ಅಬ್ಬರಕ್ಕೆ ಕೊಚ್ಚಿ ಹೋದ ವೃದ್ಧೆಯ ಮೃತದೇಹ ಪತ್ತೆ

Karachi Airport: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Bigg Boss Marathi 5: ಬಿಗ್‌ ಬಾಸ್‌ ಮರಾಠಿ ಟ್ರೋಫಿ ಗೆದ್ದ ಅನಾಥ ಹುಡುಗ; ಯಾರೀತ?

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.