![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 27, 2021, 4:55 PM IST
ಅವಲಕ್ಕಿ ಪವಲಕ್ಕಿ’- ಹೀಗೊಂದು ಸಿನಿಮಾ ಸದ್ದಿಲ್ಲದೇ ಆರಂಭಗೊಂಡಿದ್ದು, ಇತ್ತೀಚೆಗೆ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ರಂಜಿತಾ ಸುಬ್ರಹ್ಮಣ್ಯ ಈ ಚಿತ್ರದ ನಿರ್ಮಾಪಕರು. ದುರ್ಗಾ ಪ್ರಸಾದ್ ಈ ಚಿತ್ರದ ನಿರ್ದೇಶಕರು.
ಚಿತ್ರದ ಬಗ್ಗೆ ಮಾತನಾಡುವ ಅವರು, “ಈ ಚಿತ್ರದಕಥೆ ಮಕ್ಕಳ ಮೇಲೆ ಹೆಣೆಯಲಾಗಿದರೂ, ಇದು ಪೂರ್ತಿ ಮಕ್ಕಳ ಚಿತ್ರವಲ್ಲ. ನಮ್ಮ ಚಿತ್ರ ಈಗಾಗಲೇ ಅನೇಕ ಅಂತರರಾಷ್ಟ್ರೀಯ ಹಾಗೂ ರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿದೆ ಹಾಗೂ ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ’ ಎಂದು ಚಿತ್ರದ ವಿವರ ನೀಡಿದರು ದುರ್ಗಾ ಪ್ರಸಾದ್.
ಚಿತ್ರವನ್ನು ನಿರ್ಮಿಸಿದ ರಂಜಿತಾ ಅವರಿಗೆ ಚಿತ್ರದಕಥೆ ವಿಭಿನ್ನ ಎನಿಸಿದ್ದರಿಂದ ನಿರ್ಮಿಸಿದರಂತೆ. “ಹೆಬ್ರಿ ಕಾಡಿನಲ್ಲಿ ಇಪ್ಪತ್ತು ದಿನಗಳ ಚಿತ್ರೀಕರಣ ಮಾಡಿದ ಅನುಭವ ಮರೆಯಲು ಸಾಧ್ಯವೇ ಇಲ್ಲ’ ಎನ್ನುವುದು ಅವರ ಮಾತು.
ಸಂಗೀತ ನಿರ್ದೇಶಕ ಜುಬಿನ್ ಪಾಲ್ ಚಿತ್ರದ ಹಾಡುಗಳ ಬಗ್ಗೆ ವಿವರಣೆ ನೀಡಿದರು. ಚಿತ್ರದಲ್ಲಿ ಇಂದಿರಾ ನಾಯರ್, ರಾಘವೇಂದ್ರ, ಸಿಂಚನಾ, ಪ್ರವೀಣ್, ಪ್ರಿಯಾ ಶಂಕರ್, ಉದಯಕುಮಾರ್, ನಾಗರಾಜ್ ಭಂಡಾರಿ ನಟಿಸಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.