![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 26, 2021, 7:40 AM IST
ಹೊಸದಿಲ್ಲಿ: ಸಾರ್ವಜನಿಕ ವಲಯದ ಬ್ಯಾಂಕ್ಗಳ ಕೌಟುಂಬಿಕ ಪಿಂಚಣಿಯನ್ನು ಏರಿಕೆ ಮಾಡಿರುವ ಕೇಂದ್ರ ಸರಕಾರ, ನೌಕರರಿಗೆ ಸಿಹಿ ಸುದ್ದಿ ನೀಡಿದೆ.
ಇನ್ನು ಮುಂದೆ ಪಿಂಚಣಿ ಪಡೆಯುತ್ತಿದ್ದ ಬ್ಯಾಂಕ್ ಉದ್ಯೋಗಿಯೊಬ್ಬರು ಸಾವನ್ನಪ್ಪಿದರೆ ಅವರು ಕರ್ತವ್ಯದಲ್ಲಿದ್ದ ವೇಳೆ ಕೊನೆಯದಾಗಿ ಪಡೆದ ವೇತನದ ಶೇ. 30ರಷ್ಟನ್ನು ಅವರ ಪತ್ನಿಗೆ ಪಿಂಚಣಿ ರೂಪದಲ್ಲಿ ನೀಡಲಾಗುತ್ತದೆ. ಅಂದರೆ ಗರಿಷ್ಠ 30 ಸಾವಿರದಿಂದ 35 ಸಾವಿರ ರೂ. ಪಿಂಚಣಿಯಾಗಿ ಪಡೆಯಬಹುದು ಎಂದು ಹಣಕಾಸು ಸೇವೆಗಳ ವಿಭಾಗದ ಕಾರ್ಯದರ್ಶಿ ದೇಬಶಿಶ್ ಪಾಂಡ ತಿಳಿಸಿದ್ದಾರೆ. ಇದುವರೆಗೆ ಕೌಟುಂಬಿಕ ಪಿಂಚಣಿಯಾಗಿ ಗರಿಷ್ಠ 9,284 ರೂ. ನೀಡಲಾಗುತ್ತಿತ್ತು.
ಈಗ ಈ ಮಿತಿಯನ್ನು ತೆಗೆದುಹಾಕಲಾಗಿದೆ. ಇದಕ್ಕೆ ಬದಲಾಗಿ ಎಲ್ಲ ಉದ್ಯೋಗಿಗಳಿಗೂ ಅನ್ವಯವಾಗುವಂತೆ ಶೇ. 30ರಷ್ಟು ಪಿಂಚಣಿ ನೀಡಲು ನಿರ್ಧರಿಸಲಾಗಿದೆ. ಈ ಮೊದಲು ಕೌಟುಂಬಿಕ ಪಿಂಚಣಿಯನ್ನು 3 ಹಂತಗಳಲ್ಲಿ ನಿಗದಿ ಮಾಡ ಬಹುದು ಎಂದು ಇಂಡಿಯನ್ ಬ್ಯಾಂಕಿಂಗ್ ಅಸೋಸಿಯೇಶನ್ ಶಿಫಾರಸು ಮಾಡಿತ್ತು. ಅಂದರೆ ಶೇ. 15, ಶೇ. 20 ಮತ್ತು ಶೇ. 30 ಎಂದು ಸ್ಲಾéಬ್ ಮಾಡುವಂತೆ ಹೇಳಿತ್ತು. ಆದರೆ ಕೇಂದ್ರ ಸರಕಾರ ಎಲ್ಲರಿಗೂ ಒಂದೇ ಸ್ಲಾéಬ್ ಆಗಿ ಶೇ. 30ರಷ್ಟನ್ನು ನಿಗದಿ ಮಾಡಿದೆ. ಹಾಗೆಯೇ ಎನ್ಪಿಎಸ್ನಲ್ಲಿನ ಉದ್ಯೋಗದಾತರ ಕೊಡುಗೆಯನ್ನು ವೇತನದ ಶೇ. 10ರಿಂದ ಶೇ. 14ಕ್ಕೆ ಏರಿಕೆ ಮಾಡಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.